ಕುಂದಾಪುರ: ಕೋವಿಡ್‌ ಲಸಿಕೆಗಾಗಿ ಸರದಿ ಸಾಲು


Team Udayavani, Aug 3, 2021, 3:40 AM IST

ಕುಂದಾಪುರ: ಕೋವಿಡ್‌ ಲಸಿಕೆಗಾಗಿ ಸರದಿ ಸಾಲು

ಕುಂದಾಪುರ: ಕೆಲವು ದಿನಗಳ ಅನಂತರ ಬಂದ ಲಸಿಕೆಗಾಗಿ ಸೋಮವಾರ ಇಲ್ಲಿನ ಕಲಾಮಂದಿರ ಸಮೀಪದ ರಸ್ತೆಯಲ್ಲಿ  ಉದ್ದನೆಯ ಸರದಿ ಸಾಲು ಕಂಡು ಬಂತು.

ಕಳೆದ ವಾರ ಲಸಿಕೆ ಸರಬರಾಜು ಇರಲಿಲ್ಲ. ಜುಲೈ ಅಂತ್ಯವರೆಗೂ ನಿರ್ದಿಷ್ಟ ವರ್ಗದವರಿಗೆ ಮಾತ್ರ ಲಸಿಕೆ ನೀಡಲಾಗುತ್ತಿತ್ತು. ಕೊರೊನಾ ಮುಂಚೂಣಿ ಕಾರ್ಯಕರ್ತರು, ಚಾಲಕರು, ಅಂಗವಿಕಲರು ಹೀಗೆ ಬೇರೆ ಬೇರೆ ವರ್ಗಗಳನ್ನು ಮಾಡಿ ಅವರಿಗಷ್ಟೇ ಲಸಿಕೆ ನೀಡಲಾಗುತ್ತಿತ್ತು. ಆ.2ರಿಂದ 18 ವಯೋಮಾನ ಕಳೆದ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಲಸಿಕೆ ಬರುತ್ತದೆ ಎಂದು ಮಾಹಿತಿ ಇದ್ದೇ ಸೋಮವಾರ ಮುಂಜಾನೆ 6 ಗಂಟೆಯಿಂದಲೇ ಲಸಿಕೆ ಕೇಂದ್ರ ಜೂನಿಯರ್‌ ಕಾಲೇಜಿನ ಕಲಾಮಂದಿರ ಬಳಿ ಜನರ ಸಾಲು ಆರಂಭ ವಾಗಿತ್ತು. 10 ಗಂಟೆ ವೇಳೆಗೆ ಮೈದಾನದ ಒಳಗಿಂದ ಕಾಲೇಜಿನ ಮುಖ್ಯದ್ವಾರದ ಮೂಲಕ ರಸ್ತೆಗೆ ಬಂದು ಕಲಾಮಂದಿರ ಗೇಟಿನ ಮೂಲಕ ಪ್ರವೇಶಕ್ಕೆ ಸಿದ್ಧವಾಗಿತ್ತು. ಸಾವಿರದಷ್ಟು ಮಂದಿ ಸಾಲಿನಲ್ಲಿ ಇದ್ದರು ಎಂದು ಅಂದಾಜಿಸಲಾಗಿದೆ. ಪೊಲೀಸರು ಜನಸಂದಣಿಯ ನಿಯಂತ್ರಣ ಕಾರ್ಯ ಮಾಡುತ್ತಿದ್ದರು.

ಕೊವಿಶೀಲ್ಡ್‌ ಹಾಗೂ ಕೊವ್ಯಾಕ್ಸಿನ್‌ ಲಸಿಕೆ ಎರಡೂ ಬಂದಿತ್ತು. 18ರ ವಯೋಮಾನ ದಾಟಿದ ಎಲ್ಲರಿಗೂ ಯಾವುದೇ ನಿರ್ಬಂಧ ಗಳಿಲ್ಲದೆ ಲಸಿಕೆ ನೀಡಲಾಗುತ್ತಿತ್ತು. ಆದ್ದರಿಂದ ಜನರ ಒತ್ತಡ ಹೆಚ್ಚಿತ್ತು. 850ರಷ್ಟು ಮಂದಿಗೆ ನೀಡುವಷ್ಟು ಲಸಿಕೆ ಬಂದಿತ್ತು. ಇಂತಹ ಪರಿಸ್ಥಿತಿ ತಾಲೂಕಿನ ಎಲ್ಲ ಕಡೆಯೂ ಇತ್ತು. ಎಲ್ಲ ಕಡೆಗೂ ಸೋಮವಾರ ಲಸಿಕೆ ಲಭ್ಯವಿದ್ದ ಕಾರಣ ಲಸಿಕೆಗಾಗಿ ಆಗಮಿಸಿದ ಜನರ ಸಂಖ್ಯೆ ದೊಡ್ಡದಿತ್ತು.

600 ಮಂದಿಗೆ ಕೊವಿಶೀಲ್ಡ್‌ ಹಾಗೂ 250 ಮಂದಿಗೆ ಆಗುವಷ್ಟು ಕೊವ್ಯಾಕ್ಸಿನ್‌ ಬಂದಿತ್ತು. ಮೊದಲು ಬಂದವರಿಗೆ ಹಾಗೂ ಪುರಸಭೆ ವ್ಯಾಪ್ತಿಯವರಿಗೆ ಆದ್ಯತೆ ನೀಡಲಾಗುತ್ತಿದ್ದು  ಆಗಮಿಸಿದ ಬಹುತೇಕ ಮಂದಿಗೆ ಲಸಿಕೆ ದೊರೆಯಲಿದೆ.  -ದಿನಕರ ಶೆಟ್ಟಿ, ಲಸಿಕೆ ಕೇಂದ್ರದ ನೋಡಲ್‌ ಅಧಿಕಾರಿ

ಟಾಪ್ ನ್ಯೂಸ್

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

8

UP: ಪತಿಯ ಕೈಕಾಲು ಕಟ್ಟಿ ಖಾಸಗಿ ಅಂಗವನ್ನು ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ: ಪತ್ನಿ ಬಂಧನ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗೆ ಮತದಾನ ಮಾಡಿದ ಪತ್ನಿ…

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗಾಗಿ ಮತದಾನ ಮಾಡಿದ ಪತ್ನಿ…

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

Hiliyana: ಮಗನ ಕುಡಿತದ ಚಟದಿಂದ ನೊಂದು ತಂದೆ ಆತ್ಮಹತ್ಯೆ

Hiliyana: ಮಗನ ಕುಡಿತದ ಚಟದಿಂದ ನೊಂದು ತಂದೆ ಆತ್ಮಹತ್ಯೆ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

8

UP: ಪತಿಯ ಕೈಕಾಲು ಕಟ್ಟಿ ಖಾಸಗಿ ಅಂಗವನ್ನು ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ: ಪತ್ನಿ ಬಂಧನ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗೆ ಮತದಾನ ಮಾಡಿದ ಪತ್ನಿ…

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗಾಗಿ ಮತದಾನ ಮಾಡಿದ ಪತ್ನಿ…

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.