ಉಪ ಮುಖ್ಯಮಂತ್ರಿಯನ್ನಾದರೂ ಮಾಡಲಿ : ಮಾಜಿ ಸಚಿವ ಈಶ್ವರಪ್ಪ


Team Udayavani, Jul 30, 2021, 11:54 AM IST

Ex Eshwarppa Asked DCM seat in Mysore

ಮೈಸೂರು : ಮುಖ್ಯಮಂತ್ರಿ ಅಂತು ಮಾಡಲಿಲ್ಲ. ಉಪ ಮುಖ್ಯಮಂತ್ರಿಯನ್ನಾದರೂ ಮಾಡಲಿ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷಕ್ಕಾಗಿ ಹಲವು ವರ್ಷಗಳಿಂದ ದುಡಿಯುತ್ತಿದ್ದೇನೆ. ಹೀಗಾಗಿ ನನ್ನನ್ನು ಮುಖ್ಯಮಂತ್ರಿ ಮಾಡಬಹುದು ಅಂತ ಬೆಂಬಲಿಗರು ನಿರೀಕ್ಷೆ ಮಾಡಿದ್ದರು. ಪಕ್ಷದ ಹೈಕಮಾಂಡ್ ಬಸವರಾಜ ಬೊಮ್ಮಾಯಿ ಅವರನ್ನು ರಾಜ್ಯದ ಮುಖ್ಯಮಂತ್ರಿ ಸ್ಥಾನದಲ್ಲಿ ಕೂರಿಸಿದೆ. ಈಗ ಈಶ್ವರಪ್ಪ ಉಪಮುಖ್ಯಮಂತ್ರಿ ಆಗಲಿ ಅಂತ ಸ್ವಾಮಿಜಿಗಳು, ಬೆಂಬಲಿಗರು ಜನ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ ಎಂದಿದ್ದಾರೆ.

ಇದನ್ನೂ ಓದಿ : ಸಚಿವ ಸ್ಥಾನದ ಸರ್ಕಸ್: ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಪರ ಯಾದವಶ್ರೀ ಬ್ಯಾಟಿಂಗ್

ಹಿರಿತನ ಪರಿಗಣಿಸಿ ಉಪಮುಖ್ಯಮಂತ್ರಿ ಹುದ್ದೆ ನೀಡುವ ನಿರೀಕ್ಷೆ ಇದೆ. ಯಡಿಯೂರಪ್ಪ ನವರು ನಾಲ್ಕು ಬಾರಿ ಮುಖ್ಯಮಂತ್ರಿ ಆದರೂ, ಜನ ನಮಗೆ ಸ್ಪಷ್ಟ ಬಹುಮತ ಕೊಟ್ಟಿಲ್ಲ. ಆದರೇ, ಅಧಿಕಾರ ನಡೆಸಲು ಅವಕಾಶ ಕೊಟ್ಟಿದ್ದಾರೆ. ಹೀಗಾಗಿ ಕೆಲವು ಗೊಂದಲಗಳು ಇದ್ದದ್ದು ನಿಜ. ಆದರೇ ಬಿಜೆಪಿಯ ಎಲ್ಲಾ ಗೊಂದಲಗಳನ್ನು ಹೈಕಮಾಂಡ್ ಬಗೆಹರಿಸಿದೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಸಚಿವ ಸಂಪುಟದಲ್ಲಿ ಯಾರಿಗೆಲ್ಲಾ ಅವಕಾಶ ಸಿಗಬಹುದು ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು,  ಯಾರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಬೇಕು, ಬಿಡಬೇಕು ಎಂಬುವುದು ಹೈಕಮಾಂಡ್ ಗೆ ಗೊತ್ತಿದೆ. ನಮಲ್ಲಿ ಗೊಂದಲು ಬಗೆಹರಿದಿದೆ, ಈಗ ಕಾಂಗ್ರೆಸ್ ನಲ್ಲಿ ಶುರು ಹಾಗಿದೆ ಎಂದರು.

ಸಿದ್ದರಾಮಯ್ಯ ಡಿ.ಕೆ.ಶಿವಕುಮಾರ್, ತನ್ವೀರ್ ಸೇಠ್, ಎಂ.ಬಿ ಪಾಟೀಲ್ ನಾನೇ ಮುಖ್ಯಮಂತ್ರಿ ಎಂದು ಹೇಳಿಕೊಂಡಿದ್ದಾರೆ. ಅವರಿಗೆ ಹೇಳುವವರು, ಕೇಳುವವರು ಯಾರೂ ಇಲ್ಲ ಎಂದು ಲೇವಡಿ ಮಾಡಿ, ಇವರಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಅಂತ ಅವರ ಹೈಕಮಾಂಡ್ ಘೋಷಿಸಲಿ ಎಂದು ಸವಾಲು ಹಾಕಿದ್ದಾರೆ‌.

ಇದನ್ನೂ ಓದಿ : ದಾವಣಗೆರೆ: ಸಹೋದರಿಯರ ಜೋಡಿ ಕೊಲೆ, ಕೆಟ್ಟ ವಾಸನೆ ಬಂದಾಗಲೇ ತಿಳಿಯಿತು ವಿಚಾರ!

ಟಾಪ್ ನ್ಯೂಸ್

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arrested: ಯೂಟ್ಯೂಬ್‌ ನೋಡಿ ದ್ವಿಚಕ್ರ ವಾಹನ ಕದ್ದಿದ್ದ ಯುವಕ ಬಂಧನ  

Arrested: ಯೂಟ್ಯೂಬ್‌ ನೋಡಿ ದ್ವಿಚಕ್ರ ವಾಹನ ಕದ್ದಿದ್ದ ಯುವಕ ಬಂಧನ  

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.