ರಾಜ್ಯದ ಜನರಿಗೆ ಈ ನೂತನ ಸರ್ಕಾರ ಇದ್ದೂ ಸತ್ತಂತೆ ಭಾಸವಾಗುತ್ತಿದೆ: ದಿನೇಶ್ ಗುಂಡೂರಾವ್


Team Udayavani, Aug 2, 2021, 4:31 PM IST

dinesh gundu rao

ಬೆಂಗಳೂರು: ಬಿಜೆಪಿ ಸರ್ಕಾರದಲ್ಲಿ ಮಂತ್ರಿ ಮಂಡಲ ರಚನೆ ಗಜಪ್ರಸವದಂತಾಗಿದೆ. 2019 ರಲ್ಲಿ ಯಡಿಯೂರಪ್ಪ ಸರ್ಕಾರ ರಚನೆಯಾದಾಗಲೂ 2 ತಿಂಗಳ ಬಳಿಕ ಸಂಪುಟ ರಚನೆಯಾಗಿತ್ತು.ಈಗ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದಲ್ಲೂ ಸಂಪುಟ ರಚನೆಯ ಗೊಂದಲ ಇನ್ನೂ ಮುಂದುವರೆದಿದೆ. ಬಿಜೆಪಿ ಹೈಕಮಾಂಡ್‌ಗೆ ಸಿಎಂ ಬದಲಾಯಿಸುವಾಗ ಇದ್ದ ತರಾತುರಿ ಸಂಪುಟ ರಚನೆಯಲ್ಲೂ ಇರಬೇಕಲ್ಲವೆ ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಟೀಕೆ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು,ಬಿಜೆಪ ‌ಗೆ ರಾಜ್ಯದಲ್ಲಿ ಏಕವ್ಯಕ್ತಿ ಸರ್ಕಾರ ನಡೆಸುವ ಇರಾದೆಯಿದ್ದರೆ ಅದನ್ನು ಸ್ಪಷ್ಟಪಡಿಸಲಿ.  ಹೈಕಮಾಂಡ್‌ನ ಹುಚ್ಚಾಟ ಅತಿರೇಕಕ್ಕೆ ಹೋಗಿದೆ. ರಾಜ್ಯದಲ್ಲಿ ಕೊರೊನಾ 3ನೇ ಅಲೆಯ ಆತಂಕ ಮತ್ತು ನೆರೆ ಪರಿಸ್ಥಿತಿಯಿದೆ. ಈ ಬಿಕ್ಕಟ್ಟಿನ ಸಂದರ್ಭದಲ್ಲಿ ರಾಜ್ಯದ ಸಿಎಂ, ಕೆಲಸ ಕಾರ್ಯ ಬಿಟ್ಟು ಪದೇ ಪದೇ ದೆಹಲಿಗೆ ಹೋಗುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ಹೈಕಮಾಂಡ್‌ಗೆ ರಾಜ್ಯದ ಜನರ ಬಗ್ಗೆ ಕೊಂಚವಾದರೂ ಕನಿಕರವಿದ್ದರೆ,ಈ ಸಂಪುಟ ರಚನೆ ಎಂಬ ಸರ್ಕಸ್‌ನ್ನು ಬೇಗ ಮುಗಿಸಲಿ. ಸಂಪುಟ ರಚನೆ ಎಂಬುದು ಬಿಜೆಪಿ ಹೈಕಮಾಂಡ್ ಪಾಲಿಗೆ ಚೆಲ್ಲಾಟವಾಗಿರಬಹುದು. ಆದರೆ ರಾಜ್ಯದ ಜನರ ಪಾಲಿಗೆ ಇದು ಪ್ರಾಣ ಸಂಕಟವಾಗಿದೆ. ರಾಜ್ಯದ ಜನರಿಗೆ ಈ ನೂತನ ಸರ್ಕಾರ ಇದ್ದೂ ಸತ್ತಂತೆ ಭಾಸವಾಗುತ್ತಿದೆ ಎಂದು ಅವರು ಕಿಡಿಕಾರಿದ್ದಾರೆ.

ಇದನ್ನೂ ಓದಿ:ಯಡಿಯೂರಪ್ಪನವರ ಪಾಪದ ಕೆಲಸಗಳನ್ನು ಬೊಮ್ಮಾಯಿ ಮುಂದುವರಿಸಲೇಬೇಕಾಗಿದೆ : ಸಿದ್ದರಾಮಯ್ಯ

ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಮಂತ್ರಿಗಿರಿಗಾಗಿ ಲಾಬಿ ಮಾಡುತ್ತಿರುವ ಬಿಜೆಪಿ ಶಾಸಕರು, ತಮ್ಮ ಕ್ಷೇತ್ರದ ಕಡೆ ತಲೆ ಹಾಕಿ ಮಲಗಿಲ್ಲ. ಮಂತ್ರಿ ಪದವಿ ಪಡೆಯಲು ಶಾಸಕರು ದೆಹಲಿಯಲ್ಲಿ ತಳವೂರಿದ್ದರೆ,ಇನ್ನು ಕೆಲವರು ಬೆಂಗಳೂರಲ್ಲಿ ಗಿರಕಿ ಹೊಡೆಯುತ್ತಿದ್ದಾರೆ. ಈ ಶಾಸಕರಿಗೆ ತಾವು ಪ್ರತಿನಿಧಿಸುವ ಕ್ಷೇತ್ರದ ಸಮಸ್ಯೆಗಿಂತ, ಮಂತ್ರಿ ಪದವಿಯೇ ಮುಖ್ಯವಾಗಿದೆ ಎಂದು ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿದ್ದಾರೆ.

ಟಾಪ್ ನ್ಯೂಸ್

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.