ಹೊನ್ನಾವರ : ತಾಯಿ ಜೊತೆ ಬಂದಿದ್ದ ಮಗು ನದಿ ಪಾಲು
Team Udayavani, Aug 1, 2021, 8:24 PM IST
ಕಾರವಾರ: ತಾಯಿಯೊಂದಿಗೆ ಬಟ್ಟೆ ತೊಳೆಯಲು ಬಂದ ಬಾಲಕ ನೀರು ಪಾಲು ಆಗಿರುವ ಘಟನೆ ಹೊನ್ನಾವರ ತಾಲೂಕಿನ ಹಡಿನಬಾಳದಲ್ಲಿ ನಡೆದಿದೆ.
ಹಡಿನಬಾಳ ಗ್ರಾಮದ ಹಾಡಗೇರಿಯ ಶೃತಿ ರಮೇಶ ನಾಯ್ಕ ಇವರು ಮನೆ ಸಮೀಪದ ಗುಂಡಬಾಳ ನದಿ ತೀರದಲ್ಲಿ ಬಟ್ಟೆ ತೊಳೆಯಲು ಆಗಮಿಸಿದ್ದರು. ತಾಯಿಯೊಂದಿಗೆ ಆಗಮಿಸಿದ ಒಂದುವರೆ ವರ್ಷದ ಕಾರ್ತಿಕ ನಾಯ್ಕ ಆಕಸ್ಮಿಕವಾಗಿ ನದಿಯಲ್ಲಿ ಮುಳುಗಿದ್ದಾನೆ.
ವಿಷಯ ತಿಳಿದು ಸ್ಥಳಕ್ಕಾಗಿಮಿಸಿದ ಹೊನ್ನಾವರ ಪೋಲಿಸ್ ಠಾಣೆಯ ಸಿಪಿಐ ಶ್ರೀಧರ ಎಸ್.ಆರ್ ಹಾಗೂ ಪಿಎಸೈ ಶಶಿಕುಮಾರ ನೇತ್ರತ್ವದಲ್ಲಿ ಸಿಬ್ಬಂದಿಗಳು ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ಶೋಧ ಕಾರ್ಯ ಮುಂದುವರೆಸಿದ್ದಾರೆ. ಈ ಸಂಬಂಧ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ