ಇನ್ಮುಂದೆ ಈ ಪ್ರಕರಣ ಬಗ್ಗೆ ನಾನು ಮಾತಾಡೋಲ್ಲ : ನಟಿ ಶಿಲ್ಪಾ ಶೆಟ್ಟಿ


Team Udayavani, Aug 2, 2021, 1:43 PM IST

ghyghjgh

ಮುಂಬೈ : ಪತಿಯ ಬಂಧನದಿಂದ ಒತ್ತಡಕ್ಕೆ ಒಳಗಾಗಿರುವ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಇದೀಗ ಸೋಷಿಯಲ್ ಮೀಡಿಯಾದಲ್ಲಿ ತಮ್ಮ ನೋವನ್ನು ಹೊರಹಾಕಿದ್ದಾರೆ.

ಇಂದು ತಮ್ಮ ಇನ್ಸ್ಟಾಗ್ರಾಂನಲ್ಲಿ ಸುದೀರ್ಘ ಪೋಸ್ಟ್ ಮಾಡಿರುವ ಶಿಲ್ಪಾ ‘ ಹೌದು, ಇತ್ತೀಚಿನ ದಿನಗಳು ನನಗೆ ನಿಜಕ್ಕೂ ಸವಾಲು ಆಗಿವೆ. ಎಲ್ಲೆಡೆಯಿಂದ ಸಾಕಷ್ಟು ವದಂತಿಗಳು ಕೇಳಿ ಬಂದವು. ಮಾಧ್ಯಮಗಳು ಹಾಗೂ ನನ್ನ ವೆಲ್ ವಿಶರ್ ಗಳು ನನ್ನಿಂದ ಅನಪೇಕ್ಷಿತ ನಿರೀಕ್ಷೆಗಳನ್ನು ಇಟ್ಟುಕೊಂಡರು. ನನ್ನ ಹಾಗೂ ನನ್ನ ಕುಟುಂಬದ ಕುರಿತು ಸಾಕುಷ್ಟು ಟೀಕೆ- ಪ್ರಶ್ನೆಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲಾಯಿತು. ಇನ್ಮುಂದೆ ನನ್ನ ಬಗ್ಗೆ ಸುಳ್ಳು ಸುದ್ದಿಗಳನ್ನು ಬಿತ್ತರಿಸಬೇಡಿ ಎಂದು ಬೇಸರದಿಂದ ನುಡಿದಿದ್ದಾರೆ.

ಇನ್ನು ನೀಲಿ ಸಿನಿಮಾ ನಿರ್ಮಾಣ ಹಾಗೂ ವಿತರಣೆ ಆರೋಪದಡಿ ಪತಿ ರಾಜ್ ಕುಂದ್ರಾ ಬಂಧನವಾಗಿರುವ ಕುರಿತು ಇನ್ಮುಂದೆ ಯಾವುದೇ ಹೇಳಿಕೆಗಳನ್ನು ಮಾಡುವುದಿಲ್ಲ ಎಂದಿದ್ದಾರೆ.

ಇನ್ನು ಜುಲೈ 19 ರಂದು ಪೋರ್ನ್ ವಿಡಿಯೋ ನಿರ್ಮಾಣ ಹಾಗೂ ಅವುಗಳನ್ನು ಮೊಬೈಲ್ ‍ಆ್ಯಪ್ ಗಳ ಮೂಲಕ ವಿತರಣೆಯ ಆರೋಪದಡಿ ಉದ್ಯಮಿಯೂ ಆಗಿರುವ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಸದ್ಯ ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಈ ಪ್ರಕರಣಕ್ಕೆ ಕುರಿತು ಮಾಧ್ಯಮಗಳಲ್ಲಿ ಪ್ರಕಟಿಸಲಾದ ವರದಿಗಳ ವಿರುದ್ಧ ನ್ಯಾಯಾಲಯದ ಮೊರೆ ಹೋಗಿದ್ಧ ಶಿಲ್ಪಾ ಶೆಟ್ಟಿ, ಮಾನನಷ್ಟ ಮೊಕದ್ದಮೆ ಕೂಡ ಹೂಡಿದ್ದರು.

ಟಾಪ್ ನ್ಯೂಸ್

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.