ಎಸ್‌ ಐ ಐ ನೊಂದಿಗೆ ಸಿಐಐ ಒಪ್ಪಂದ ..!

ಹಳ್ಳಿ ಹಳ್ಳಿಗಳಲ್ಲಿಯೂ ಲಸಿಕೆ ಲಭ್ಯವಾಗುವಂತೆ ಮಾಡುವುದೇ ಪ್ರಧಾನ ಉದ್ದೇಶ :  ಎಸ್‌ ಐ ಐ, ಸಿಐಐ

Team Udayavani, Jul 30, 2021, 1:27 PM IST

CII to work with Serum Institute to expand vaccination across small towns, rural areas

ನವ ದೆಹಲಿ : ಕೋವಿಡ್ 19 ಸೋಂಕಿನ ಉತ್ಪಾದನೆ ಹಾಗೂ ಪೂರೈಕೆಯಲ್ಲಿನ ವೇಗವನ್ನು ವೃದ್ಧಿಸುವ ಉದ್ದೇಶದಿಂದ  ಕಾನ್ಫಿಡರೇಷನ್ ಆಫ್ ಇಂಡಿಯನ್ ಇಂಡಸ್ಟ್ರಿ (ಸಿಐಐ) ಭಾರತದ ಸೀರಮ್ ಇನ್‌ ಸ್ಟಿಟ್ಯೂಟ್ (ಎಸ್‌ ಐ ಐ)ನೊಂದಿಗೆ ಒಪ್ಪಂದ ಮಾಡಿಕೊಂಡಿದೆ.

ದೇಶದಾದ್ಯಂತ ಲಸಿಕಾ ಅಭಿಯಾನಕ್ಕೆ ವೇಗ ನೀಡುವ ಉದ್ದೇಶದಿಂದ ಈ ಒಪ್ಪಂದ ನಡೆದಿದ್ದು, ದೇಶದ  ಹಳ್ಳಿ ಹಳ್ಳಿಗಳಿಗೂ ಲಸಿಕೆಗಳು ಲಭ್ಯವಾಗಬೇಕು ಎನ್ನುವುದೇ ನಮ್ಮ ಪ್ರಧಾನ ಉದ್ದೇಶ ಎಂದು ಉಭಯ ಸಂಸ್ಥೆಗಳು ಹೇಳಿವೆ.

ಇದನ್ನೂ ಓದಿ : ಟೋಕಿಯೊ ಒಲಿಂಪಿಕ್ಸ್: ಪದಕದ ಭರವಸೆ ಮೂಡಿಸಿದ ದೀಪಿಕಾ ಕುಮಾರಿಗೆ ಸೋಲು!  

ಈ ಬಗ್ಗೆ ಪ್ರತಿಕ್ರಿಯಿಸದ ಸಿಐಐ ಅಧ್ಯಕ್ಷರಾದ ಟಿ. ವಿ ನರೇಂದ್ರನ್, ಲಸಿಕೆ ಪೂರೈಕೆ ಆರ್ಥಿಕ ಸ್ಥಿತಿ ಹೇಗೆ ಸುಧಾರಿಸುತ್ತದೆ ಎನ್ನುವುದರ ಮೇಲೆ ಆಧಾರವಾಗಿದೆ ಎಂದಿದ್ದಾರೆ.

ಸಿಐಐ, ಮತ್ತು ಸೀರಮ್ ಇನ್‌ ಸ್ಟಿಟ್ಯೂಟ್‌ ನೊಂದಿಗಿನ ಪಾಲುದಾರಿಕೆಯು ವ್ಯಾಕ್ಸಿನೇಷನ್ ಟ್ರ್ಯಾಕ್, ಉದ್ಯಮದ ಭಾಗವಹಿಸುವಿಕೆಯು ಹೆಚ್ಚಿನ ಸಮುದಾಯಗಳಿಗೆ ತಲುಪಲು ಸಹಕಾರಿಯಾಗಿರಲಿದೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಇನ್ನು, ಈ ಒಪ್ಪಂದದ ಬಗ್ಗೆ ಪ್ರತಿಕ್ರಿಯಿಸಿದ ಸೀರಮ್ ಇನ್ಸ್ ಸ್ಟಿಟ್ಯೂಟ್‌ ನ ಕಾರ್ಯ ನಿರ್ವಾಹಕ ಅಧಿಕಾರಿ ಅದರ್ ಪೂನಾವಾಲ,  ಕಾನ್ಫಿಡರೇಷನ್ ಆಫ್ ಇಂಡಿಯನ್ ಇಂಡಸ್ಟ್ರಿ ಯೊಂದಿಗಿನ ಒಪ್ಪಂದದಿಂದ ದೇಶದಾದ್ಯಂತ ಕೋವಿಡ್ ಲಸಿಕೆಗಳ ಪೂರೈಕೆಯಲ್ಲಿ ಹೆಚ್ಚಿನ ಸಾಮರ್ಥ್ಯ ಲಭಿಸಿದಂತಾಗಿದೆ. ದೇಶದ ಎಲ್ಲಾ ಸಮುದಾಯಗಳಿಗೆ ಲಸಿಕೆಗಳು ತಲುಪುವುದಕ್ಕೆ ಸಹಕಾರಿಯಾಗಲಿದೆ ಎಂದು ಅವರು ಹೇಳಿದರು.

ಸಿಐಐ ಲಸಿಕೆಯ ಬೇಡಿಕೆಯ ಬಗ್ಗೆ ದೇಶದ 196 ನಗರ ಪ್ರದೇಶಗಳಲ್ಲಿ ಸಮೀಕ್ಷೆಯೊಂದನ್ನು ಮಾಡಿದ್ದು, ಆ ಸಮೀಕ್ಷೆಯನ್ವಯ  ದೇಶದಾದ್ಯಂತ ಏಳು ದಶಲಕ್ಷಕ್ಕೂ ಅಧಿಕ ಲಸಿಕೆಗಳ ಅಗತ್ಯವಿದೆ ಎಂದು ತಿಳಿಸಿದೆ.

23 ಜುಲೈ 2021 ರ ವೇಳೆಗೆ, ಸಿಐಐ ಮತ್ತು ಸಿಐಐ ಫೌಂಡೇಶನ್‌ ನಿಂದ ದೇಶಾದ್ಯಂತ ನಡೆದ 430 ಶಿಬಿರಗಳ ಮೂಲಕ ಒಟ್ಟು 3.4 ಮಿಲಿಯನ್ ಸಿಂಗಲ್ ಡೋಸ್‌ ಗಳನ್ನು ನೀಡಲಾಗಿದೆ ಎಂದು ಸಿಐಐ ಬಿಡುಗಡೆ ಮಾಡಿದೆ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

ಇದನ್ನೂ ಓದಿ :   ಶಿಶುಕಾಮ/ಮಕ್ಕಳ ಕಳ್ಳ ಸಾಗಾಣಿಕೆ; ಸತ್ಯ ಘಟನೆ ಆಧರಿತ ಚಿತ್ರ “ಐ ಯಾಮ್ ಆಲ್ ಗರ್ಲ್ಸ್”

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.