ದೂರದೃಷ್ಟಿಯ ನಾಯಕ ಜಿ.ಮಾದೇಗೌಡರು


Team Udayavani, Jul 25, 2021, 7:51 PM IST

madya news

ಮಂಡ್ಯ: ದೂರದೃಷ್ಟಿಯ ನಾಯಕರಾಗಿದ್ದ ಜಿ.ಮಾದೇಗೌಡರು ಸಮಷ್ಠಿ ಪ್ರಜ್ಞೆಯಲ್ಲಿ ಕೈಗೊಂಡಕೆಲಸ ಕಾರ್ಯ ಪೂರ್ಣಗೊಳಿಸುವಹಾದಿಯಲ್ಲಿ ಸಾಗುವ ಮೂಲಕ ನಾವು ನಿಜಅರ್ಥದಲ್ಲಿ ಅವರಿಗೆ ಗೌರವ ಸಲ್ಲಿಸಬಹುದುಎಂದು ವಿವಿಧ ಸಂಘಟನೆಗಳ ಮುಖಂಡರುಜಿ.ಮಾದೇಗೌಡರ ಬಗ್ಗೆ ತಮ್ಮ ಅಭಿಪ್ರಾಯವ್ಯಕ್ತಪಡಿಸಿದರು.

ನಗರದ ಗಾಂಧಿ ಭವನದಲ್ಲಿ ಜಿಲ್ಲಾ ರೈತಹಿತರಕ್ಷಣಾ ಸಮಿತಿ ವತಿಯಿಂದ ವಿವಿಧಸಂಘಟನೆಗಳ ವತಿಯಿಂದ ನಡೆದ ಶ್ರದ್ಧಾಂಜಲಿಸಭೆಯಲ್ಲಿ ಜಿ.ಮಾದೇಗೌಡರ ಭಾವಚಿತ್ರಕ್ಕೆಪುಷ್ಪಾರ್ಚನೆ ಸಲ್ಲಿಸಲಾಯಿತು.ಚಾಪು ಮೂಡಿಸಿದ ವ್ಯಕ್ತಿತ್ವ: ವಿಧಾನ ಪರಿಷತ್‌ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಮಾತನಾಡಿ,ಮಂಡ್ಯದ ರಾಜಕೀಯ, ಸಾಮಾಜಿಕ,ಹೋರಾಟ, ಶೈಕ್ಷಣಿಕ ಪರಂಪರೆಯಲ್ಲಿ ಜಿ.ಮಾದೇ ಗೌಡರು ಪ್ರಮುಖವಾಗಿ ಕಂಡುಬರುತ್ತಾರೆ.

ಕೆ.ವಿ.ಶಂಕರಗೌಡ, ಎಚ್‌.ಡಿ.ಚೌಡಯ್ಯ ಅವರ ಸಮಕಾಲೀನರಾಗಿ ರಾಜಕಾರಣದಲ್ಲಿ ತಮ್ಮದೇ ಆದ ಚಾಪು ಮೂಡಿಸಿದವ್ಯಕ್ತಿತ್ವ ಅವರದು. ಕೆ.ವಿ.ಶಂಕರಗೌಡರು ಒಂದುಟೀಕೆಗೆ ಅಂಜಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಂದರೆ, ಜಿ.ಮಾದೇಗೌಡರುಕಾವೇರಿ ವಿಚಾರದಲ್ಲಿ ರಾಜಿಯಾಗದೇ ರಾಜೀನಾಮೆ ಕೊಟ್ಟು ಬಂದವರು. ಹಾಗೇ ಬಂದವರುಸುಮ್ಮನೆ ಕೂರಲಿಲ್ಲ. ಬದಲಿಗೆ ಮಹಾತ್ಮ ಗಾಂಧಿಟ್ರಸ್ಟ್‌ ಸ್ಥಾಪಿಸಿ ಅನೇಕ ರಚನಾತ್ಮಕ ಚಟುವಟಿಕೆಕೈಗೊಂಡಿದ್ದಾರೆ.

ಅದರಲ್ಲಿ ಗಾಂಧಿ ಭವನಹಾಗೂ ಮಲ್ಲಿಗೆರೆಯ ಗಾಂಧಿ ಗ್ರಾಮ ಪ್ರಮುಖ ವಾಗಿದ್ದು, ಇವು ಮುಂದಿನ ಜನಾಂಗವನ್ನುಗಾಂ ಧಿ ವಿಚಾರಧಾರೆಗಳತ್ತ ಸೆಳೆಯುವ ಒಂದುಪ್ರಯತ್ನವಾಗಿದೆ ಎಂದು ಸ್ಮರಿಸಿದರು.ಪೊ›.ಎಚ್‌.ಎಸ್‌.ಮುದ್ದೇಗೌಡ ಮಾತನಾಡಿ,ಮಂಡ್ಯದಲ್ಲಿ ಕೆ.ವಿ.ಶಂಕರಗೌಡ,ಜಿ.ಮಾದೇಗೌಡ ಹಾಗೂ ಎಚ್‌.ಡಿ.ಚೌಡಯ್ಯಅವರು ಮುತ್ಸದ್ಧಿತನ ಮೈಗೂಡಿಸಿಕೊಂಡವಿಶಿಷ್ಟ ವ್ಯಕ್ತಿಗಳಾಗಿದ್ದಾರೆ.

ಒಬ್ಬ ವ್ಯಕ್ತಿಯಲ್ಲಿರುವವಿಶೇಷ ಗುಣವನ್ನು ಪತ್ತೆ ಹಚ್ಚುವ ವಿಶೇಷತೆಅವರಿಗಿತ್ತು. ಮಂಡ್ಯದಲ್ಲಿ ನಡೆದ ಸಾಹಿತ್ಯಸಮ್ಮೇಳನವನ್ನು ಯಶಸ್ವಿಯಾಗಿಸಿದ ಕೀರ್ತಿಯೂ ಅವರಿಗೇ ಸಲ್ಲಬೇಕು. ಆ ಸಮ್ಮೇಳನದಲ್ಲಿಉಳಿದ ಹಣದಲ್ಲಿ ಒಂದು ಭಾಗವನ್ನು ಕಸಾಪಭವನಕ್ಕೆ ಕೊಟ್ಟು, ಮತ್ತೂಂದು ಭಾಗವನ್ನು ತಮ್ಮಎದುರಾಳಿಯಾಗಿದ್ದ ಎಚ್‌.ಎಲ್‌.ನಾಗೇಗೌಡರಜನಪದ ಕಲಾ ಲೋಕಕ್ಕೆ ನೀಡಿದ್ದರು. ಇದುಅವರಲ್ಲಿದ್ದ ಶ್ರೇಷ್ಠ ಗುಣ ಎಂದು ಬಣ್ಣಿಸಿದರು.ಸಭೆಯಲ್ಲಿ ಸುನಂದಾ ಜಯರಾಂ,ಎಂ.ಬಿ.ಶ್ರೀನಿವಾಸ್‌, ಗುರುಪ್ರಸಾದ್‌ಕೆರಗೋಡು, ಸಿ.ಕುಮಾರಿ, ಮಾಯಿಗೌಡ,ಸಿ.ಪುಟ್ಟಮಾದು, ಮಂಜುನಾಥ್‌, ಎಸ್‌.ಕೃಷ್ಣ,ಕೆ.ಬೋರಯ್ಯ, ಬಿ.ಟಿ.ವಿಶ್ವನಾಥ್‌, ತಗ್ಗಹಳ್ಳಿವೆಂಕಟೇಶ್‌ ಮಾತನಾಡಿದರು.

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.