ಮಾದಪ್ಪನ ಬೆಟ್ಟದಲ್ಲಿ ಹಲವು ಸೇವೆಗಳಿಗೆ ಅವಕಾಶ


Team Udayavani, Jul 25, 2021, 5:56 PM IST

chamarajanagara madappa festival

ಹನೂರು: ಮಲೆ ಮಹದೇಶ್ವರ ಬೆಟ್ಟದಲ್ಲಿಭಕ್ತಾದಿಗಳಿಗೆ ವಿಧಿಸಲಾಗಿದ್ದ ಹಲವುನಿರ್ಬಂಧಗಳಿಗೆ ಸಡಿಲಿಕೆ ನೀಡಲಾಗಿದ್ದು ಭಾನುವಾರದಿಂದ ಅಭಿಷೇಕ, ಉತ್ಸವ,ಬಂಗಾರ ರಥೋತ್ಸವ, ಮುಡಿ ಸೇವೆ ಸೇರಿದಂತೆಹಲವು ಸೇವೆಗಳಿಗೆ ಅವಕಾಶ ಕಲ್ಪಿಸಲಾಗಿದೆ.

ಕೊರೊನಾ ಲಾಕ್‌ಡೌನ್‌ ಹಿನ್ನೆಲೆದೇವಾಲಯಗಳಲ್ಲಿ ಹಲವು ಸೇವೆಗಳಿಗೆನಿರ್ಬಂಧ ವಿಧಿಸಿ ಕೇವಲ ದರ್ಶನಕ್ಕೆ ಮಾತ್ರಅವಕಾಶ ಕಲ್ಪಿಸಲಾಗಿತ್ತು. ಈ ಹಿನ್ನೆಲೆ ಸರ್ಕಾರದಕಂದಾಯ ಇಲಾಖೆಯ ಪ್ರಧಾನಕಾರ್ಯದರ್ಶಿಗಳು ಹಲವು ಸಡಿಲಿಕೆಗಳನ್ನುನೀಡಿದ್ದಾರೆ. ಈ ಹಿನ್ನೆಲೆ ಶ್ರೀ ಕ್ಷೇತ್ರ ಮಲೆಮಹದೇಶ್ವರ ಬೆಟ್ಟದಲ್ಲಿ ಕೋವಿಡ್‌ ನಿಯಮಮತ್ತು ಮಾರ್ಗಸೂಚಿಯೊಂದಿಗೆ ಭಾನುವಾರದಿಂದಲೇ ಹಲವು ಸೇವೆಗಳಿಗೆ ಅವಕಾಶಕಲ್ಪಿಸಲಾಗಿದೆ.

ಲಭ್ಯವಿರುವ ಸೇವೆಗಳು: ಮಲೆ ಮಹದೇಶ್ವರಬೆಟ್ಟದಲ್ಲಿ ಶನಿವಾರದವರೆಗೂ ಭಕ್ತಾದಿಗಳದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು.ಇದೀಗ ನೂತನ ಮಾರ್ಗಸೂಚಿಪ್ರಕಟವಾಗಿರುವ ಹಿನ್ನೆಲೆ ದರ್ಶನದ ಜೊತೆಗೆಹಣ್ಣುಕಾಯಿ ಪೂಜೆ, ಮಹಾಮಂಗಳಾರತಿ,ರುದ್ರಾಭಿಷೇಕ ಸೇವೆಗಳಿಗೆ ಅವಕಾಶಕಲ್ಪಿಸಲಾಗಿದೆ. ಪ್ರತಿನಿತ್ಯ ರಾತ್ರಿ 7 ಗಂಟೆಗೆಜರುಗುತ್ತಿದ್ದ ಬಂಗಾರದ ರಥೋತ್ಸವಕ್ಕೂಅವಕಾಶ ಕಲ್ಪಿಸಲಾಗಿದ್ದು, ಈ ಸೇವೆಗೆಪ್ರತಿದಿನ 100 ಜನರಿಗೆ ಮಾತ್ರ ಅವಕಾಶಕಲ್ಪಿಸಲಾಗಿದ್ದು ಮೊದಲ ಬಂದವರಿಗೆಆದ್ಯತೆ ಮತ್ತು ಆನ್‌ಲೈನ್‌ ಬುಕ್ಕಿಂಗ್‌ಮಾಡಿದವರಿಗೆ ಮೊದಲು ಅವಕಾಶನೀಡಲಾಗುತ್ತಿದೆ.

ಅಲ್ಲದೆ ದೇವಾಲಯದ ಪ್ರಾಂಗಣದಲ್ಲಿಜರುಗುತ್ತಿದ್ದ ಹುಲಿವಾಹನೋತ್ಸವ, ಬಸವವಾನೋತ್ಸವ ಮತ್ತು ರುದ್ರಾಕ್ಷಿ ಮಂಟಪೋತ್ಸವಸೇವೆಗಳಿಗೆ ಅವಕಾಶ ಕಲ್ಪಿಸಲಾಗಿದೆ. ಭಕ್ತಾದಿಗಳಮುಡಿಸೇವೆಗೂ ಅವಕಾಶ ಕಲ್ಪಿಸಲಾಗಿದ್ದುಲಾಡು ಪ್ರಸಾದ ವಿತರಣೆಗೂ ಅವಕಾಶಕಲ್ಪಿಸಲಾಗಿದೆ. ಇದಲ್ಲದೆ ಪ್ರಾಧಿಕಾರದಪೆಟ್ರೋಲ್‌ ಬಂಕ್‌ ಸಹ ತೆರೆಯಲಾಗುತ್ತಿದೆ.ಅಲ್ಲದೆ ಕೊಳ್ಳೇಗಾಲದ ಮಲೆ ಮಹದೇಶ್ವರಕಲ್ಯಾಣ ಮಂಟಪದ ಕೋವಿಡ್‌ನಿಯಮಾವಳಿಗಳೊಂದಿಗೆ ಕಾಯ್ದಿರಿಸಲು ಸಹಅವಕಾಶ ಕಲ್ಪಿಸಲಾಗಿದ್ದು, ಪ್ರಾಧಿಕಾರದ ಬಸ್‌ಸೇವೆಗಳು ಆಗಸ್ಟ್‌ 1 ರಿಂದಪ್ರಾರಂಭಗೊಳ್ಳಲಿವೆ.

ಪ್ರಾಧಿಕಾರಕ್ಕೆ ಸಂಬಂಧಿಸಿದ ಯಾವುದೇಸಂದೇಹಗಳಿಗೆ ಭಕ್ತಾದಿಗಳು ಸಹಾಯವಾಣಿಸಂಖ್ಯೆ 18604254850 ಸಂಪರ್ಕಿಸುವಂತೆಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.