ಶೇ.32 ಪಡಿತರದಾರರಿಂದ ಇನ್ನೂ ಬರಬೇಕಿದೆ ಇ-ಕೆವೈಸಿ

ಆ.10 ಕೊನೆ ದಿನವಾಗಿದ್ದರೂ ಶೇ.68 ಪ್ರಗತಿ |ಇ-ಕೆವೈಸಿ ಸಲ್ಲಿಕೆಯಾಗದಿದ್ದರೆ ಪಡಿತರವಿಲ್ಲ

Team Udayavani, Aug 6, 2021, 1:25 PM IST

ghuy

ವರದಿ: ಬಸವರಾಜ ಹೂಗಾರ

ಹುಬ್ಬಳ್ಳಿ: ಪಡಿತರ ಪಡೆಯಲು ಪಡಿತರದಾರರು ಇ-ಕೆವೈಸಿ ಸಲ್ಲಿಕೆ ಕಡ್ಡಾಯ ಮಾಡಲಾಗಿದೆ. ಇ-ಕೆವೈಸಿ ಸಲ್ಲಿಕೆಗೆ ಆ.10ರಂದು ಕೊನೆ ದಿನವಾಗಿದ್ದರೂ ಹುಬ್ಬಳ್ಳಿ ಶಹರ ಹಾಗೂ ಗ್ರಾಮೀಣ ತಾಲೂಕುಗಳ ಶೇ.32 ಪಡಿತರದಾರರು ಇನ್ನೂ ಇ-ಕೆವೈಸಿ ಸಲ್ಲಿಕೆ ಮಾಡಿಲ್ಲವಾಗಿದೆ.

ಹುಬ್ಬಳ್ಳಿ ಶಹರ-ಗ್ರಾಮೀಣ ತಾಲೂಕುಗಳಲ್ಲಿ ಒಟ್ಟು 1,91,172 ವಿವಿಧ ಪಡಿತರ ಕಾರ್ಡ್‌ಗಳ ಅಡಿಯಲ್ಲಿ ಸುಮಾರು 6,75,019 ಜನರು ಪಡಿತರ ಧಾನ್ಯಗಳನ್ನು ಪಡೆದುಕೊಳ್ಳುತ್ತಿದ್ದು, ಇದುವರೆಗೆ ಶೇ.68 ಪಡಿತರದಾರರು ಇ-ಕೆವೈಸಿ ಸಲ್ಲಿಸಿದ್ದಾರೆ. ಸರಕಾರ ರಾಜ್ಯಾದ್ಯಂತ ಪಡಿತರದಾರರ ಮಾಹಿತಿ ಸಂಗ್ರಹ ಮೂಲಕ ಅನಗತ್ಯವಾಗಿ ಬಿಡುಗಡೆಯಾಗುತ್ತಿರುವ ಪಡಿತರ ತಡೆ ನಿಟ್ಟಿನಲ್ಲಿ ಮಹತ್ತರ ಹೆಜ್ಜೆ ಇರಿಸಿದೆ.

ಇ-ಕೆವೈಸಿ ಸಂಗ್ರಹ ಕಾರ್ಯ ಕಳೆದ ವರ್ಷವೇ ಆರಂಭಿಸಲಾಗಿದ್ದರೂ ಕೊರೊನಾ ಕಾರಣದಿಂದ ಅದನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಮತ್ತೆ ಚಾಲನೆ ನೀಡಲಾಗಿದ್ದು, ಆ.10ರೊಳಗೆ ಇ-ಕೆವೈಸಿ ಸಲ್ಲಿಸದಿದ್ದವರಿಗೆ ಪಡಿತರ ನೀಡಲಾಗುವುದಿಲ್ಲ. ಹುಬ್ಬಳ್ಳಿ ನಗರ ಹಾಗೂ ಗ್ರಾಮೀಣ ತಾಲೂಕು ವ್ಯಾಪ್ತಿಯಲ್ಲಿ ಸುಮಾರು 7,244 ಅಂತ್ಯೋದಯ ಪಡಿತರ ಚೀಟಿಗಳಿದ್ದು, ಅದರಲ್ಲಿ 31,133 ಸದಸ್ಯರಿದ್ದಾರೆ. ಇದರಲ್ಲಿ 14,698 ಸದಸ್ಯರು ಕೆವೈಸಿ ನೀಡಿದ್ದು, ಇನ್ನುಳಿದ 16,415 ಸದಸ್ಯರು ಕೆವೈಸಿ ಮಾಹಿತಿ ನೀಡಬೇಕಾಗಿದೆ. 1,39,409 ಬಿಪಿಎಲ್‌ ಪಡಿತರ ಚೀಟಿಗಳಿದ್ದು, ಅದರಲ್ಲಿ 4,80,993 ಸದಸ್ಯರಿದ್ದಾರೆ. 3,05,659 ಸದಸ್ಯರು ಕೆವೈಸಿ ನೀಡಿದ್ದು, ಇನ್ನುಳಿದ 1,75,334 ಸದಸ್ಯರು ಇ-ಕೆವೈಸಿ ಸಲ್ಲಿಸಬೇಕಾಗಿದೆ. 44,519 ಎಪಿಎಲ್‌ ಪಡಿತರ ಚೀಟಿಗಳಿದ್ದು, 1,62,913 ಸದಸ್ಯರಿದ್ದಾರೆ. ಇದರಲ್ಲಿ 42,397 ಸದಸ್ಯರ ಇ-ಕೆವೈಸಿ ನೀಡಿದ್ದು, 1,20,516 ಸದಸ್ಯರು ಸಲ್ಲಿಸಬೇಕಾಗಿದೆ.

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.