ಲಾಕ್‌ಡೌನ್‌ ಬಳಿಕ ವಾಹನ ನೋಂದಣಿ ಚೇತರಿಕೆ


Team Udayavani, Jul 27, 2021, 4:00 AM IST

ಲಾಕ್‌ಡೌನ್‌ ಬಳಿಕ ವಾಹನ ನೋಂದಣಿ ಚೇತರಿಕೆ

ಉಡುಪಿ:   ಜಿಲ್ಲಾದ್ಯಂತ ದ್ವಿಚಕ್ರ ವಾಹನ ಬಳಕೆದಾರರ ಸಂಖ್ಯೆ ಹೆಚ್ಚಳವಾಗುತ್ತಿದೆ. ಕಳೆದ 6 ತಿಂಗಳುಗಳಲ್ಲಿ ಒಟ್ಟು 7,065 ದ್ವಿಚಕ್ರ ವಾಹನಗಳನ್ನು ನೋಂದಣಿ ಮಾಡಲಾಗಿದ್ದರೆ, 2,631 ಕಾರುಗಳು ನೋಂದಾಯಿಸಲ್ಪಟ್ಟಿವೆ.

ಕಳೆದ ಬಾರಿಯ ಲಾಕ್‌ಡೌನ್‌ ಅವಧಿಯಲ್ಲಿ ಸಾರಿಗೆ ಸಂಚಾರ ಸ್ಥಗಿತಗೊಂಡಿದ್ದ ಕಾರಣ ಹೆಚ್ಚಿನ ಮಂದಿ ಸ್ವಂತ ವಾಹನ ಹೊಂದುವ ಇಚ್ಛೆಯನ್ನು ಹೊಂದಿದ್ದರು. ಅದರಂತೆ ವಾಹನಗಳನ್ನು ಕೊಂಡುಕೊಳ್ಳುವವರ ಸಂಖ್ಯೆ ಕೊರೊನಾ ಅವಧಿಯಲ್ಲಿಯೇ ಹೆಚ್ಚಳ ಕಂಡಿತ್ತು. ಎರಡನೇ ಲಾಕ್‌ಡೌನ್‌ ಅವಧಿಗೂ ಮುನ್ನವೇ ಪ್ರಗತಿ ಕಂಡಿದ್ದ ವಾಹನ ನೋಂದಣಿ ಮೇಯಲ್ಲಿ ಬಹುತೇಕ ಇಳಿಕೆಯಾಗಿತ್ತು. ಈಗ ಮತ್ತೆ ಚೇತರಿಕೆಗೊಂಡು ನೋಂದಣಿ ಆಗುತ್ತಿದೆ.

ಕೋವಿಡ್ ಹಿನ್ನೆಲೆಯಲ್ಲಿ ಜಿÇÉೆಯ ಪ್ರಯಾಣಿಕ ವಾಹನಗಳಾದ ಬಸ್‌, ಮ್ಯಾಕ್ಸಿಕ್ಯಾಬ್‌, ಟ್ಯಾಕ್ಸಿ ಇತ್ಯಾದಿಗಳು ವಾಹನದ ಮೂಲ ದಾಖಲಾತಿ ಗಳೊಂದಿಗೆ ಕಚೇರಿಗೆ ಸರೆಂಡರ್‌ ಮಾಡಿದ್ದಲ್ಲಿ ಪ್ರಾದೇಶಿಕ ಸಾರಿಗೆ ಕಚೇರಿಗೆ ಅರ್ಜಿ ಸಲ್ಲಿಸಿದ ಬಳಿಕವೇ ವಾಹನ ಉಪಯೋಗಿಸಲು ಸಾಧ್ಯವಿದೆ. ವಾಹನದ ಬಾಕಿ ತೆರಿಗೆ ಪಾವತಿಸದೆ ಅಥವಾ ವಿನಾಯಿತಿ ಪಡೆಯದೆ, ಪೂರ್ವಾನುಮತಿ ಇಲ್ಲದೆ ವಾಹನ ಚಲಾಯಿಸುವಂತಿಲ್ಲ. ಒಂದು ವೇಳೆ ಚಲಾಯಿಸಿದಲ್ಲಿ ಕಚೇರಿಯ ವಿಶೇಷ ತಪಾಸಣೆ ಸಂದರ್ಭ ಸಿಕ್ಕಿಬಿದ್ದಲ್ಲಿ ಭಾರೀ ದಂಡದೊಂದಿಗೆ ಉಳಿಕೆ ತೆರಿಗೆ ಕಟ್ಟಬೇಕಾಗುತ್ತದೆ.

ವಾಹನ               ಜನವರಿ             ಫೆಬ್ರವರಿ             ಮಾರ್ಚ್‌             ಎಪ್ರಿಲ್‌ ಮೇ        ಜೂನ್‌ ಒಟ್ಟು

ದ್ವಿಚಕ್ರ 1,278     1,953     1,928     1,376     11           519         7,065

ಕಾರುಗಳು           788         558         599         434         10           242         2631

ಎಲ್‌ಜಿವಿ            60           68           61           40           05           18           252

ಎಂಜಿವಿ              05           07           05           04           01           05           27

ಎಚ್‌ಜಿವಿ            12           12           07           15           16           04           66

ಇತರ    118         133         141         75           03           31           501

ಒಟ್ಟು   2,261     2,731     2,741     1,944     46           819         10,542

ಈ ವರ್ಷಾರಂಭದಿಂದಲೇ ವಾಹನಗಳ ನೋಂದಣಿ ಪ್ರಕ್ರಿಯೆ ಉತ್ತಮವಾಗಿ ನಡೆಯುತ್ತಿದೆ. ಲಾಕ್‌ಡೌನ್‌ ಅವಧಿಯಲ್ಲಿ ಬಹುತೇಕ ಇಳಿಕೆ ಕಂಡಿದ್ದ ನೋಂದಣಿ ಪ್ರಕ್ರಿಯೆ ಈಗ ಮತ್ತೆ ಯಥಾಸ್ಥಿತಿಗೆ ಮರಳುತ್ತಿದೆ.ಜೆ.ಪಿ.ಗಂಗಾಧರ್‌, ಪ್ರಾದೇಶಿಕ ಸಾರಿಗೆ ಅಧಿಕಾರಿ, ಉಡುಪಿ 

ತೆರಿಗೆ  ಪಾವತಿ ಕಡ್ಡಾಯ :

ಕೋವಿಡ್ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರಯಾಣಿಕ ವಾಹನಗಳಾದ ಬಸ್‌, ಮ್ಯಾಕ್ಸಿಕ್ಯಾಬ್‌, ಟ್ಯಾಕ್ಸಿ ಇತ್ಯಾದಿಗಳು ವಾಹನದ ಮೂಲ ದಾಖಲಾತಿ ಗಳೊಂದಿಗೆ ಕಚೇರಿಗೆ ಸರೆಂಡರ್‌ ಮಾಡಿದ್ದಲ್ಲಿ ಪ್ರಾದೇಶಿಕ ಸಾರಿಗೆ ಕಚೇರಿಗೆ ಅರ್ಜಿ ಸಲ್ಲಿಸಿದ ಬಳಿಕವೇ ವಾಹನ ಉಪಯೋಗಿಸಲು ಸಾಧ್ಯವಿದೆ. ವಾಹನದ ಬಾಕಿ ತೆರಿಗೆ ಪಾವತಿಸದೆ ಅಥವಾ ವಿನಾಯಿತಿ ಪಡೆಯದೆ, ಪೂರ್ವಾನುಮತಿ ಇಲ್ಲದೆ ವಾಹನ ಚಲಾಯಿಸುವಂತಿಲ್ಲ. ಒಂದು ವೇಳೆ ಚಲಾಯಿಸಿದಲ್ಲಿ ಕಚೇರಿಯ ವಿಶೇಷ ತಪಾಸಣೆ ಸಂದರ್ಭ ಸಿಕ್ಕಿಬಿದ್ದಲ್ಲಿ ಭಾರೀ ದಂಡದೊಂದಿಗೆ ಉಳಿಕೆ ತೆರಿಗೆ ಕಟ್ಟಬೇಕಾಗುತ್ತದೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.