ಚಿನ್ನದ ಹುಡುಗ ಚೋಪ್ರಾಗೆ ದುಬಾರಿ ಕಾರು ಉಡುಗೊರೆ ಘೋಷಿಸಿದ ಆನಂದ್ ಮಹೀಂದ್ರಾ


Team Udayavani, Aug 7, 2021, 7:08 PM IST

trtrtre

ನವದೆಹಲಿ: ಟೋಕಿಯೊ ಒಲಿಂಪಿಕ್ಸ್ ನಲ್ಲಿ ಚಿನ್ನದ ಪದಕಕ್ಕೆ ಮುತ್ತಿಕ್ಕಿರುವ ಜಾವೆಲಿನ್ ಥ್ರೋ ಆಟಗಾರ ನೀರಜ್ ಅವರಿಗೆ ದೇಶದಾದ್ಯಂತ ಅಭಿನಂದನೆಯ ಮಹಾಪೂರ ಹರಿದು ಬರುತ್ತಿದೆ. ಚಿನ್ನದ ಬೇಟೆಯಾಡಿರುವ ಚೋಪ್ರಾಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಸಾಕಷ್ಟು ಗಣ್ಯರು ಶುಭ ಕೋರಿದ್ದಾರೆ. ಇದೀಗ ಖ್ಯಾತ ಉದ್ಯಮಿ ಆನಂದ್ ಮಹೀಂದ್ರಾ ಅವರು ವಿಶೇಷ ಉಡುಗೊರೆಯೊಂದನ್ನು ಘೋಷಿಸಿದ್ದಾರೆ.

ಮಹೀಂದ್ರಾ ಕಂಪನಿ ಮಾಲೀಕ ಆನಂದ್ ಮಹೀಂದ್ರಾ ಅವರು ಚಿನ್ನದ ಹುಡುಗ ನೀರಜನಿಗೆ ಭರ್ಜರಿ ಉಡುಗೊರೆ ನೀಡುವುದಾಗಿ ಹೇಳಿಕೊಂಡಿದ್ದಾರೆ. ಮಹೀಂದ್ರಾ XUV 700 ಕಾರು ಗಿಫ್ಟ್ ನೀಡುವುದಾಗಿ ಘೋಷಿಸಿದ್ದಾರೆ. ಜೊತೆಗೆ ನೀರಜ್ ಉಡುಗೊರೆ ನೀಡಲು XUV 700 ಕಾರು ಸಿದ್ಧಪಡಿಸಿ ಎಂದು ತಮ್ಮ ತಂಡಕ್ಕೆ ಸೂಚಿಸಿದ್ದಾರೆ.

ಇನ್ನು ಅಥ್ಲೆಟಿಕ್ಸ್‌ನಲ್ಲಿ ಭಾರತಕ್ಕೆ ಮೊದಲ ಒಲಿಂಪಿಕ್ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ ಅವರಿಗೆ ಹರಿಯಾಣ ಸರ್ಕಾರ ನಗದು ಬಹುಮಾನವನ್ನು ಘೋಷಿಸಿತು. ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಒಲಿಂಪಿಕ್ಸ್​ನಲ್ಲಿ ಪುರುಷರ ಜಾವೆಲಿನ್ ಥ್ರೋನಲ್ಲಿ ಚಿನ್ನದ ಪದಕ ಗೆದ್ದ ಚೋಪ್ರಾ ಅವರಿಗೆ 6 ಕೋಟಿ ರೂ. ನಗದು ಬಹುಮಾನ ಘೋಷಿಸಿದ್ದಾರೆ.

ಪುರುಷರ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಬಂಗಾರದ ಪದಕ ಗೆದ್ದು ಕೊಂಡಿದ್ದಾರೆ. ಇಂದು ನಡೆದ ಫೈನಲ್ ಪಂದ್ಯದಲ್ಲಿ ನೀರಜ್ ಚೋಪ್ರಾ ಆರಂಭದಿಂದಲೇ ಉತ್ತಮ ಪ್ರದರ್ಶನ ತೋರಿದರು. ಮೊದಲ ಪ್ರಯತ್ನದಲ್ಲಿ 87.03 ಮೀಟರ್ ಎಸೆದ ನೀರಜ್, ಎರಡನೇ ಪ್ರಯತ್ನದಲ್ಲಿ 87.58 ಮೀಟರ್ ಜಾವೆಲಿನ್ ಎಸೆದರು. ಆದರೆ ಮೂರನೇ ಪ್ರಯತ್ನದಲ್ಲಿ ನೀರಜ್ 76.79 ಮೀಟರ್ ಎಸೆದರು.

ನಾಲ್ಕನೇ ಸುತ್ತಿನಲ್ಲಿ ಫೌಲ್ ಆಯಿತು. ಐದನೇ ಸುತ್ತು ಕೂಡಾ ಫೌಲ್ ಆಯಿತು. ಅಂತಿಮ ಸುತ್ತಿನವರೆಗೂ ಗರಿಷ್ಠ ದೂರ ಕಾಪಾಡಿದ ನೀರಜ್ ಚೋಪ್ರಾ ಜಯಶಾಲಿಯಾದರು.

ಟಾಪ್ ನ್ಯೂಸ್

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

4-manjeshwara-1

Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

3-hunsur

Hunsur: ಆನೆ ನಡೆದದ್ದೇ ದಾರಿ! ಆನೆ ದಾಳಿಗೆ ಬೈಕ್ ಜಖಂ, ಕಾಂಪೌಂಡ್ ಗೆ ಹಾನಿ

2-kushtagi

Polls:ಮತದಾನ ಮಾಡಲು ಬೈಕ್ ನಲ್ಲಿ ಬರುತ್ತಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿ; ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

8

UP: ಪತಿಯ ಕೈಕಾಲು ಕಟ್ಟಿ ಖಾಸಗಿ ಅಂಗವನ್ನು ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ: ಪತ್ನಿ ಬಂಧನ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

4-manjeshwara-1

Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

21

Rachana inder: ಮರ್ಡರ್‌ ಮಿಸ್ಟರಿ 4 ಎನ್‌ 6

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.