ಆಗಸ್ಟ್ 18ಕ್ಕೆ ಹೋಂಡಾ ಅಮೇಜ್‌ ಫೇಸ್‌ಲಿಫ್ಟ್

ಕಂಪನಿಯನ್ನು ಹೆಚ್ಚು ಸುಸ್ಥಿರ ಮತ್ತು ಮಾಲಿನ್ಯಮುಕ್ತಗೊಳಿಸುವ ಉದ್ದೇಶದಿಂದ ಈ ಪಾಲುದಾರಿಕೆ ಮಾಡಿಕೊಳ್ಳಲಾಗಿದೆ.

Team Udayavani, Aug 6, 2021, 2:29 PM IST

ಆಗಸ್ಟ್ 18ಕ್ಕೆ ಹೋಂಡಾ ಅಮೇಜ್‌ ಫೇಸ್‌ಲಿಫ್ಟ್

ನವದೆಹಲಿ: ಜನಪ್ರಿಯ ಕಾರು ಕಂಪನಿಯಾದ ಹೋಂಡಾ, ತನ್ನ ಭಾರೀ ನಿರೀಕ್ಷೆಯ ಹೋಂಡಾ ಅಮೇಜ್‌ ಮಾದರಿಯ ಫೇಸ್‌ಲಿಫ್ಟ್ ಆವೃತ್ತಿಯನ್ನು ಆ. 18ರಂದು ಮಾರುಕಟ್ಟೆಗೆ ತರಲಿರುವುದಾಗಿ ಪ್ರಕಟಿಸಿದೆ. ರಾಜಸ್ಥಾನದಲ್ಲಿರುವ ಟಪುಕಾರಾದಲ್ಲಿರುವ ಕಂಪನಿಯ ಕಾರು ತಯಾರಿಕಾ ಘಟಕದಲ್ಲಿ ಈ ಕಾರುಗಳನ್ನು ಉತ್ಪಾದಿಸಲಾಗುತ್ತಿದೆ.

ಇದನ್ನೂ ಓದಿ:3ನೇ ಅಲೆ ನಿಯಂತ್ರಣಕ್ಕೆ “ವಾತ್ಸಲ್ಯ’ ಯೋಜನೆಯಡಿ ಮುಂಜಾಗ್ರತೆ! ಶೇ.90 ಮಕ್ಕಳ ಆರೋಗ್ಯ ತಪಾಸಣೆ

ಹೋಂಡಾ ಅಧಿಕೃತ ಷೋರೂಂಗಳಲ್ಲಿ 21,000 ರೂ. ನೀಡಿ ಅಥವಾ ಹೋಂಡಾ ಅಧಿಕೃತ ವೆಬ್‌ಸೈಟ್‌ನಲ್ಲಿ 5,000 ರೂ. ಪಾವತಿಸಿ ಕಾರು ಬುಕ್ಕಿಂಗ್‌ ಮಾಡಬಹುದು.1.2 ಲೀ ಪೆಟ್ರೋಲ್‌ ಹಾಗೂ 1.5 ಲೀ. ಡೀಸೆಲ್‌ ಇಂಜಿನ್‌ಗಳಲ್ಲಿ ಅಮೇಜ್‌ ಫೇಸ್‌ಲಿಫ್ಟ್ ಲಭ್ಯವಿರುತ್ತದೆ.

*1.2ಲೀ.ಪೆಟ್ರೋಲ್‌, 1.5ಲೀ. 9 ಡೀಸೆಲ್‌ಇಂಜಿನ್‌ನಲ್ಲಿ ಲಭ್ಯ

*ಹೋಂಡಾ ಷೋರೂಂ, ಅಧಿಕೃತ ವೆಬ್‌ಸೈಟ್‌ನಲ್ಲಿ ಬುಕ್ಕಿಂಗ್‌ ಆರಂಭ

ವಿದ್ಯುತ್‌ ಚಾಲಿತ ವಾಹನ: ಒಪ್ಪಂದ
ಆಹಾರ ಪೂರೈಕಾ ಸಂಸ್ಥೆ ಸ್ವಿಗ್ಗಿ ತನ್ನ ವಿದ್ಯುತ್‌ಚಾಲಿತ ಡೆಲಿವರಿ ವಾಹನ ಗಳ ಸಂಖ್ಯೆಯನ್ನು ಹೆಚ್ಚಳ ಮಾಡುವ ನಿಟ್ಟಿನಲ್ಲಿ ರಿಲಯನ್ಸ್‌ ಬಿಪಿ ಮೊಬಿಲಿಟಿ ಲಿಮಿಟೆಡ್‌ (ಆರ್‌ಬಿಎಂಎಲ್‌) ನೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಕಂಪನಿಯನ್ನು ಹೆಚ್ಚು ಸುಸ್ಥಿರ ಮತ್ತು ಮಾಲಿನ್ಯಮುಕ್ತಗೊಳಿಸುವ ಉದ್ದೇಶದಿಂದ ಈ ಪಾಲುದಾರಿಕೆ ಮಾಡಿಕೊಳ್ಳಲಾಗಿದೆ.

ಅದರಂತೆ, ಆರ್‌ಬಿಎಂಎಲ್‌ ಕಂಪನಿಯು ಸ್ವಿಗ್ಗಿಯ ಡೆಲಿವರಿ ಪಾಲುದಾರರಿಗೆ ವಿದ್ಯುತ್‌ಚಾಲಿತ ವಾಹನ ಬಳಕೆಗೆ ಅವಕಾಶ ಕಲ್ಪಿಸಲಿದೆ. ಈಗಾಗಲೇ ಈ ಕುರಿತ ಪ್ರಾಯೋಗಿಕ ಯೋಜನೆ ಆರಂಭವಾಗಿದ್ದು, ಮುಂದಿನ 4 ವರ್ಷ ಗಳಲ್ಲಿ ಪ್ರತಿ ದಿನ 8 ಲಕ್ಷ ಕಿ.ಮೀ.ಗಳ ಡೆಲಿವರಿಯನ್ನು ವಿದ್ಯುತ್‌ಚಾಲಿತ ವಾಹನಗಳ ಮೂಲಕವೇ ನಡೆಸುವ ಗುರಿಯನ್ನು ಸ್ವಿಗ್ಗಿ ಹೊಂದಿದೆ.

ಟಾಪ್ ನ್ಯೂಸ್

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Update Android Mobile: Central Govt Warning to Users

Android ಮೊಬೈಲ್‌ ಅಪ್ಡೇಟ್ ಮಾಡಿ: ಬಳಕೆದಾರರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ

Airtel: ಕರ್ನಾಟಕದಲ್ಲಿ 6.9 ಮಿಲಿಯನ್ 5G ಗ್ರಾಹಕರು

Airtel: ಕರ್ನಾಟಕದಲ್ಲಿ 6.9 ಮಿಲಿಯನ್ 5G ಗ್ರಾಹಕರು

ಭಾರತದಲ್ಲಿ Audi Q3 Bold Editon ಮಾರುಕಟ್ಟೆಗೆ ಬಿಡುಗಡೆ; ಹೊಸ ಡಿಸೈನ್‌, ಫೀಚರ್ಸ್

ಭಾರತದಲ್ಲಿ Audi Q3 Bold Editon ಮಾರುಕಟ್ಟೆಗೆ ಬಿಡುಗಡೆ; ಹೊಸ ಡಿಸೈನ್‌, ಫೀಚರ್ಸ್

BOULT BassBox X120

Smart Home Audio; ಸೌಂಡ್ ಬಾರ್ ಕ್ಷೇತ್ರಕ್ಕೆ ಕಾಲಿಟ್ಟ BOULT: ಎರಡು ಸೌಂಡ್ ಬಾರ್ ಬಿಡುಗಡೆ

jio

Jio fiber,ಏರ್ ಫೈಬರ್ ಗ್ರಾಹಕರಿಗೆ 15 ಒಟಿಟಿ ಅಪ್ಲಿಕೇಷನ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

baby 2

Ballari: ತಿಪ್ಪೆಗುಂಡಿಯಲ್ಲಿ ಸಿಕ್ಕಿದ್ದ ಹೆಣ್ಣುಮಗುವನ್ನು ದತ್ತು ಪಡೆದ ವಿದೇಶಿ ದಂಪತಿ

1-wqewqewqe

MLC Election; ಕೊರಿಯರ್‌ ಕಚೇರಿಯಲ್ಲಿ ಅಪಾರ ಗಿಫ್ಟ್ ಬಾಕ್ಸ್‌!!

school

RTE; ಶಿಕ್ಷಣ ಹಕ್ಕು ಕಾಯ್ದೆ ಅರ್ಜಿ ಅವಧಿ ವಿಸ್ತರಣೆ

crime (2)

Belagavi: ಇರಿದು ಯುವಕನ ಕೊಲೆ; ಆರೋಪಿಯ ಸೋದರಿಯನ್ನು ಪ್ರೀತಿಸುತ್ತಿದ್ದುದು ಕಾರಣ

Thailand Open Super 500: ಸಾತ್ವಿಕ್‌ – ಚಿರಾಗ್‌ ಕ್ವಾರ್ಟರ್‌ಫೈನಲಿಗೆ

Thailand Open Super 500: ಸಾತ್ವಿಕ್‌ – ಚಿರಾಗ್‌ ಕ್ವಾರ್ಟರ್‌ಫೈನಲಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.