ಜಿಯೋ ನೀಡುತ್ತಿದೆ ಗ್ರಾಹಕ ಸ್ನೇಹಿ ಪ್ರೀಪೇಯ್ಡ್ ಪ್ಲ್ಯಾನ್ಸ್..! ಇಲ್ಲಿದೆ ಸಂಪೂರ್ಣ ಮಾಹಿತಿ


Team Udayavani, Jul 29, 2021, 2:00 PM IST

Reliance jio is the only company that offers this plan

ನವ ದೆಹಲಿ : ಟೆಲಿಕಾಮ್ ನೆಟ್ ವರ್ಕ್ ಗಳ ದೈತ್ಯ ಸಂಸ್ಥೆ ರಿಲಯನ್ಸ್ ಜಿಯೋ ಮತ್ತೊಂದು ಗ್ರಾಹಕ ಸ್ನೇಹಿ ಯೋಜನೆಯನ್ನು ಜಾರಿಗೆ ತಂದಿದೆ. 3,499 ರೂಪಾಯಿಯೇ ಹೊಸ ಪ್ರಿ ಪೇಯ್ಡ್ ಪ್ಯಾಕೇಜ್ ಘೋಷಿಸಿರುವ ಜಿಯೋ, ತನ್ನ ಗ್ರಾಹಕರಿಗೆ ಭರಪೂರ ಪ್ರಯೋಜನಗಳನ್ನು ನೀಡುತ್ತಿದೆ.

ರಿಲಯನ್ಸ್ ಜಿಯೋ ನೀಡಿದ 3,499 ರೂಪಾಯಿಯ ಹೊಸ ಯೋಜನೆ ವಾರ್ಷಿಕ ಯೋಜನೆಯಾಗಿದ್ದು, 365 ದಿನಗಳ ಮಾನ್ಯತೆಯನ್ನು ಹೊಂದಿದೆ. ಗ್ರಾಹಕರಿಗೆ ಈ ಯೋಜನೆಯಿಂದಾಗಿ ಪ್ರತಿದಿನ 3 ಜಿಬಿ ಡೇಟಾ ದೊರಕುತ್ತದೆ ಮಾತ್ರವಲ್ಲದೆ. ಒಟ್ಟಾರೆ 1,095 ಜಿಬಿ ಡೇಟಾ ನೀಡುತ್ತಿದೆ. ಗ್ರಾಹಕರು ದೈನಂದಿನ ಡೇಟಾ ಮುಗಿಸಿದರು 64ಕೆಬಿಪಿಎಸ್ ಸ್ಪೀಡ್ ನಲ್ಲಿ ಇಂಟರ್ ನೆಟ್ ನನ್ನು ಬಳಸಬಹುದಾಗಿದೆ. ಉಳಿದಂತೆ ಅನಿಯಮಿತ ಕರೆ ಸೌಲಭ್ಯ, ದಿನಕ್ಕೆ 100 ಎಸ್ಎಮ್ಎಸ್ ಉಚಿತವಾಗಿ ನೀಡುತ್ತಿದೆ. ಜಿಯೋಟಿವಿ, ಜಿಯೋ ಸಿನಿಮಾ, ಜಿಯೋ ನ್ಯೂಸ್, ಜಿಯೋ ಸೆಕ್ಯುರಿಟಿ ಮತ್ತು ಜಿಯೋಕ್ಲೌಡ್ ನಂತಹ ವಿವಿಧ ಅಪ್ಲಿಕೇಶನ್ ಪ್ರವೇಶಿಸಲು ಅವಕಾಶ ನೀಡುತ್ತಿದೆ.

ಇದನ್ನೂ ಓದಿ : ಸಂಪುಟ ಕುರಿತು ಸಿಎಂ ತೀರ್ಮಾನಕ್ಕೆ ಎಲ್ಲರೂ ಬದ್ದರಾಗಿರಬೇಕು: ಮುರುಗೇಶ್ ನಿರಾಣಿ

ಇನ್ನು, 2,399 ಮತ್ತು 2,599 ರೂಗಳ ಯೋಜನೆ ಕೂಡ ವಾರ್ಷಿಕ ಯೋಜನೆಯಾಗಿದ್ದು, 365 ದಿನಗಳ ಯೋಜನೆ ಇದಾಗಿದೆ. ಇವೆರಡು ಯೋಜನೆಗಳು  ಪ್ರತಿದಿನ 2ಜಿಬಿ ಡೇಟಾ ಒದಗಿಸುತ್ತದೆ. ಮಾತ್ರವಲ್ಲದೇ ಅನಿಯಮಿಕ ಕರೆ, 100 ಎಸ್ ಎಮ್ ಎಸ್ ಹಾಗೂ ಜಿಯೋ ಆ್ಯಪ್ ಪ್ರವೇಶವನ್ನು ಕೂಡ ಈ ಯೋಜನೆ ನೀಡುತ್ತದೆ.

2,599 ರೂಪಾಯಿಯ ಯೋಜನೆಯು ತನ್ನ ಗ್ರಾಹಕರಿಗೆ ಪ್ರತಿದಿನ 2 ಜಿಬಿ ಇಂಟರ್ ನೆಟ್  ಡೇಟಾ, ಡಿಸ್ನಿ+ ಹಾಟ್ ​​ಸ್ಟಾರ್ ವಿಐಪಿ ಚಂದಾದಾರಿಕೆ ನೀಡುತ್ತದೆ.

ಮಾತ್ರವಲ್ಲದೇ ಗ್ರಾಹಕರನ್ನು ಸೆಳೆಯುವ ಉದ್ದೇಶದಿಂದ ಜಿಯೋ ಅಗ್ಗದ ಯೋಜನೆಗಳನ್ನು ಕೂಡ ನೀಡುತ್ತಿದ್ದು, 127 ರೂ, 247 ರೂ, 447 ರೂ, 597 ರೂ ಮತ್ತು 2,397 ರೂಪಾಯಿಗಳ ಯೋಜನೆಗಳನ್ನು ಕೂಡ ಇತ್ತೀಚೆಗೆ ಪರಿಚಯಿಸಿದೆ.

ಇದನ್ನೂ ಓದಿ : ಬೊಮ್ಮಾಯಿ ರಾಜ್ಯ‘ಭಾರ’..! ತಂದೆಗಾದ ಸ್ಥಿತಿ ಮಗನಿಗೂ ಆಗಬಹುದೇ..?

ಟಾಪ್ ನ್ಯೂಸ್

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.