ಯೋಗ ಮಾಡಲು ಯಾವ ಸಮಯ ಸೂಕ್ತ?

ತಿಂಡಿ ತಿನ್ನುವ 2 ಗಂಟೆ ಮೊದಲು ಯೋಗಾಭ್ಯಾಸ ಮುಗಿಸಿ ವಿಶ್ರಾಂತಿ ಪಡೆದಿರಬೇಕು.

Team Udayavani, Jul 26, 2021, 3:39 PM IST

ಯೋಗ ಮಾಡಲು ಯಾವ ಸಮಯ ಸೂಕ್ತ?

ಇತ್ತೀಚಿನ ದಿನಗಳಲ್ಲಿ ಯೋಗ ಮಾಡುವುದು ಅತೀ ಮುಖ್ಯವಾಗಿದೆ. ಓಡುತ್ತಿರುವ ನಮ್ಮ ಜೀವನ ಶೈಲಿಯ ಜತೆ ನಮ್ಮನ್ನು ನಾವು ನೆಮ್ಮದಿ ಮತ್ತು ಬಲಿಷ್ಠವಾಗಿರಿಸಲು ಯೋಗ ಬೇಕಾಗಿದೆ. ಅಲ್ಲದೇ ಜೀವನದಲ್ಲಿ ಸರಿಯಾದ ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಯೋಗ ಕ್ಷೇಮಕ್ಕೆ ಯೋಗ ಒಳ್ಳೆಯದು.

ಆದಾಗ್ಯೂ ಯೋಗದಿಂದ ಗರಿಷ್ಠ ಪ್ರಯೋಜನ ಪಡೆಯಲು ಸರಿಯಾದ ಸಮಯದಲ್ಲಿ ಅಭ್ಯಾಸ ಮಾಡುವುದು ಎಂದಿಗೂ ಒಳ್ಳೆಯದು. ಈಗ ಚಾಲ್ತಿಯಲ್ಲಿರುವ ಹೆಚ್ಚಿನ ಯೋಗ ಶಾಲೆಗಳು ಯೋಗಾಭ್ಯಾಸ ಮಾಡಲು ಉತ್ತಮ ಸಮಯವಾದ ಸೂರ್ಯೋದಯವನ್ನು ಆರಿಸಿಕೊಂಡಿವೆ. ಆದರೆ ಇದು ತಡವಾಗಿ ಮಲಗುವ ಅಥವಾ ಬೆಳಗ್ಗೆ ಬೇಗ ಇರುವ ಕೆಲಸದವರಿಗೆ ಇದು ಯೋಗ್ಯವಾಗುವುದಿಲ್ಲ.

ಉತ್ತಮ ಸಮಯ
ಯೋಗಾಭ್ಯಾಸಕ್ಕೆ ತಪ್ಪು ಸಮಯವೆಂದಿಲ್ಲ. ಪ್ರತಿಯೊಬ್ಬರು ವಿಭಿನ್ನ ಜೀವನ ಶೈಲಿಯಲ್ಲಿ ಬದುಕುತ್ತಾರೆ. ನೀವು ನಿಮ್ಮ ಸಮಯವನ್ನು ಸರಿಯಾಗಿ ಹೊಂದಿಸಿಕೊಂಡು ಬೆಳಗ್ಗೆ ಅಥವಾ ಸಂಜೆ ಅಭ್ಯಾಸ ಮಾಡಬಹುದು. ಇವೆರಡೂ ಅದರದ್ದೇ ಆದ ಸಾಧಕ- ಬಾಧಕಗಳನ್ನು ಹೊಂದಿ ರುತ್ತದೆ.

ಬೆಳಗ್ಗೆ ಯೋಗದ ಅನುಕೂಲ
ಬೆಳಗ್ಗೆ ಯೋಗ ಮಾಡುವುದರಿಂದ ದೇಹದಲ್ಲಿರುವ ನೋವುಗಳಿಗೆ ಮುಕ್ತಿ ಸಿಗುವುದಲ್ಲದೆ ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ. ಸಕ್ಕರೆ‌ ಪ್ರಮಾಣವನ್ನು ನಿಯಂತ್ರಿಸಲು ಇಚ್ಛಿಸು ವವರು ಬೆಳಗ್ಗೆ ಯೋಗ ಮಾಡುವುದು ಉತ್ತಮ. ಬೆಳಗ್ಗಿನ ಯೋಗ ಮಾನಸಿಕ ತೀಕ್ಷ್ಣತೆಯನ್ನು ಖಾತ್ರಿಗೊಳಿಸುತ್ತದೆ. ಆತಂಕ ಮತ್ತು ಒತ್ತಡವನ್ನುಕಡಿಮೆ ಮಾಡುತ್ತದೆ. ಮನಸ್ಸು, ದೇಹವನ್ನು ಶಾಂತವಾಗಿರಿಸುತ್ತದೆ.

ಸಂಜೆ ಯೋಗದ ಅನುಕೂಲ
ಸಂಜೆಯ ಹೊತ್ತು ವಿಶ್ರಾಂತ ಸ್ಥಿತಿಯಲ್ಲಿರುತ್ತೀರಿ. ಇದು ನಿಮಗೆ ಯಾವುದೇ ರೀತಿಯ ಭಂಗಿಗ ಳನ್ನು ಅಭ್ಯಾಸ ಮಾಡಲು ಅನುವು  ಮಾಡಿ ಕೊಡುತ್ತದೆ. ಹೆಚ್ಚಿನ ಜನರು ಬೆಳಗ್ಗೆಗೆ ಹೋಲಿಸಿದರೆ ಸಂಜೆಯ ಹೊತ್ತು ಉಲ್ಲಾಸದಾಯಕವಾಗಿರುತ್ತಾರೆ. ಇದರಿಂದ ಯೋಗ ಮಾಡಿ ಆರಾಮವಾಗಿ ನಿದ್ರೆ ಮಾಡಲು ಸುಲಭವಾಗುತ್ತದೆ.

ಯಾವಾಗ ಯೋಗ ಮಾಡಲು ಬಯಸುತ್ತೀರೋ ಆಗ ತಲೆಯಲ್ಲಿರುವ ಆಲೋಚನೆಗಳನ್ನು ಪಕ್ಕಕ್ಕೆ ಇರಿಸಿ ಮನಸ್ಸನ್ನು ಶಾಂತವಾಗಿರಿಸಿ. ಅದಲ್ಲದೆ ಶಾಂತವಾಗಿರುವ, ಯಾವುದೇ ಶಬ್ಧಗ ಳಿಲ್ಲದಲ್ಲಿ ಕುಳಿತು ಯೋಗ ಮಾಡಬೇಕು. ತಿಂಡಿ ತಿನ್ನುವ 2 ಗಂಟೆ ಮೊದಲು ಯೋಗಾಭ್ಯಾಸ ಮುಗಿಸಿ ವಿಶ್ರಾಂತಿ ಪಡೆದಿರಬೇಕು. ಆಗ ಮಾತ್ರ ಯೋಗಾಭ್ಯಾಸಕ್ಕೆ ತಕ್ಕುದಾದ ಪ್ರತಿ ಫ‌ಲ ದೊರೆಯಲು ಸಾಧ್ಯ.

ಟಾಪ್ ನ್ಯೂಸ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.