ಸೇವಾನಿರತರಿಗೆ ಭಾರತ್‌ ಬ್ಯಾಂಕ್‌ ಅತ್ಯುತ್ತಮ ಸಂಸ್ಥೆ : ವಾಸುದೇವ ಸಾಲ್ಯಾನ್‌

ಭಾರತ್‌ ಬ್ಯಾಂಕ್‌ ಕೇಂದ್ರ ಕಚೇರಿಯ ಮಹಾ ಪ್ರಬಂಧಕರಿಗೆ ಸಮ್ಮಾನ

Team Udayavani, Aug 7, 2021, 1:18 PM IST

bank

ಮುಂಬಯಿ: ಭಾರತ್‌ ಕೋ-ಆಪರೇಟಿವ್‌ ಬ್ಯಾಂಕ್‌ ಇದರ ಕೇಂದ್ರ ಕಚೇರಿಯ ಮಹಾಪ್ರಬಂಧಕ ವಾಸುದೇವ ಎಂ. ಸಾಲ್ಯಾನ್‌ ಜೂ. 30ರಂದು ಸೇವಾ ನಿವೃತ್ತರಾಗಿದ್ದು, ಅವರಿಗೆ ಭಾರತ್‌ ಬ್ಯಾಂಕ್‌ ನಿರ್ದೇಶಕ ಮಂಡಳಿಯಿಂದ ವಿದಾಯಕೂಟವನ್ನು ಜು. 17ರಂದು ಕೇಂದ್ರ
ಕಚೇರಿಯಲ್ಲಿ ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಭಾರತ್‌ ಬ್ಯಾಂಕ್‌ ನಿರ್ದೇಶಕ ಮಂಡಳಿ ಸದಸ್ಯರು ವಾಸುದೇವ ಎಂ. ಸಾಲ್ಯಾನ್‌ ಅವರನ್ನು ಶಾಲು ಹೊದೆಸಿ, ಹೂಗುತ್ಛ
ನೀಡಿ ಸಮ್ಮಾನಿಸಿದರು. ಸಮ್ಮಾನಕ್ಕೆ ಕೃತಜ್ಞತೆ ಸಲ್ಲಿಸಿ ಮಾತನಾಡಿದ ವಾಸುದೇವ ಸಾಲ್ಯಾನ್‌, ಸೇವಾನಿರತ ಉದ್ಯೋಗಿಗಳಿಗೆ ಭಾರತ್‌ ಬ್ಯಾಂಕ್‌ ಒಂದು ಅತ್ಯುತ್ತಮ ಸಂಸ್ಥೆಯಾಗಿದೆ ಎಂದು ಹೇಳಲು ಹೆಮ್ಮೆ ಪಡುತ್ತೇನೆ ಎಂದು ತಿಳಿಸಿದರು.

ಬ್ಯಾಂಕಿನ ಕಾರ್ಯಾಧ್ಯಕ್ಷ ಯು. ಶಿವಾಜಿ ಪೂಜಾರಿ, ಉಪ ಕಾರ್ಯಾಧ್ಯಕ್ಷೆ ರೋಹಿಣಿ ಜೆ. ಸಾಲ್ಯಾನ್‌, ನಿರ್ದೇಶಕರಾದ ಶಾರದಾ ಸೂರು
ಕರ್ಕೇರ, ಎಲ್‌. ವಿ. ಅಮೀನ್‌, ಜಯ ಎ. ಕೋಟ್ಯಾನ್‌, ಪುರುಷೋತ್ತಮ್‌ ಕೋಟ್ಯಾನ್‌, ಭಾಸ್ಕರ ಎಂ. ಸಾಲ್ಯಾನ್‌, ಪ್ರೇಮನಾಥ್‌ ಪಿ.
ಕೋಟ್ಯಾನ್‌, ಸೂರ್ಯಕಾಂತ ಜಯ ಸುವರ್ಣ, ಸೋಮನಾಥ ಬಾಬು ಅಮೀನ್‌, ನಾರಾಯಣ ಟಿ. ಪೂಜಾರಿ, ಮೋಹನ್‌ದಾಸ್‌ ಎ. ಪೂಜಾರಿ,
ಗಂಗಾಧರ ಜೆ. ಪೂಜಾರಿ, ಕೆ. ಬಿ. ಪೂಜಾರಿ, ರಾಜಾ ವಿ. ಸಾಲ್ಯಾನ್‌, ಹರಿಜನ್‌ ಅನºಳಗನ್‌, ಜ್ಯೋತಿ ಕೃಷ್ಣ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.

ಇದನ್ನೂ ಓದಿ:ಬದಲಾವಣೆ ತರುವ ನಿಟ್ಟಿನಲ್ಲಿ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ: ಸಿಎಂ ಬೊಮ್ಮಾಯಿ

ಬ್ಯಾಂಕ್‌ನ ಆಡಳಿತ ನಿರ್ದೇಶಕ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ವಿದ್ಯಾನಂದ ಎಸ್‌. ಕರ್ಕೇರ, ಜಂಟಿ ಆಡಳಿತ ನಿರ್ದೇಶಕ ದಿನೇಶ್‌ ಬಿ.
ಸಾಲ್ಯಾನ್‌, ಮುಖ್ಯ ಮಾಹಿತಿ ಅಧಿಕಾರಿ ನಿತ್ಯಾನಂದ ಎಸ್‌. ಕಿರೋಡಿಯನ್‌, ಮಹಾಪ್ರಬಂಧಕರಾದ ಮಹೇಶ್‌ ಬಿ. ಕೋಟ್ಯಾನ್‌, ವಿಶ್ವನಾಥ
ಜಿ. ಸುವರ್ಣ, ಉಪ ಮಹಾಪ್ರಬಂಧಕ ಸತೀಶ್‌ ಎಂ. ಬಂಗೇರ, ಸಹಾಯಕ ಮಹಾಪ್ರಬಂಧಕಿ ಮಂಜುಳಾ ಎನ್‌. ಸುವರ್ಣ ಮತ್ತಿತರರಿದ್ದರು.

ಬ್ಯಾಂಕ್‌ನ ನಿರ್ದೇಶಕ ಮಂಡಳಿ ಹಾಗೂ ಆಡಳಿತ ಮಂಡಳಿಯು ವಾಸುದೇವ ಸಾಲ್ಯಾನರ ನಿವೃತ್ತ ಬದುಕು ಸಂತೋಷದಾಯಕವೂ ಸುಖಕರವೂ ಆಗಿರಲಿ ಎಂದು ಹಾರೈಸಿದರು.

ಟಾಪ್ ನ್ಯೂಸ್

1-sdsaas

Wadi; ಮರದ ಆಸರೆಗೆ ನಿಂತ ಇಬ್ಬರು ಸಿಡಿಲಿಗೆ ಬಲಿ

1-qwe-wqewqewq

Shivamogga;ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

1—wqe-wqewqe

Maharashtra ಸರಕಾರದಿಂದ ರಾಜ್ಯಕ್ಕೆ ಬರುತ್ತಿದ್ದ ನೀರಿಗೆ ತಡೆ: ಬೆಳಗಾವಿಯಲ್ಲಿ ಆಕ್ರೋಶ

18

Actress: 42ನೇ ವಯಸ್ಸಿನಲ್ಲಿ ತನಗಿಂತ 6 ವರ್ಷ ಚಿಕ್ಕವನೊಂದಿಗೆ 3ನೇ ಮದುವೆಯಾದ ಖ್ಯಾತ ನಟಿ

1-rrwwqewqe

I miss you, Baba; ತಂದೆಯ 25 ನೇ ಪುಣ್ಯತಿಥಿ: ತೆಂಡೂಲ್ಕರ್ ಭಾವಪೂರ್ಣ ಬರಹ

16

Pakistani Actor: ಪಾಕಿಸ್ತಾನದ ದಿಗ್ಗಜ ನಟ ತಲತ್ ಹುಸೇನ್ ನಿಧನ

Modi 2

SP, Congress ಪಕ್ಷಗಳಿಗೆ ಗಡಿಯಾಚೆಗಿನ ಜಿಹಾದಿಗಳು ಬೆಂಬಲಿಸುತ್ತಿದ್ದಾರೆ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

World Mother’s Day 2024: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮೆರಿಕದಲ್ಲಿ ಲೈಬ್ರರಿ, ಮಕ್ಕಳು ಮತ್ತು ನಾಯಿ….!

Desi Swara: ಅಮೆರಿಕದಲ್ಲಿ ಲೈಬ್ರರಿ, ಮಕ್ಕಳು ಮತ್ತು ನಾಯಿ….!

ಕರ್ನಾಟಕ ಸಂಘ ಕತಾರ್‌: ವಾರ್ಷಿಕ ಸಂಭ್ರಮ ವಸಂತೋತ್ಸವ-24 ಆಚರಣೆ

ಕರ್ನಾಟಕ ಸಂಘ ಕತಾರ್‌: ವಾರ್ಷಿಕ ಸಂಭ್ರಮ ವಸಂತೋತ್ಸವ-24 ಆಚರಣೆ

Desi Swara: ಮಕ್ಕಳೊಂದಿಗೆ ಬೆರೆತು ಮನಸ್ಸನ್ನು ಅರಿಯೋಣ

Desi Swara: ಮಕ್ಕಳೊಂದಿಗೆ ಬೆರೆತು ಮನಸ್ಸನ್ನು ಅರಿಯೋಣ

Desi Swara: ಸಿರಿಗನ್ನಡ ಮ್ಯೂನಿಕ್‌: ನವವರ್ಷವನ್ನು ಹರುಷದಿ ಸ್ವಾಗತಿಸಿದ ಸಿರಿಗನ್ನಡಿಗರು

Desi Swara: ಸಿರಿಗನ್ನಡ ಮ್ಯೂನಿಕ್‌: ನವವರ್ಷವನ್ನು ಹರುಷದಿ ಸ್ವಾಗತಿಸಿದ ಸಿರಿಗನ್ನಡಿಗರು

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

1-qwewqe

Yadgir; ಭಾರೀ ಬಿರುಗಾಳಿ ಸಹಿತ ಮಳೆ: ಭೀತರಾದ ಜನರು

1-sdsaas

Wadi; ಮರದ ಆಸರೆಗೆ ನಿಂತ ಇಬ್ಬರು ಸಿಡಿಲಿಗೆ ಬಲಿ

1-qwe-wqewqewq

Shivamogga;ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

1—wqe-wqewqe

Maharashtra ಸರಕಾರದಿಂದ ರಾಜ್ಯಕ್ಕೆ ಬರುತ್ತಿದ್ದ ನೀರಿಗೆ ತಡೆ: ಬೆಳಗಾವಿಯಲ್ಲಿ ಆಕ್ರೋಶ

18

Actress: 42ನೇ ವಯಸ್ಸಿನಲ್ಲಿ ತನಗಿಂತ 6 ವರ್ಷ ಚಿಕ್ಕವನೊಂದಿಗೆ 3ನೇ ಮದುವೆಯಾದ ಖ್ಯಾತ ನಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.