ಬಿಗ್ ಬಾಸ್ : ಪ್ರಶಾಂತ್ ಸಂಬರಗಿ- ವೈಷ್ಣವಿ ಗೌಡ ಔಟ್ : ಇರುವ ಮೂವರಲ್ಲಿ ಗೆಲ್ಲೋರ್‍ಯಾರು..?


Team Udayavani, Aug 8, 2021, 10:03 AM IST

frythhgh

ಬೆಂಗಳೂರು : ಬಿಗ್ ​​ಬಾಸ್​ ಸೀಸನ್​​ 8 ಜನರಿಗೆ ಕತೂಹಲಗಳ ಆಗರವೇ ಆಗಿದೆ. ಇಂದು ಶೋಗೆ ತೆರೆ ಬೀಳಲಿದ್ದು, ವಿನ್ನರ್ ಯಾರು ಎಂಬುದು ಅಧಿಕೃತವಾಗಿ ಹೊರ ಬೀಳಲಿದೆ. ಇಲ್ಲಿಯವರೆಗೆ ಇದ್ದು ಟಾಪ್ 5 ಕಂಟೆಸ್ಟೆಂಟ್ ಗಳಲ್ಲಿ ಇದೀಗ ಪ್ರಶಾಂತ್ ಸಂಬರಗಿ ಹಾಗೂ ವೈಷ್ಣವಿ ಗೌಡ ಮನೆಯಿಂದ ಔಟ್ ಆಗಿದ್ದಾರೆ. ಮನೆಯಲ್ಲಿ ಸದ್ಯ  ಅರವಿಂದ್, ಮಂಜು ಪಾವಗಡ ಹಾಗೂ ದಿವ್ಯಾ ಉರುಡುಗ ಟಾಪ್​​ 3 ಸ್ಪರ್ಧಿಗಳಾಗಿ ಗ್ರ್ಯಾಂಡ್​ ಫಿನಾಲೆಗೆ ತಲುಪಿದ್ದಾರೆ.

ಇಷ್ಟು ದಿನ ದೊಡ್ಡಮನೆಯಲ್ಲಿ ಉಳಿದಿದ್ದ ಟಾಪ್ 5 ಸ್ಪರ್ಧಿಗಳಲ್ಲಿ ಪ್ರಶಾಂತ್ ಸಂಬರಗಿ ಮೊದಲು ಮನೆಯಿಂದ ಹೊರ ಬಂದರು. ಒಟ್ಟು 6,69,020 ಮತ ಪಡೆದುಕೊಂಡಿದ್ದಾರೆ. ಇವರಿಗೆ 2.5 ಲಕ್ಷ ರೂಪಾಯಿಗಳ ಬಹುಮಾನ ಲಭ್ಯವಾಗಲಿದೆ. ಆ ಬಳಿಕ 10,21,831 ಮತ ಪಡೆದುಕೊಂಡಿದ್ದ ವೈಷ್ಣವಿ ಅವರು ತಮ್ಮ ಜರ್ನಿ ಅಂತ್ಯಗೊಳಿಸಿದ್ದಾರೆ.

ಎಲಿಮಿನೇಷನ್​ ಸಂದರ್ಭದಲ್ಲಿ ಬಿಗ್ ಮನೆಯಲ್ಲಿದ್ದ ನಾಲ್ಕು ಮಂದಿ ಸದಸ್ಯರು ದಿವ್ಯಾ ಉರುಡುಗ ಎಲಿಮಿನೇಟ್​ ಆಗಬಹುದು ಎಂದು ಹೇಳಿದ್ದರು. ಇಷ್ಟೇ ಅಲ್ಲದೆ ದಿವ್ಯಾ ಕೂಡ ನಾನೇ ಎಲಿಮಿನೇಟ್​ ಆಗಬಹುದು ಎಂದಿದ್ದರು. ಆದರೆ ವೋಟ್​ ​ಗಳು ಪಡೆದ ಆಧಾರದ ಮೇಲೆ ಮನೆಯಿಂದ ವೈಷ್ಣವಿ ಅವರು ಹೊರಗೆ ಬಂದರು.

ಐದನೇ ಸ್ಪರ್ಧಿಯಾಗಿ ಸಂಬರಗಿ ಎಲಿಮಿನೇಟ್ ಆಗುತ್ತಿರುವುದು ಗೊತ್ತಾಗುತ್ತಿದಂತೆ ಅವರು ಭಾವುಕರಾದರು. ಆದರೆ ಸ್ಪರ್ಧೆಯಲ್ಲಿ ಭಾಗಿಯಾಗಲು ಅವಕಾಶ ನೀಡಿದಕ್ಕೆ ಬಿಗ್​ ​ಬಾಸ್​​ಗೆ ಧನ್ಯವಾದ ಹೇಳಿ ಹೊರನಡೆದರು.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.