ಯಡಿಯೂರಪ್ಪ ಕಣ್ಣೀರಿನ ಬಗ್ಗೆ ಬಹಿರಂಗಪಡಿಸಲಿ : ಡಿ.ಕೆ ಶಿವಕುಮಾರ್


Team Udayavani, Jul 28, 2021, 3:45 PM IST

fsgfguhjggf

ಮಂಡ್ಯ: ಯಡ್ಡಿಯೂರಪ್ಪ ತಮ್ಮ ಕಣ್ಣೀರಿನ ಹಿಂದಿನ ವಿಚಾರದ ಬಗ್ಗೆ ಏನು ಅನ್ನುವುದನ್ನು  ರಾಜ್ಯದ ಜನರಿಗೆ ತಿಳಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.

ಮದ್ದೂರಿನ ಭಾರತೀನಗರದಲ್ಲಿ ನಡೆಯುತ್ತಿರುವ ಹಿರಿಯ ನಾಯಕ ಜಿ.ಮಾದೇಗೌಡರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡ್ಡಿಯೂರಪ್ಪ ರಾಜೀನಾಮೆ ಕೊಟ್ಟ ದಿನ ನಾನು ಕೇಳಿದ್ದು, ಅವರ ಕಣ್ಣೀರಿನ ಹಿನ್ನೆಲೆ ಹೇಳಬೇಕು ಅಂಥ ಕೇಳಿದ್ದೆ. ಆದರೆ ಇದುವರೆಗೂ ಬಹಿರಂಗಪಡಿಸಿಲ್ಲ ಎಂದರು.

ವರಿಷ್ಠರು ಮಂತ್ರಿಮಂಡಲ ಮಾಡಲು ಬಿಡಲಿಲ್ಲ. ನನಗೆ ಆಡಳಿತ ಮಾಡಲು ಬಿಡಲಿಲ್ಲ. ಅಂತ ಪಾಪ ಯಡ್ಡಿಯೂರಪ್ಪ ಹೇಳಿದ್ದರು. ಸ್ವಾಮಿಜಿಗಳು ನೋವನ್ನು ವ್ಯಕ್ತಪಡಿಸಿದ್ದನ್ನು ನಾವು ನೋಡಿದ್ದೇನೆ. ಅದು ಅವರ ಸ್ವಾತಂತ್ರ‍್ಯ ಅವರ ಅಭಿಪ್ರಾಯಕ್ಕೆ ನಾವು ಅಡ್ಡಿ ಬರಲ್ಲ. ಆದರೆ ಯಡ್ಡಿಯೂರಪ್ಪ ಅವರ ನೋವು ಮತ್ತು ಅವರ ಕಣ್ಣೀರಿನ ಹಿನ್ನೆಲೆ ಬಗ್ಗೆ ರಾಜ್ಯದ ಜನತೆಗೆ ತಿಳಿಸಬೇಕು ಅಂತ ಒತ್ತಾಯ ಮಾಡುತ್ತೇನೆ ಎಂದರು.

ನೂತನ ಸಿಎಂ ಬಸವರಾಜು ಬೊಮ್ಮಾಯಿ ಅವರಿಗೆ ಪಕ್ಷದ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ. ಅವರು ಈ ರಾಜ್ಯದ ಗೌರವವನ್ನು ಕಾಪಾಡುವ ಮೂಲಕ ಉತ್ತಮವಾದ ಆಡಳಿತ ಕೊಡಲಿ ಎಂದು ಶುಭ ಕೋರಿದರು.

ಇಷ್ಟು ದಿನ ಕೇಂದ್ರದಿAದ ಬಹಳ ವಂಚಿತರಾಗಿದ್ದೇವೆ. ಯಾರು ಕೂಡ ಧ್ವನಿ ಎತ್ತಲಿಲ್ಲ. ಯಾವ ಸಂಸತ್ ಸದಸ್ಯರು ಮಾತನಾಡಿಲ್ಲ. ಕೇಂದ್ರ ಸರ್ಕಾರದಿಂದ ಬರಬೇಕಾದ ಅನೇಕ ಯೋಜನೆ ಬಂದಿಲ್ಲ. ಮೇಕೇದಾಟು ಅಣೆಕಟ್ಟು ವಿಚಾರದಲ್ಲಿ ಕೇಂದ್ರ ಸರ್ಕಾರ ಅನುಮತಿ ಕೊಟ್ಟಿಲ್ಲ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದಿಂದ ನಮ್ಮ ರಾಜ್ಯಕ್ಕೆ ಅನ್ಯಾಯ ಆಗಿದೆ. ಬಸವರಾಜು ಬೊಮ್ಮಯಿ ಅವರು ಸಂಸತ್ ಸದಸ್ಯರನ್ನು ಮುಂದೆ ನಿಲ್ಲಿಸಿ ರಾಜ್ಯದ ಹೀತ ಕಾಪಾಡಬೇಕು. ರಾಜದಲ್ಲಿದ್ದಂತಹ ಕಳಂಕವನ್ನು ನಿವಾರಣೆ ಮಾಡಬೇಕು ಎಂದು ಹೇಳಿದರು.

ಕಾಂಗ್ರೆಸ್-ಜೆಡಿಎಸ್‌ನಿAದ ಬಿಟ್ಟು ಹೋದ ಶಾಸಕರಿಗೆ ಸಚಿವ ಸ್ಥಾನ ಕೈಬಿಡುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಯಡಿಯೂರಪ್ಪ ಅವರ ಸರ್ಕಾರದಲ್ಲಿ ಯರ‍್ಯಾರೋ ಏನೇನೋ ಹೇಳಿಕೆ ಕೊಡುತ್ತಿದ್ದರು. ಪಕ್ಷದಲ್ಲಿ ಶಿಸ್ತು ಕಾಣುತ್ತಿರಲಿಲ್ಲ. ಈಗ ನೋಡೋಣ ಏನಾಗುತ್ತೆ ಅಂತ ಎಂದರು.

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.