ಚೊಚ್ಚಲ ಅಂತಾರಾಷ್ಟ್ರೀಯ ಪಂದ್ಯದಲ್ಲೇ ಹ್ಯಾಟ್ರಿಕ್ ವಿಕೆಟ್ ಪಡೆದ ನಥನ್ ಎಲಿಸ್


Team Udayavani, Aug 7, 2021, 3:12 PM IST

nathan ellis hat trick

ಢಾಕಾ: ಆಸ್ಟ್ರೇಲಿಯಾದ ಯುವ ವೇಗಿ ನಥನ್ ಎಲಿಸ್ ಅವರು ತಮ್ಮ ಚೊಚ್ಚಲ ಅಂತಾರಾಷ್ಟ್ರೀಯ ಪಂದ್ಯದಲ್ಲೇ ಹ್ಯಾಟ್ರಿಕ್ ವಿಕೆಟ್ ಕಿತ್ತ ಸಾಧನೆ ಮಾಡಿದ್ದಾರೆ. ಈ ದಾಖಲೆ ಬರೆದ ವಿಶ್ವದ ಏಕೈಕ ಬೌಲರ್ ಎಂಬ ಖ್ಯಾತಿಗೆ ನಥನ್ ಎಲಿಸ್ ಪಾತ್ರರಾಗಿದ್ದಾರೆ.

ಶುಕ್ರವಾರ ಬಾಂಗ್ಲಾದೇಶ ವಿರುದ್ಧ ನಡೆದ ಮೂರನೇ ಟಿ 20 ಪಂದ್ಯದಲ್ಲಿ ನಥನ್ ಎಲಿಸ್ ಈ ಸಾಧನೆ ಮಾಡಿದ್ದಾರೆ. ಬಾಂಗ್ಲಾ ಇನ್ನಿಂಗ್ಸ್ ನ ಅಂತಿಮ ಓವರ್ ಎಸೆದ ನಥನ್ ಎಲಿಸ್ ಕೊನೆಯ ಮೂರು ಎಸೆತದಲ್ಲಿ ಮೂರು ವಿಕೆಟ್ ಪಡೆದರು.

ಇದನ್ನೂ ಓದಿ:ನಿರ್ದೇಶಕನ ಜೊತೆ ಮಂಚ ಏರಲು ನಿರಾಕರಿಸಿದ್ದಕ್ಕೆ ಅವಕಾಶಗಳು ಕಡಿಮೆಯಾದವು

ನಥನ್ ಎಲಿಸ್ ಎಸೆದ 20ನೇ ಓವರ್ ನ ನಾಲ್ಕನೇ ಎಸೆತದಲ್ಲಿ ಮೊಹಮದುಲ್ಲಾ ಬೌಲ್ಡ್ ಆದರು. ಐದನೇ ಎಸೆತದಲ್ಲಿ ಮುಸ್ತಫಿಜುರ್ ರೆಹಮಾನ್ ಡೀಪ್ ಮಿಡ್ ವಿಕೆಟ್ ನಲ್ಲಿ ಮಿಚೆಲ್ ಮಾರ್ಶ್ ಗೆ ಕ್ಯಾಚಿತ್ತು ಔಟಾದರು. ಕೊನೆಯ ಎಸೆತದಲ್ಲಿ ಮೆಹದಿ ಹಸನ್ ಅವರು ಆಸ್ಟನ್ ಆಗರ್ ಗೆ ಕ್ಯಾಚಿತ್ತು ಔಟಾದರು. ಇದರೊಂದಿಗೆ ನಥನ್ ಎಲಿಸ್ ಹ್ಯಾಟ್ರಿಕ್ ವಿಕೆಟ್ ಪಡೆದರು.

ಬಾಂಗ್ಲಾದೇಶ ತಂಡ 9 ವಿಕೆಟ್ ನಷ್ಟಕ್ಕೆ 127 ರನ್ ಗಳಿಸಿದರೆ, ಆಸ್ಟ್ರೇಲಿಯಾ ತಂಡ ಕೇವಲ 117 ರನ್ ಗಳಿಸಲಷ್ಟೇ ಶಕ್ತವಾಯಿತು. ಬಾಂಗ್ಲಾದೇಶ 10 ರನ್ ಗಳ ಅಂತರದ ಜಯ ಸಾಧಿಸಿತು. ಸತತ ಮೂರು ಪಂಧ್ಯ ಗೆದ್ದ ಬಾಂಗ್ಲಾದೇಶ ಸರಣಿ ಜಯಿಸಿತು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.