ಪೌರಕಾರ್ಮಿಕರಿಗೆ ಸಿಹಿ ಹಂಚಿದ ಡಾ.ಸಿ.ಎನ್.ಅಶ್ವತ್ಥನಾರಾಯಣ
Team Udayavani, Aug 7, 2021, 3:40 PM IST
ಬೆಂಗಳೂರು: ರಾಜ್ಯದ ಉನ್ನತ ಶಿಕ್ಷಣ, ಐಟಿ-ಬಿಟಿ, ವಿಜ್ಞಾನ-ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಖಾತೆ ಸಚಿವರಾದ ಡಾ.ಸಿ.ಎನ್.ಅಶ್ವತ್ಥನಾರಾಯಣ ಪೌರ ಕಾರ್ಮಿಕರಿಗೆ ಸಿಹಿ ಹಂಚಿಕೆ ಮಾಡಿದರು.
ಅರಮನೆ ನಗರ ವಾರ್ಡ್ನ ಲೋಲೆವೆಲ್ ಪಾರ್ಕ್ ಬಳಿ ನಡೆದ ಈ ಕಾರ್ಯಕ್ರಮದಲ್ಲಿ, ಪೌರಕಾರ್ಮಿಕರ ಜತೆ ಸಂವಾದ ನಡೆಸಿದ ಅವರು ಅವರ ಸಮಸ್ಯೆಗಳನ್ನು ಆಲಿಸಿ ನಂತರ ಎಲ್ಲರಿಗೂ ಸಿಹಿತಿಂಡಿ ತಿನಿಸು ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಯಾವುದೇ ಕಠಿಣ ಸಂದರ್ಭದಲ್ಲೂ ಪೌರ ಕಾರ್ಮಿಕರು ಕೆಲಸ ಮಾಡುತ್ತಾರೆ. ಮಳೆ, ಬಿಸಿಲು, ಯಾವುದನ್ನೂ ಲೆಕ್ಕಿಸದೆ ಸಮರ್ಪಣಾ ಮನೋಭಾವದಿಂದ ಕರ್ತವ್ಯ ನಿರ್ವಹಿಸುತ್ತಾರೆ. ಕೋವಿಡ್ ಸಂಕಷ್ಟ ಕಾಲದಲ್ಲಿ ಇವರೆಲ್ಲರೂ ತಮ್ಮ ಜೀವ ಲೆಕ್ಕಿಸದೆ ಕೆಲಸ ಮಾಡಿದ್ದಾರೆಂದು ಹೇಳಿದರು.
ಈಗಾಗಲೇ ಮಲ್ಲೇಶ್ವರ ಕ್ಷೇತ್ರದಲ್ಲಿ ಎಲ್ಲ ಪೌರ ಕಾರ್ಮಿಕರಿಗೆ ವ್ಯಾಕ್ಸಿನೇಷನ್ ಆಗಿದೆ. ಅವರಿಗೆ ಸಕಾಲಕ್ಕೆ ಫುಡ್ ಕಿಟ್ಗಳನ್ನು ಒದಗಿಸಲಾಗಿದೆ. ಯಾವುದೇ ಸಮಸ್ಯೆ ಇದ್ದರೂ ಆದ್ಯತೆ ಮೇರೆಗೆ ನೆರವಿನ ಹಸ್ತ ಚಾಚಲಾಗುತ್ತಿದೆ ಎಂದು ಸಚಿವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
MUST WATCH
ಹೊಸ ಸೇರ್ಪಡೆ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ