ಶಾಸಕ ನಡಹಳ್ಳಿಗೆ ಒಲಿಯುವುದೇ ಮಂತ್ರಿಗಿರಿ?

ವಿಧಾನಸಭೆಯ ಕೆಲ ಸಮಿತಿಗಳಲ್ಲಿ ಸದಸ್ಯರಾಗಿ ಸಕ್ರಿಯರಾಗಿದ್ದಾರೆ.

Team Udayavani, Jul 31, 2021, 5:55 PM IST

nd02

ಮುದ್ದೇಬಿಹಾಳ: ರಾಜ್ಯದಲ್ಲಿ ಸಚಿವ ಸಂಪುಟದಲ್ಲಿ ಹೊಸಬರಿಗೆ ಅವಕಾಶ ಕೊಡುವ ವರಿಷ್ಠರ ತೀರ್ಮಾನ ಆಕಾಂಕ್ಷಿಗಳಿಗೆ ವರವಾಗಿದೆ. ಮೂರುಬಾರಿ ಆಯ್ಕೆಯಾಗಿ ಹ್ಯಾಟ್ರಿಕ್‌ ಸಾಧನೆ ಮಾಡಿರುವ ಈ ಭಾಗದ ಬಿಜೆಪಿಯಮೊದಲ ಶಾಸಕ ಎ.ಎಸ್‌. ಪಾಟೀಲ ನಡಹಳ್ಳಿ ಮುಂಚೂಣಿಯಲ್ಲಿದ್ದಾರೆ.

ರಾಜ್ಯಮಟ್ಟದಲ್ಲಿ ಹಲವು ಘಟಾನುಘಟಿಗಳ ಸಂಪರ್ಕ, ಯಡಿಯೂರಪ್ಪನವರ ಆಪ್ತ ವಲಯದಲ್ಲಿ ಗುರುತಿಸಿಕೊಂಡು ಪ್ರಭಾವಿ ರಾಜಕಾರಣಿ ಎನ್ನಿಸಿಕೊಂಡು ಬಹಳಷ್ಟು ಶಾಸಕರ ಜತೆ ಉತ್ತಮ ಒಡನಾಟ ಹೊಂದಿರುವ ಇವರು, 2006ರಿಂದಲೂ ಸಮಾಜ ಸೇವೆಯಲ್ಲಿ ಚಿರಪರಿಚಿತರಾಗಿದ್ದಾರೆ. 2008, 2013ರಲ್ಲಿ ದೇವರಹಿಪ್ಪರಗಿಯ ಕಾಂಗ್ರೆಸ್‌ ಶಾಸಕರಾಗಿದ್ದರು.

2018ರಲ್ಲಿ ಮುದ್ದೇಬಿಹಾಳದಲ್ಲಿ ಬಿಜೆಪಿ ಚಿಹ್ನೆಯಡಿ ಸ್ಪರ್ಧಿಸಿ 25-30 ವರ್ಷಗಳ ಕಾಂಗ್ರೆಸ್‌ ಭದ್ರಕೋಟೆ ಛಿದ್ರ ಮಾಡಿ ಬಿಜೆಪಿಯ ಮೊದಲ ಶಾಸಕರೆನ್ನುವ ದಾಖಲೆ ತಮ್ಮದಾಗಿಸಿಕೊಂಡರು. ಇದೇ ವೇಳೆ ದೇವರಹಿಪ್ಪರಗಿಯಲ್ಲೂ ಕಮಲ ಅರಳಲು ಕಾರಣರಾದರು. ಪ್ರಸ್ತುತ ಸಂಪುಟ ದರ್ಜೆ ಸಚಿವ ಸ್ಥಾನಮಾನದ ಕರ್ನಾಟಕ ಆಹಾರ ನಿಗಮದ ಅಧ್ಯಕ್ಷರಾಗಿ, ವಿಧಾನಸಭೆಯ ಕೆಲ ಸಮಿತಿಗಳಲ್ಲಿ ಸದಸ್ಯರಾಗಿ ಸಕ್ರಿಯರಾಗಿದ್ದಾರೆ. ಅಧಿವೇಶನದಲ್ಲಿ ದಿಟ್ಟ, ನೇರ, ಸ್ಪಷ್ಟ ಮಾತುಗಳಿಂದ, ಚಾಕಚಕ್ಯತೆಯಿಂದ ಎಲ್ಲರ ಮನ ಗೆದ್ದಿದ್ದಾರೆ. ದುಡಿಮೆಯ ಬಹುಪಾಲು ದಾಸೋಹಕ್ಕಾಗಿ ಮೀಸಲಿಟ್ಟಿರುವ ನಡಹಳ್ಳಿಯವರು ವರ್ಷಕ್ಕೆ 2-3 ಕೋಟಿ ಸ್ವಂತ ಹಣವನ್ನು ಸಮಾಜಕ್ಕಾಗಿ ಖರ್ಚು ಮಾಡುತ್ತಾರೆ. ಇದುವರೆಗೆ ಅಂದಾಜು 1000 ಕೋಟಿ ರೂ. ಅನುದಾನ ತಂದು ಅಭಿವೃದ್ಧಿಯ ಪರಿಚಯ ಮಾಡಿಸಿದ್ದಾರೆ.

ಯತ್ನಾಳರ ನಂತರದ ಹಿರಿಯ ಶಾಸಕರಾಗಿರುವ ನಡಹಳ್ಳಿಯವರಿಗೆ ಸಚಿವ ಸ್ಥಾನ ಕೊಟ್ಟಲ್ಲಿ ಉತ್ತರ ಕರ್ನಾಟಕದಲ್ಲಿ ಬಿಜೆಪಿ ಬೇರುಗಳು ಇನ್ನಷ್ಟು ಗಟ್ಟಿಗೊಳ್ಳುತ್ತವೆ.
ಡಾ| ಪರಶುರಾಮ ಪವಾರ,
ತಾಲೂಕು ಬಿಜೆಪಿ ಅಧ್ಯಕ್ಷ

*ಡಿ.ಬಿ. ವಡವಡಗಿ

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.