ಅಡೆತಡೆ ಇದ್ದರೂ ಸಾಧಿಸುವ ಛಲ


Team Udayavani, Jul 26, 2021, 7:45 PM IST

madya news

ಮಂಡ್ಯ: ಪುರುಷರಿಗೆ ಇಲ್ಲದ ಸೂಕ್ಷ್ಮತೆ ಮಹಿಳೆಯರಿಗೆ ಇದೆ. ಹೆಣ್ಣು ಮಕ್ಕಳು ಇಂದು ಎಲ್ಲಾಕ್ಷೇತ್ರಗಳನ್ನು ಆವರಿಸಿಕೊಂಡಿದ್ದಾರೆ ಎಂದುಚಲನಚಿತ್ರ ನಿರ್ದೇಶಕ ಹಾಗೂ ಸಾಹಿತಿನಾಗತೀಹಳ್ಳಿ ಚಂದ್ರಶೇಖರ್‌ ಹೇಳಿದರು.

ನಗರದ ಕರ್ನಾಟಕ ಸಂಘದ ಕೆವಿಎಸ್‌ಭವನದಲ್ಲಿ ಕರ್ನಾಟಕ ಸಂಘ ಹಾಗೂ ಚಿರಂತಪ್ರಕಾಶನ ವತಿಯಿಂದ ಡಾ.ಸುಮಾರಾಣಿಶಂಭುಅವರ ಮೂರು ಕೃತಿಗಳ ಲೋಕಾರ್ಪಣೆಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಮಾತನಾಡುವ ಶಕ್ತಿ ಬಂತು: ಮಹಿಳೆಯರುಎಂತಹದ್ದೇ ಅಡೆತಡೆಗಳ ನಡುವೆಯೂ ಸಾಧಿಸುವ ಛಲವನ್ನು ಹೊಂದಿದ್ದಾರೆ. ಪೈಲೆಟ್‌,ಶಿಕ್ಷಕಿ, ಸಂಶೋಧಕಿಯಾಗಿಯೂ ಸಾಧನೆಮೆರೆದಿದ್ದಾರೆ. ಗ್ರಾಮೀಣ ಪ್ರದೇಶದ ಹೆಣ್ಣುಮಕ್ಕಳು ಚೈತನ್ಯ ಕ್ರಿಯಾಶೀಲರಾಗಿರುತ್ತಾರೆ.ಅ ಧಿಕಾರ ವಿಕೇಂದ್ರೀಕರಣ ಗ್ರಾಮ ಪಂಚಾಯತಿ ಬಂದ ನಂತರ ಹೆಣ್ಣು ಮಕ್ಕಳುಪ್ರಚುರವಾದ ತೊಡಗಿದರು. ಅವರಿಗೆ ಅಸ್ಮಿತೆಮತ್ತು ಮಾತನಾಡುವ ಶಕ್ತಿ ಬಂತು ಎಂದುತಿಳಿಸಿದರು.

ಹೈನುಗಾರಿಕೆ ಪ್ರತಿನಿತ್ಯ ಆರ್ಥಿಕ ಶಕ್ತಿತುಂಬುವ ಉದ್ಯಮವಾಗಿದೆ. ಹೆಣ್ಣು ಮಕ್ಕಳುಕೂಡ ಇದರಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಹಳ್ಳಿ ಹೆಣ್ಣು ಮಕ್ಕಳು ಎಷ್ಟೋನೋವುಗಳು ಇದ್ದರೂ ಅದನ್ನು ತಾಳಿಕೊಂಡೆಬದುಕುತ್ತಾರೆಂದರು.ಮೂರು ಆಯಾಮ: ಪುರುಷರು ಹೆಣ್ಣುಮಕ್ಕ ಳನ್ನೇ ಕೇಂದ್ರವಾಗಿಟ್ಟುಕೊಂಡು ಏಕೆಬೈಗುಳ ಸೃಷ್ಟಿಸಿಕೊಂಡಿದ್ದಾರೆ. ಬದಲಾದ ಕಾಲದಲ್ಲಿ ಇಂಥ ಸೂಕ್ಷ್ಮ ವಿಚಾರಗಳ ಬಗ್ಗೆ ಯೋಚಿಸ ಬೇಕು. ಸುಮಾರಾಣಿ ಅವರು ರಚಿಸಿರುವಮೂರು ಕೃತಿಗಳು ಮೂರು ರೀತಿಯಆಯಾಮ ಒಳಗೊಂಡಿದೆ ಎಂದರು.

ಮಾಂಡವ್ಯ ಸಮೂಹ ಶಿಕ್ಷಣ ಸಂಸ್ಥೆಗಳಕಾರ್ಯದರ್ಶಿ ಮೀರಾಶಿವಲಿಂಗಯ್ಯ ಮಾತನಾಡಿ, ಲೇಖಕಿ ಅಮೂರ್ತ ಕೃತಿಯಲ್ಲಿ ಅಂತಜಾìಲವನ್ನು ಸಮರ್ಥವಾಗಿ ಬಳಸಿಕೊಂಡುವಿಚಾರಗಳನ್ನು ಜನರಿಗೆ ಸರಳವಾಗಿತಲುಪಿಸಿದ್ದಾರೆ ಎಂದರು.ಪತ್ರಕರ್ತ ಮಾರೇನಹಳ್ಳಿ ಯೋಗೇಶ್‌ಮಾತನಾಡಿ, ಅಮೂರ್ತ ಕೃತಿಯಲ್ಲಿ ಕಿರುಅಂಕಣ ಮುಗ್ಧತೆಯಿಂದ ಕೂಡಿದೆ. ಹಾಗೆಯೇಚಿತ್ತ ಲಹರಿ ಕೃತಿಯಲ್ಲಿ ಲೇಖನ ವಿದ್ವತ್ತನ್ನುಸಾಧಿ ಸಿವೆ ಎಂದರು.

ಪ್ರವಾಸಿ ತಾಣಗಳ ಬಗ್ಗೆ ಮಾಹಿತಿ: ಲೇಖಕಿಡಾ.ಶುಭಾಶ್ರೀಪ್ರಸಾದ್‌ ಮಾತನಾಡಿ, ಜರ್ನಿಜಂಕ್ಷನ್‌ ಕೃತಿಯು ಎಲ್ಲರೂ ಓದಿ ಸರಳವಾಗಿಅರ್ಥೈಸಬಹುದಾದ ಉತ್ತಮ ಕೃತಿಯಾಗಿದೆ.ಕೃತಿಯಲ್ಲಿರುವ ಲೇಖನಗಳು ಪ್ರವಾಸಿ ತಾಣಗಳನ್ನು ಮನಮುಟ್ಟುವಂತೆ ಪ್ರೇರೇಪಿ ಸಿದೆಎಂದರು. ಸಮಾರಂಭದಲ್ಲಿ ಕೃತಿಯ ಕತೃìಡಾ.ಸುಮಾರಾಣಿ ಕೆ.ಶಂಭು, ಕರ್ನಾಟಕಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶಗೌಡ,ಚಿರಂತ ಪ್ರಕಾಶನದ ಅಧ್ಯಕ್ಷ ಕಬ್ಬನಹಳ್ಳಿಶಂಭುಉಪಸ್ಥಿತರಿದ್ದರು.

ಟಾಪ್ ನ್ಯೂಸ್

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.