ಕಾಸರಗೋಡು : ವಾರಾಂತ್ಯ ಲಾಕ್‌ಡೌನ್‌ ಒಂದೇ ದಿನ


Team Udayavani, Aug 5, 2021, 7:18 AM IST

ಕಾಸರಗೋಡು : ವಾರಾಂತ್ಯ ಲಾಕ್‌ಡೌನ್‌ ಒಂದೇ ದಿನ

ಕಾಸರಗೋಡು: ಕೇರಳದಲ್ಲಿ ಕೋವಿಡ್‌ ಎರಡನೇ ಅಲೆಯ ಹಿನ್ನೆಲೆಯಲ್ಲಿ ಹೇರಿದ್ದ ನಿಯಂತ್ರಣವನ್ನು ಆ. 5ರಿಂದ ಇನ್ನಷ್ಟು ಸಡಿಲಗೊಳಿಸ ಲಾಗಿದೆ. ವಾರಾಂತ್ಯ ಲಾಕ್‌ಡೌನ್‌ ನಿಯಮದಲ್ಲಿ ಪರಿಷ್ಕರಣೆ ಮಾಡಲಾ ಗಿದ್ದು ಶನಿವಾರದ ಲಾಕ್‌ಡೌನ್‌ ಇರುವುದಿಲ್ಲ. ರವಿವಾರ ಮಾತ್ರ ಸಂಪೂರ್ಣ ಬಂದ್‌ ಇರಲಿದೆ.

ಅಂಗಡಿಗಳು ಬೆಳಗ್ಗೆ 7ರಿಂದ ರಾತ್ರಿ 9ರ ವರೆಗೆ ತೆರೆಯಬಹುದು. 1 ಡೋಸ್‌ ಲಸಿಕೆ ಪಡೆದವರು ಅಥವಾ ಕೋವಿಡ್‌ ನೆಗೆಟಿವ್‌ ಸರ್ಟಿ ಫಿಕೆಟ್‌ ಹೊಂದಿರುವ ನೌಕರರಿಗೆ, ಗ್ರಾಹಕರಿಗೆ ಮಾತ್ರ ಪ್ರವೇಶವಿರುತ್ತದೆ.

ಸ್ವಾತಂತ್ರ್ಯ ದಿನವಾದ ಆ. 15 ಮತ್ತು ಅವಿಟ್ಟಂ ದಿನವಾದ ಆ. 22ರಂದು (ರವಿವಾರ) ಲಾಕ್‌ಡೌನ್‌ ಇರುವುದಿಲ್ಲ. ಕೋವಿಡ್‌ ಟಿಪಿಆರ್‌ ಹಿನ್ನೆಲೆಯಲ್ಲಿ ಸ್ಥಳೀಯಾಡಳಿತಗಳನ್ನು ಮುಚ್ಚುವ ನಿರ್ಧಾರ ರದ್ದುಗೊಳಿಸಲಾಗಿದೆ. ಸೋಂಕು ಪೀಡಿತ ಪ್ರದೇಶಗಳಲ್ಲಿ ಮಾತ್ರ ನಿಯಂತ್ರಣ ಹೇರಲಾಗಿದೆ. ಪ್ರತಿಯೊಂದು ಪ್ರದೇಶದಲ್ಲಿ ಸಾವಿರ ಜನರಲ್ಲಿ ಎಷ್ಟು ಮಂದಿಗೆ ಸೋಂಕು ಬಾಧಿಸಿದೆ ಎಂಬ ಲೆಕ್ಕಾಚಾರದಲ್ಲಿ ನಿಯಂತ್ರಣ ಏರ್ಪಡಿಸಲಾಗುವುದು.

 

ಟಾಪ್ ನ್ಯೂಸ್

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.