ಐಎಂಡಿಬಿ ರೇಟಿಂಗ್ ನಲ್ಲಿ ಟಾಪ್ : ಜೋರಾಗಿದೆ ಕಿಚ್ಚನ ‘ವಿಕ್ರಾಂತ್ ರೋಣ’ ಕ್ರೇಜ್


Team Udayavani, Jul 27, 2021, 3:11 PM IST

Untitled-1-Recovered

ಬೆಂಗಳೂರು: ಈ ವರ್ಷ ತೆರೆ ಕಾಣಲಿರುವ ಸಿನಿಮಾಗಳ ಸಾಲಿನಲ್ಲಿ ಮುಂಚೂಣಿಯಲ್ಲಿರುವ ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಟಾಪ್ ನಲ್ಲಿದೆ.

ಬಹುಭಾಷೆಗಳಲ್ಲಿ ಬಿಡುಗಡೆಗೆ ರೆಡಿಯಾಗಿರುವ ‘ವಿಕ್ರಾಂತ್ ರೋಣ’ ಐಎಂಡಿಬಿ ರೇಟಿಂಗ್ ನಲ್ಲಿ ಅಗ್ರಸ್ಥಾನದಲ್ಲಿದೆ. ಹಾಗೆ ನೋಡಿದ್ರೆ ರಾಜಮೌಳಿ ನಿರ್ದೇಶನದ ‘ಆರ್‌ಆರ್‌ಆರ್’, ಯಶ್ ನಟನೆಯ ‘ಕೆಜಿಎಫ್’ ಸಿನಿಮಾಗಳು ಮೊದಲೆರಡು ಸ್ಥಾನದಲ್ಲಿ ಇರಬಹುದು ಎನ್ನುವ ಲೆಕ್ಕಾಚಾರ ಇತ್ತು. ಆದರೆ, ಮೊದಲ ಸ್ಥಾನದಲ್ಲಿ ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಇದೆ.

ಸುದೀಪ್ ‘ವಿಕ್ರಾಂತ್ ರೋಣ’ ಟಾಪ್ ಭಾರತೀಯ ಸಿನಿಮಾಗಳಿಗೆ ರೇಟಿಂಗ್ ನೀಡಿರುವ ಐಎಂಡಿಬಿ ಅಭಿಮಾನಿಗಳ ವಲಯದಲ್ಲಿ ಪ್ರಮುಖ ಸ್ಥಾನ ಪಡೆದಿದೆ. ಈ ಪಟ್ಟಿಯಲ್ಲಿ ಟಾಪ್‌ನಲ್ಲಿ ತಮ್ಮ ನೆಚ್ಚಿನ ಹೀರೋ ಸಿನಿಮಾ ಇದ್ದರೆ ಅದು ಹೆಮ್ಮೆಯಾಗಿ ಭಾವಿಸುವ ಟ್ರೆಂಡ್ ಇದೆ. ಇದೀಗ, ಭಾರತೀಯ ಅತಿ ಹೆಚ್ಚು ನಿರೀಕ್ಷೆಯ ಪಟ್ಟಿಯಲ್ಲಿ ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾ ಮೊದಲ ಸ್ಥಾನದಲ್ಲಿದೆ.

ಇನ್ನು ಎರಡನೇ ಸ್ಥಾನದಲ್ಲಿ ಕೆಜಿಎಫ್ ಚಾಪ್ಟರ್ 2 ಇದೆ, ಮೂರನೇ ಸ್ಥಾನದಲ್ಲಿ ‘ನವರಸ’ ಸಿನಿಮಾ ಹಾಗೂ ನಾಲ್ಕನೇ ಸ್ಥಾನದಲ್ಲಿ ‘ಶೇರ್‌ಷಾ’ ಇದೆ.  ಐದನೇ ಸ್ಥಾನದಲ್ಲಿ ಅಲ್ಲು ಅರ್ಜುನ್-ಸುಕುಮಾರ್ ಕಾಂಬಿನೇಷನ್‌ನಲ್ಲಿ ತಯಾರಾಗುತ್ತಿರುವ ಪುಷ್ಪ ಸಿನಿಮಾ ಇದೆ, ಆರನೇ ಸ್ಥಾನದಲ್ಲಿ ‘ಭುಜ್: ದಿ ಪ್ರೈಡ್ ಆಫ್ ಇಂಡಿಯಾ’, ಏಳನೇ ಸ್ಥಾನದಲ್ಲಿ ‘ತಿಮ್ಮರಸು’, ಏಂಟನೇ ಸ್ಥಾನದಲ್ಲಿ ಆಲಿಯಾ ಭಟ್ ನಟನೆಯ ‘ಗಂಗುಬಾಯಿ ಕಥಿಯಾವಾಡಿ’, ಒಂಬತ್ತನೇ ಸ್ಥಾನದಲ್ಲಿ ‘ರಾಧೇ ಶ್ಯಾಮ್’ ಹಾಗೂ ಹತ್ತನೇ ಸ್ಥಾನದಲ್ಲಿ ‘ಅನೆಕ್’ ಇದೆ.

ಟಾಪ್ ನ್ಯೂಸ್

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

suicide (2)

Mangaluru: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿ ಆತ್ಮಹತ್ಯೆ

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

12

ʼಟಾಕ್ಸಿಕ್ʼ ಅಪ್ಡೇಟ್‌ಗಾಗಿ ಸೋಶಿಯಲ್‌ ಮೀಡಿಯಾದಲ್ಲಿ ಮತ್ತಷ್ಟು ಆ್ಯಕ್ಟಿವ್ ಆಗ್ತಾರಾ ಯಶ್?

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

suicide (2)

Mangaluru: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿ ಆತ್ಮಹತ್ಯೆ

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

1-wwwewqwq

Koratagere: ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.