3ನೇ ಅಲೆ ಭೀತಿ: ಆಗಸ್ಟ್ 31ರವರೆಗೂ ಅಂತಾರಾಷ್ಟ್ರೀಯ ವಿಮಾನ ಪ್ರಯಾಣ ನಿರ್ಬಂಧ ವಿಸ್ತರಣೆ

ಈ ದೇಶಗಳ ನಡುವಿನ ಒಪ್ಪಂದದಂತೆ ವಿಶೇಷ ಅಂತಾರಾಷ್ಟ್ರೀಯ ವಿಮಾನ ಸಂಚಾರಕ್ಕೆ ಅವಕಾಶ ಕಲ್ಪಿಸಬಹುದಾಗಿದೆ.

Team Udayavani, Jul 30, 2021, 5:38 PM IST

3ನೇ ಅಲೆ ಭೀತಿ: ಆಗಸ್ಟ್ 31ರವರೆಗೂ ಅಂತಾರಾಷ್ಟ್ರೀಯ ವಿಮಾನ ಪ್ರಯಾಣ ನಿರ್ಬಂಧ ವಿಸ್ತರಣೆ

ನವದೆಹಲಿ: ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, 3ನೇ ಅಲೆಯ ಭೀತಿಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಅಂತಾರಾಷ್ಟ್ರೀಯ ವಿಮಾನ ಪ್ರಯಾಣ ನಿರ್ಬಂಧವನ್ನು ಆಗಸ್ಟ್ 31ರವರೆಗೂ ವಿಸ್ತರಿಸಿ ಶುಕ್ರವಾರ (ಜುಲೈ 30) ಆದೇಶ ಹೊರಡಿಸಿದೆ.

ಇದನ್ನೂ ಓದಿ:ಜಾಗತಿಕ ಷೇರುಪೇಟೆ ಎಫೆಕ್ಟ್: ಮುಂಬಯಿ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಇಳಿಕೆ

ಆಗಸ್ಟ್ 31ರ ಮಧ್ಯರಾತ್ರಿವರೆಗೂ ಅಂತಾರಾಷ್ಟ್ರರೀಯ ಪ್ರಯಾಣಿಕರ ವಿಮಾನಗಳ ಮೇಲಿನ ನಿರ್ಬಂಧವನ್ನು ವಿಸ್ತರಿಸಲಾಗಿದೆ ಎಂದು ನಾಗರಿಕ ವಿಮಾನಯಾನ ನಿಯಂತ್ರಣ ನಿರ್ದೇಶನಾಲಯ(ಡಿಜಿಸಿಎ) ಹೊರಡಿಸಿದ ಆದೇಶದಲ್ಲಿ ತಿಳಿಸಿದೆ.

ಕೋವಿಡ್ ಸೋಂಕಿನ ಪರಿಣಾಮ ಕಳೆದ ಒಂದೂವರೆ ವರ್ಷದಿಂದ ಅಂತಾರಾಷ್ಟ್ರೀಯ ವಿಮಾನಯಾನ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಆದರೆ ಇದೀಗ ಕೋವಿಡ್ 3ನೇ ಅಲೆಯ ಭೀತಿಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಿರ್ಬಂಧ ಮುಂದುವರಿಸಲಾಗಿದೆ ಎಂದು ವಿವರಿಸಿದೆ.

ಈ ನಿರ್ಬಂಧ ಎಲ್ಲಾ ಅಂತರಾಷ್ಟ್ರೀಯ ಕಾರ್ಗೊ ವಿಮಾನಯಾನ ಸಂಚಾರಕ್ಕೆ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ಸ್ಪಷ್ಟಪಡಿಸಿದೆ. ಅಷ್ಟೇ ಅಲ್ಲ ಡಿಜಿಸಿಎ ಅನುಮತಿ ನೀಡಿರುವ ವಿಶೇಷ ವಿಮಾನಗಳ ಸಂಚಾರಕ್ಕೂ ಅನ್ವಯವಾಗುವುದಿಲ್ಲ ಎಂದು ತಿಳಿಸಿದೆ.

ಭಾರತವು ಅಮೆರಿಕ, ಯುನೈಟೆಡ್ ಕಿಂಗ್ ಡಮ್, ಯುನೈಟೆಡ್ ಅರಬ್ ಎಮಿರೇಟ್ಸ್, ಫ್ರಾನ್ಸ್, ಭೂತಾನ್ ಸೇರಿದಂತೆ ಹಲವಾರು ದೇಶಗಳ ಜತೆ ಏರ್ ಬಬಲ್ ಒಪ್ಪಂದ ಮಾಡಿಕೊಂಡಿದ್ದು, ಈ ದೇಶಗಳ ನಡುವಿನ ಒಪ್ಪಂದದಂತೆ ವಿಶೇಷ ಅಂತಾರಾಷ್ಟ್ರೀಯ ವಿಮಾನ ಸಂಚಾರಕ್ಕೆ ಅವಕಾಶ ಕಲ್ಪಿಸಬಹುದಾಗಿದೆ.

ಟಾಪ್ ನ್ಯೂಸ್

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.