ಕೃಷಿಹೊಂಡ, ಗೋಕಟ್ಟೆಯಿಂದ ನೀರು ಸಂರಕ್ಷಣೆ

ಬೆಳೆ ಬೆಳೆಯಲು, ಪಶು-ಪಕ್ಷಿಗಳಿಗೆ ಕುಡಿಯಲು ನೀರು ಒದಗಿಸಿದಂತಾಗುತ್ತದೆ.

Team Udayavani, Jul 30, 2021, 6:29 PM IST

ಕೃಷಿಹೊಂಡ, ಗೋಕಟ್ಟೆಯಿಂದ ನೀರು ಸಂರಕ್ಷಣೆ

ಯಾದಗಿರಿ: ಕೃಷಿ ಹೊಂಡ, ಗೋಕಟ್ಟೆ ನಿರ್ಮಾಣದಂತ ಕಾಮಗಾರಿ ಕೈಗೊಳ್ಳುವುದರಿಂದ ನೀರಿನ ಸಂರಕ್ಷಣೆ ಜತೆಗೆ ಅಂತರ್ಜಲಮಟ್ಟ ಹೆಚ್ಚಲು ಸಹಕಾರಿಯಾಗುತ್ತದೆ ಎಂದು ಯಾದಗಿರಿ ತಾಪಂ ಸಹಾಯಕ ನಿರ್ದೇಶಕ ಚಂದ್ರಶೇಖರ ಪವಾರ ಹೇಳಿದರು. ಯಾದಗಿರಿ ತಾಲೂಕಿನ ಬಳಿಚಕ್ರ ಗ್ರಾಮದ ತಿಮ್ಮಯ್ಯನ ಬೆಟ್ಟ ಹಾಗೂ ಸಿದ್ದಯ್ಯನ ಬೆಟ್ಟದ ಹಿಂದಿನ ಸರ್ಕಾರಿ ಜಮೀನಿನಲ್ಲಿ ನರೇಗಾ ಯೋಜನೆಯಡಿ ಹಮ್ಮಿಕೊಂಡ ಸಾಮುದಾಯಿಕ ಕೃಷಿ ಹೊಂಡ ಹಾಗೂ
ಎರಡು ಗೋಕಟ್ಟೆ ಪ್ರಗತಿಯಲ್ಲಿರುವ ಕಾಮಗಾರಿ ವೀಕ್ಷಿಸಿ ಮಾತನಾಡಿದರು.

ಜಲ ಶಕ್ತಿ ಅಭಿಯಾನದಡಿ ಮಳೆ ನೀರು ಸಂರಕ್ಷಿಸಲು ಅಗತ್ಯವಿರುವ ಕೃಷಿಹೊಂಡ, ಬದು ನಿರ್ಮಾಣ, ಕೆರೆ-ಹಳ್ಳ ಹೂಳೆತ್ತುವುದು, ಚೆಕ್‌ ಡ್ಯಾಂ, ಕಂದಕಗಳ ನಿರ್ಮಾಣ, ಇಂಗುಗುಂಡಿ, ಗೋಕಟ್ಟೆ ನಿರ್ಮಾಣ ಸೇರಿ ಇತರೆ ಕಾಮಗಾರಿ ಕೈಗೊಂಡು ಮಳೆ ನೀರು ಪೋಲಾಗದಂತೆ ತಡೆದು ಭೂಮಿಯಲ್ಲಿ ಇಂಗುವಂತೆ ಮಾಡಲು ಹಾಗೂ ದುಡಿಯೋಣ ಬಾ ಅಭಿಯಾನದ ಮೂಲಕ ಗ್ರಾಮೀಣ ಭಾಗದ ಅಕುಶಲ ಕೃಷಿ ಕೂಲಿ ಕಾರ್ಮಿಕರಿಗೆ ಕೂಲಿ ಕೆಲಸ ನೀಡಲು ಮನರೇಗಾ ಯೋಜನೆಯಡಿ ಗ್ರಾಪಂ ಮೂಲಕ ಕಾಮಗಾರಿಗಳ ಅನುಷ್ಠಾನ ಮಾಡಲಾಗುತ್ತಿದೆ ಎಂದರು.

ಗೋಮಾಳಗಳಲ್ಲಿ ಸಾಮುದಾಯಿಕ ಕೃಷಿ ಹೊಂಡ, ಗೋ ಕಟ್ಟೆ ನಿರ್ಮಾಣದಂತ ಕಾಮಗಾರಿ ಕೈಗೊಂಡರೆ ಜಮೀನಿನ ಬದುಗಳ ಮೇಲೆ ವಿವಿಧ ಹಣ್ಣಿನ ಸಸಿ ನಾಟಿ ಮಾಡಿದ ರೈತರಿಗೆ ನೀರಿನ ಸವಲತ್ತು ಪಡೆಯಲು ಅನುಕೂಲವಾಗುತ್ತದೆ. ಗಿಡ-ಮರಗಳ ಬೆಳವಣಿಗೆಯಿಂದ ಸಕಾಲಕ್ಕೆ ಮಳೆಯಾಗಿ ರೈತರು ಬೆಳೆ ಬೆಳೆಯಲು ಅನುಕೂಲವಾಗುತ್ತದೆ ಎಂದರು. ಈ ವೇಳೆ ಗ್ರಾಪಂ ಅಧಿಕಾರಿಗಳು ಹಾಗೂ ಸಿಬ್ಬಂದಿ ಸೇರಿದಂತೆ ಇತರರು ಇದ್ದರು.

ಗೋ ಕಟ್ಟೆ ಹಾಗೂ ಕೃಷಿ ಹೊಂಡ ಕಾಮಗಾರಿಗಳು ಕೂಲಿ ಕಾರ್ಮಿಕರಿಗೆ ಉದ್ಯೋಗ ನೀಡಿ ಜನರ ಜೀವನೋಪಾಯಕ್ಕೆ ಸಹಾಯವಾಗುತ್ತದೆ. ಅಲ್ಲದೇ, ಕೃಷಿ ಹೊಂಡ, ಗೋ ಕಟ್ಟೆಯ ನಿರ್ಮಾಣದಿಂದ ಅಕ್ಕಪಕ್ಕದ ಬೆಳೆಗಳಿಗೆ ಅಗತ್ಯವಾದಾಗ ನೀರು ಹರಿಸಬಹುದು. ರೈತರು ಬೆಳೆಗೆ ಕೀಟನಾಶಕ ಸಿಂಪಡಣೆ ಮಾಡಲು ಅವಶ್ಯಕ ನೀರು ಪೂರೈಸಲು, ಸಣ್ಣ ರೈತರು ತೋಟಗಾರಿಕೆ ಬೆಳೆ ಬೆಳೆಯಲು, ಪಶು-ಪಕ್ಷಿಗಳಿಗೆ ಕುಡಿಯಲು ನೀರು ಒದಗಿಸಿದಂತಾಗುತ್ತದೆ.
ಚಂದ್ರಶೇಖರ ಪವಾರ,
ತಾಪಂ ಸಹಾಯಕ ನಿರ್ದೇಶಕ

ಟಾಪ್ ನ್ಯೂಸ್

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.