ರಾಶಿಫಲ: ಈ ರಾಶಿಯವರಿಗಿಂದು ಧನಾರ್ಜನೆಯಲ್ಲಿ ಅನಿರೀಕ್ಷಿತ ಬದಲಾವಣೆ


Team Udayavani, Jul 31, 2021, 8:25 AM IST

horoscope

31-7-2021

ಮೇಷ: ಪಿತ್ತ ಪ್ರಕೃತಿ ಪ್ರಧಾನ ಆರೋಗ್ಯ. ಪ್ರಯಾಣ, ಜ್ಞಾನ, ಜವಾಬ್ದಾರಿಯುತ ಕೆಲಸ ಕಾರ್ಯಗಳಿಂದ ಅಧಿಕ ಧನ ಸಂಪತ್ತಿನ ವೃದ್ಧಿ. ಸಹೋದರಾದಿ ವರ್ಗ, ಕಾರ್ಮಿಕ ವರ್ಗದವರಲ್ಲಿ ಸಹನೆಯಿಂದ ವ್ಯವಹರಿಸಿ.

ವೃಷಭ: ಉತ್ತಮ ಧನಾರ್ಜನೆ. ಜವಾಬ್ದಾರಿಯುತ ಸಹೋದರ ಸುಖ. ಭೂಮಿ, ಆಸ್ತಿ ವಿಚಾರದಲ್ಲಿ ಪ್ರಗತಿ. ಮಕ್ಕಳ ವಿಚಾರದಲ್ಲಿ ಸಂತೋಷ. ಉದ್ಯೋಗ ವ್ಯವಹಾರದಲ್ಲಿ ಗೌರವ ಪೂಜ್ಯತೆ. ಆರೋಗ್ಯದತ್ತ ಗಮನವಿರಲಿ.

ಮಿಥುನ:‌ ಹಣಕಾಸಿನ ವಿಚಾರದಲ್ಲಿ ಅಭಿವೃದ್ಧಿ ಆದರೆ ಸಾಹಸ ಪ್ರವೃತ್ತಿ ಸಲ್ಲದು. ಉದ್ಯೋಗ ವ್ಯವಹಾರದಲ್ಲಿ ಅನ್ಯರ ಸಹಾಯದಿಂದ ಪ್ರಗತಿ. ಹಿರಿಯರ ಆರೋಗ್ಯ ಸುಧಾರಣೆ. ಧಾರ್ಮಿಕ ಕಾರ್ಯಗಳಲ್ಲಿ ನೇತೃತ್ವ.

ಕರ್ಕ: ಆರೋಗ್ಯ ಉತ್ತಮ. ಗೌರವಯುತ ಧನಾರ್ಜನೆ. ಭೂ ಸಂಪತ್ತು ವೃದ್ಧಿ. ಉದ್ಯೋಗ ವ್ಯವಹಾರ ನಿಮಿತ್ತ ಪ್ರಯಾಣ. ಹಿರಿಯರ ಆರೋಗ್ಯದ ಬಗ್ಗೆ ಗಮನ ಹರಿಸುವಿಕೆ. ದೇವತಾ ಕಾರ್ಯಗಳಲ್ಲಿ ಪ್ರಗತಿ.

ಸಿಂಹ: ತೃಪ್ತಿದಾಯಕ ಧನಾರ್ಜನೆ. ಸಹೋದರ ಸುಖ ವೃದ್ಧಿ. ಭೂಮಿ, ಆಸ್ತಿ ವಿಚಾರದಲ್ಲಿ ಶ್ರಮ. ಮಕ್ಕಳ ವಿಚಾರದಲ್ಲಿ ಉತ್ಸಾಹ ಸಂತೋಷ. ಹಿರಿಯರ ಆರೋಗ್ಯದಲ್ಲಿ ಪ್ರಗತಿ. ಉದ್ಯೋಗ ವ್ಯವಹಾರದಲ್ಲಿ ನಿರೀಕ್ಷಿತ ಫ‌ಲ.

ಕನ್ಯಾ: ಸಾಹಸ ಪ್ರವೃತ್ತಿ, ಧೈರ್ಯದಿಂದ ಧನಾರ್ಜನೆ. ಸಹೋದರಾದಿ ವರ್ಗದವರಿಂದ ಪ್ರೋತ್ಸಾಹ. ಉದ್ಯೋಗ ವ್ಯವಹಾರ ನಿಮಿತ್ತ ಪ್ರಯಾಣ. ಧಾರ್ಮಿಕ ಕಾರ್ಯಗಳಲ್ಲಿ ವಿಳಂಬ. ವಿದ್ಯಾರ್ಥಿಗಳಲ್ಲಿ ಶ್ರಮದಿಂದ ಕಾರ್ಯ ಸಫ‌ಲತೆ.

ತುಲಾ: ಧನಾರ್ಜನೆ ವಿಷಯದಲ್ಲಿ ಅಭಿವೃದ್ಧಿ. ಕಾರ್ಮಿಕ ವರ್ಗ, ಸಹೋದರರಿಂದಲೂ ಸಲಹೆ ಸಹಕಾರ. ಮಕ್ಕಳ ವಿಚಾರದಲ್ಲಿ ಗೌರವ. ವ್ಯವಹಾರ ಉದ್ಯೋಗದಲ್ಲಿ ಬದಲಾವಣೆ. ಧಾರ್ಮಿಕ ಕಾರ್ಯಗಳಿಗೆ ಪ್ರಯಾಣ.

ವೃಶ್ಚಿಕ: ಗೌರವ ಅಧಿಕಾರಯುತ ಧನ ಸಂಪತ್ತು ವೃದ್ಧಿ. ಕಾರ್ಮಿಕರು, ಬಂಧುಗಳಿಂದ ಪ್ರೋತ್ಸಾಹ. ಭೂಮಿ, ಆಸ್ತಿ, ವಾಹನ ವಿಚಾರದಲ್ಲಿ ಪ್ರಗತಿ. ಮಕ್ಕಳಿಂದ ಲಾಭ, ಗುರುಹಿರಿಯರಿಂದ ಪ್ರೋತ್ಸಾಹ, ಆಶೀರ್ವಾದ

ಧನು: ವಾತ ಕಫ‌ ಪ್ರಧಾನದಿಂದ ಕೂಡಿದ ಶಾರೀರಿಕ ಆರೋಗ್ಯ. ಅತ್ಯುತ್ತಮ ಸ್ವಪ್ರಯತ್ನದಿಂದ ಕೂಡಿದ ಧನಾರ್ಜನೆ. ಕಾರ್ಮಿಕರಿಂದ ಉತ್ತಮ ಸಹಕಾರ. ಪರಿಶ್ರಮದಿಂದ ಕೂಡಿದ ಭಾಗ್ಯ.

ಮಕರ: ಜವಾಬ್ದಾರಿಯುತ ಧನಾರ್ಜನೆ. ಮಕ್ಕಳ ವಿಚಾರದಲ್ಲಿ ಕ್ರಮ. ದಾಂಪತ್ಯ ಸುಖ ತೃಪ್ತಿದಾಯಕ. ಉದ್ಯೋಗ ವ್ಯವಹಾರದಲ್ಲಿ ಸ್ಥಿರ ಪ್ರಗತಿ. ದೇವತಾ ಕಾರ್ಯಗಳಲ್ಲಿ ಆಸಕ್ತಿ. ವಿದ್ಯಾರ್ಥಿಗಳಿಗೆ ಅತ್ಯುತ್ತಮ ಕಾಲ

ಕುಂಭ: ಧನಾರ್ಜನೆಯಲ್ಲಿ ಅನಿರೀಕ್ಷಿತ ಬದಲಾವಣೆ. ಸಹೋದ್ಯೋಗಿ, ಸಹೋದರಾದಿ ವರ್ಗದಿಂದ ಸಂತೋಷ. ಆರೋಗ್ಯ ವೃದ್ಧಿ. ವ್ಯವಹಾರ ಉದ್ಯೋಗದಲ್ಲಿ ಗೌರವ. ಧಾರ್ಮಿಕ ಕಾರ್ಯಕ್ರಮಗಳಿಗೆ ಧನವ್ಯಯ

ಮೀನ: ಕಫ‌ ವಾತದಿಂದ ಕೂಡಿದ ಶಾರೀರಿಕ ಆರೋಗ್ಯ. ಉತ್ತಮ ಗೌರವದಿಂದ ಕೂಡಿದ ಧನಾರ್ಜನೆ. ಸಹೋದ್ಯೋಗಿಗಳಿಂದ ಸಹೋದರಾದಿ ವರ್ಗ ದವರಿಂದ ಸಾಮಾನ್ಯ ಸಹಕಾರ. ಭೂಮಿ ವಾಹನಾದಿ ಸುಖ ವೃದ್ಧಿ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.