ಇದು ಬುಲೆಟ್ ಬಾಬಾ ಟೆಂಪಲ್: ಇಲ್ಲಿ ರಾಯಲ್ ಎನ್ ಫೀಲ್ಡ್ ಗೆ ನಿತ್ಯ ಪೂಜೆ
ಬೈಕ್ ಗಳ ಬಗ್ಗೆ ಕ್ರೇಜ್ ಹಾಗೂ ಲಾಂಗ್ ಡ್ರೈವ್ ಮಾಡೋ ಹವ್ಯಾಸಿಗರು ಖಂಡಿತವಾಗಿಯೂ ಈ ಲೇಖನ ಓದಲೇಬೇಕು.
ಗಣೇಶ್ ಹಿರೇಮಠ
ಈ ಬಾಬಾಗೆ ಪ್ರಾರ್ಥನೆ ಸಲ್ಲಿಸಿದ ತರುವಾಯ ಚಾಲಕರು ತಮ್ಮ ಪ್ರಯಾಣವನ್ನು ಆರಂಭಿಸುತ್ತಾರಂತೆ. ಈ ಬುಲೆಟ್ ಬಾಬಾನಿಗೆ ಹಣ್ಣು-ಕಾಯಿ ನಿಷಿದ್ಧ. ಅದರ ಬದಲಿಗೆ ಒಂದು ಮದ್ಯದ ಬಾಟಲ್ ನೈವೇದ್ಯವಾಗಿ ಅರ್ಪಿಸುತ್ತಾರೆ. ಈ ದೇವನಿಗೆ ನೈವೇದ್ಯವನ್ನು ಸರ್ಮಪಿಸುವ ಸಮಯದಲ್ಲಿ ವಾಹನ ಸವಾರರು ತಮ್ಮ ವಾಹನದ ಹಾರ್ನ್ನನ್ನು ವಿಪರೀತವಾಗಿ ಶಬ್ದ ಮಾಡುತ್ತಾರೆ. ಹೀಗೆ ನೈವೇದ್ಯ ಬುಲೆಟ್ ಬಾಬಾಗೆ ಅರ್ಪಿಸಿದರೆ ಗ್ರಾಮಸ್ಥರನ್ನು ಸುರಕ್ಷಿತವಾಗಿ ಕಾಪಾಡುತ್ತದೆ ಎಂದು ಗ್ರಾಮಸ್ಥರು ನಂಬುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್