ಹೊಸಬರ ನಿರೀಕ್ಷೆ , ಹಳಬರ ಆತಂಕ


Team Udayavani, Jul 29, 2021, 7:50 AM IST

ಹೊಸಬರ ನಿರೀಕ್ಷೆ , ಹಳಬರ ಆತಂಕ

ಬೆಂಗಳೂರು: ನೂತನ ಮುಖ್ಯ ಮಂತ್ರಿ ಪ್ರಮಾಣ ವಚನ ಸ್ವೀಕರಿಸಿದ ಅನಂತರ ಸಚಿವ ಸಂಪುಟ ರಚನೆ ಸಾಕಷ್ಟು ಕುತೂ ಹಲ ಮೂಡಿಸಿದ್ದು, ಆಕಾಂಕ್ಷಿ ಗಳಿಗೆ ನಿರೀಕ್ಷೆ ಹೆಚ್ಚಾ ಗಿದ್ದರೆ, ಮಾಜಿ ಸಚಿವರಿಗೆ ಆತಂಕ ಹೆಚ್ಚಿದೆ.

ಸಂಪುಟ ರಚನೆ ಕುರಿತು ಚರ್ಚಿಸುವುದಕ್ಕಾಗಿ ದಿಲ್ಲಿಗೆ ತೆರಳಲು ಬೊಮ್ಮಾಯಿ ಸಮಯ ಕೇಳಿ ದ್ದಾರೆ. ಹೊಸ ಮುಖಗಳಿಗೆ ಆದ್ಯತೆ ನೀಡಲು ವರಿಷ್ಠರು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ. ಸಚಿವಾಕಾಂಕ್ಷಿಗಳು ಈಗಾ ಗಲೇ ಲಾಬಿ ಆರಂಭಿಸಿದ್ದಾರೆ.

ಶುಕ್ರವಾರ ದಿಲ್ಲಿಗೆ ತೆರಳಿ, ವರಿಷ್ಠರ ಜತೆ ಸಂಪುಟ ರಚನೆ ಬಗ್ಗೆ ಚರ್ಚಿಸುತ್ತೇನೆ. ಶೆಟ್ಟರ್‌ ಸಂಪುಟ ಸೇರಲು ನಿರಾಕರಿಸಿದ್ದು ತಿಳಿದಿಲ್ಲ ಎಂದು ಬೊಮ್ಮಾಯಿ ತಿಳಿಸಿದ್ದಾರೆ.

ಹಿರಿಯರಿಗೆ ಕೊಕ್‌?:

ಯಡಿಯೂರಪ್ಪ ಸಂಪುಟದಲ್ಲಿ ಸ್ಥಾನ ಪಡೆದವರು ಮತ್ತು ಸಚಿವರಾಗಿ ಎರಡು ವರ್ಷ ಪೂರ್ಣಗೊಳಿಸಿರುವ ಹಿರಿಯರನ್ನು ಸಂಘಟನೆಯಲ್ಲಿ ತೊಡಗಿಸಿಕೊಳ್ಳುವ ಬಗ್ಗೆ ಬಿಜೆಪಿ ವರಿಷ್ಠರು ಚಿಂತಿಸಿದ್ದಾರೆ. ಜಗದೀಶ್‌ ಶೆಟ್ಟರ್‌, ಈಶ್ವರಪ್ಪ, ಸೋಮಣ್ಣ, ಸುರೇಶ್‌ ಕುಮಾರ್‌ ಸಹಿತ ಅನೇಕ ಹಿರಿಯ ನಾಯಕರನ್ನು ಹೀಗೆ ಬಳಸಿಕೊಳ್ಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಸಚಿವರಾಗಿದ್ದೂ ಸಕ್ರಿಯರಾಗಿರ  ದಿದ್ದ ಎಂ.ಟಿ.ಬಿ. ನಾಗರಾಜ್‌,  ಶ್ರೀಮಂತ ಪಾಟೀಲ್‌, ಕೆ. ಗೋಪಾಲಯ್ಯ, ನಾರಾಯಣ ಗೌಡ ಸಹಿತ ಕೆಲವರನ್ನು ಹೊರಗಿಡುವ ಬಗ್ಗೆ ಚರ್ಚೆ ನಡೆಯುತ್ತಿದೆ. ಆದರೆ ವಲಸಿಗರಲ್ಲಿ ಯಾರನ್ನೂ ಕೈಬಿಡಬಾರದು ಎಂದು ಬೊಮ್ಮಾಯಿ ಮತ್ತು ಬಿಎಸ್‌ವೈ ಅವರು ವರಿಷ್ಠರ ಮೇಲೆ ಒತ್ತಡ ಹೇರುತ್ತಿದ್ದಾರೆ ಎನ್ನಲಾಗಿದೆ.

ಪ್ರಮಾಣ ವಚನ ಕಾರ್ಯಕ್ರಮದ ಬಳಿಕ ವಲಸಿಗ ಮಾಜಿ ಸಚಿವರೆಲ್ಲ ಯಡಿಯೂರಪ್ಪ ಮತ್ತು  ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ನಮ್ಮನ್ನು ಸಂಪುಟದಿಂದ ಹೊರಗಿಡುವುದಾಗಿ ಹೇಳಿಲ್ಲ. ಅಂಥ ಪ್ರಶ್ನೆ ಉದ್ಭವಿಸುವುದಿಲ್ಲ. ನಮಗೆ ವರಿಷ್ಠರ ಮೇಲೆ ನಂಬಿಕೆ ಇದೆ, ಆತಂಕ ಇಲ್ಲ ಎಂದು ಭೇಟಿಯ ಬಳಿಕ ಮಾಜಿ ಸಚಿವರು ಹೇಳಿದ್ದಾರೆ.

ಜತೆಗೆ, ಅರ್ಜಿ ಕುರಿತು ಆಕ್ಷೇಪಣೆ ಸಲ್ಲಿಸಲು ಸೂಚಿಸಿ ಪ್ರತಿವಾದಿಯಾಗಿರುವ ರಾಜ್ಯ ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಗುತ್ತಿಗಾರು ಗ್ರಾಮ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಮತ್ತು  ದೇವಿ ಪ್ರಸಾದ್‌ ಅವರಿಗೂ ನೋಟಿಸ್‌ ಜಾರಿಗೊಳಿಸಿತು.

ಟಾಪ್ ನ್ಯೂಸ್

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

1-24-sunday

Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

1-qweewq

IPL ಇಂದು ಲೀಗ್‌ ಪಂದ್ಯಗಳಿಗೆ ತೆರೆ: KKR vs RR ಟೇಬಲ್‌ ಟಾಪರ್‌ಗಳ ಸೆಣಸಾಟ

Siddaramaiah ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ

Siddaramaiah ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

Siddaramaiah ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ

Siddaramaiah ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ

Prajwal Revanna ಪತ್ತೆಗೆ ವಿತ್ತ ಅಸ್ತ್ರ ! ಬ್ಯಾಂಕ್‌ ವ್ಯವಹಾರ ಪರಿಶೀಲನೆ

Prajwal Revanna ಪತ್ತೆಗೆ ವಿತ್ತ ಅಸ್ತ್ರ ! ಬ್ಯಾಂಕ್‌ ವ್ಯವಹಾರ ಪರಿಶೀಲನೆ

Eshwara Khandre 5 ಕೋಟಿ ಸಸಿಗಳ ಪೈಕಿ ಎಷ್ಟು ಬದುಕಿವೆ? ವರದಿ ಕೊಡಿ

Eshwara Khandre 5 ಕೋಟಿ ಸಸಿಗಳ ಪೈಕಿ ಎಷ್ಟು ಬದುಕಿವೆ? ವರದಿ ಕೊಡಿ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

1-24-sunday

Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.