ಗ್ರಾಹಕ ಸ್ನೇಹಿ ಯೋಜನೆಗಳನ್ನು ಜಾರಿಗೊಳಿಸಿದ ವೊಡೋಫೋನ್ ಐಡಿಯಾ : ವಿಶೇಷತೆಗಳೇನು..?


Team Udayavani, Jul 28, 2021, 11:15 AM IST

Vodafone Idea New Prepaid Plans : Here is Details

ಟೆಲಿಕಾಮ್ ದೈತ್ಯ ಸಂಸ್ತೆಗಳಲ್ಲಿ ಒಂದಾದ  ವೊಡಾಫೋನ್ ಐಡಿಯಾ ಲಿಮಿಟೆಡ್  ನಾಲ್ಕು ಗ್ರಾಹಕ ಸ್ನೇಹಿ ಹೊಸ ಪೋಸ್ಟ್‌ ಪೇಯ್ಡ್‌ ರೀಚಾರ್ಜ್ ಪ್ಲ್ಯಾನಿಂಗ್ ಗಳನ್ನು ಪರಿಚಯಿಸಿದೆ.

ವೊಡಾಫೋನ್ ಐಡಿಯಾದ ಈ ಹೊಸ ಪೋಸ್ಟ್‌ ಪೇಯ್ಡ್ ಯೋಜನೆಗಳು ಗ್ರಾಹಕರಿಗೆ ಕೈಗೆಟಕುವ ದರದಲ್ಲಿ, ಅಂದರೇ, 299 ರೂ., 349 ರೂ, 399 ರೂ. ಮತ್ತು 499 ರೂ.ಗಳಲ್ಲಿ ಲಭಿಸಲಿದೆ ಎಂದು ಸಂಸ್ಥೆ ತಿಳಿಸಿದೆ.

ಇದನ್ನೂ ಓದಿ :

ವೊಡೋಫೋನ್ ಐಡಿಯಾ ಬಿಡುಗಡೆಗೊಳಿಸಿರುವ ಹೊಸ ಯೋಜನೆಯಲ್ಲಿ ಏನೆಲ್ಲಾ ವಿಶೇಷತೆಗಳಿವೆ..?

299 ರೂ. ನಲ್ಲಿ ತನ್ನ ಗ್ರಾಹಕರಿಗೆ ನೀಡುತ್ತಿರುವ ಯೋಜನೆಯಲ್ಲಿ 30 ಜಿಬಿ ಹೈಸ್ಪೀಡ್ ಡೇಟಾವನ್ನು ನೀಡುವುದರೊಂದಿಗೆ, ಗ್ರಾಹಕರು ಈ ಯೋಜನೆಗಳಲ್ಲಿ ಇನ್ನೂ ಅನೇಕ ಲಾಭಗಳನ್ನು ಪಡೆಯಬಹುದಾಗಿದೆ.

ಕಾರ್ಪೊರೇಟ್ ಗ್ರಾಹಕರನ್ನು ಗಮನದಲ್ಲಿಟ್ಟುಕೊಂಡು ವೊಡೋಫೋನ್ ಐಡಿಯಾ ಬಿಸಿನೆಸ್ ಪ್ಲಸ್ ಎಂಬ ಹೋಸ  ಯೋಜನೆಯನ್ನು ಪರಿಚಯಿಸಿರುವುದು ವಿಶೇಷ. ಕಾರ್ಪೊರೇಟ್ ಗ್ರಾಹಕರು ತಮ್ಮ ಪೋಸ್ಟ್‌ಪೇಯ್ಡ್ ಯೋಜನೆಯನ್ನು ಅಪ್‌ ಗ್ರೇಡ್ ಮಾಡಿದಾಗ ಹಲವಾರು ಕೊಡುಗೆಗಳನ್ನು ಪಡೆಯುತ್ತಾರೆ ಎಂದು ಸಂಸ್ಥೆ ತಿಳಿಸಿದೆ..

ಯಾವ ಯೋಜನೆಯಲ್ಲಿ ಎಷ್ಟು ಡೇಟಾ ಲಭ್ಯ:

* 299 ರೂ.ಗಳ ಯೋಜನೆಯಲ್ಲಿ ಗ್ರಾಹಕರಿಗೆ 30 ಜಿಬಿ ಡೇಟಾ ಸಿಗಲಿದೆ.

* 349 ರೂ.ಗಳ ಯೋಜನೆಯಲ್ಲಿ ಗ್ರಾಹಕರು 40 ಜಿಬಿ ಡೇಟಾವನ್ನು ಪಡೆಯುತ್ತಿದ್ದಾರೆ.

* 399 ರೂ.ಗಳ ಯೋಜನೆಯಲ್ಲಿ 60 ಜಿಬಿ ಡೇಟಾ ಲಭ್ಯವಾಗಲಿದೆ.

* 499 ರೂ.ಗಳ ಯೋಜನೆಯಲ್ಲಿ ಗ್ರಾಹಕರು 100 ಜಿಬಿ ಡೇಟಾವನ್ನು ಪಡೆಯುತ್ತಿದ್ದಾರೆ.

ಇದನ್ನೂ ಓದಿ : ಸಚಿವ ಸ್ಥಾನ ಕೊಡಿ ಎಂದು ಯಾರ ಮನೆ ಬಾಗಿಲಿಗೂ ನಾನು ಹೋಗಲ್ಲ : ವಿಶ್ವನಾಥ್

ಟಾಪ್ ನ್ಯೂಸ್

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.