ಯಾವುದರಲ್ಲಿ ಹೊಡಿತಾರೋ ಅದರಲ್ಲಿಯೇ ಹೊಡೆದು ಒಂದಕ್ಕೆ ಎರಡು ತೆಗೆದುಬಿಡಿ: ಈಶ್ವರಪ್ಪ


Team Udayavani, Aug 8, 2021, 4:53 PM IST

ಯಾವುದರಲ್ಲಿ ಹೊಡಿತಾರೋ ಅದರಲ್ಲಿಯೇ ಹೊಡೆದು ಒಂದಕ್ಕೆ ಎರಡು ತೆಗೆದುಬಿಡಿ: ಈಶ್ವರಪ್ಪ

ಶಿವಮೊಗ್ಗ: ಹಿಂದೆ ಬಿಜೆಪಿ ಕಾರ್ಯಕರ್ತರನ್ನು ಹೊಡೆದರೆ ವಾಪಸ್ ಹೊಡೆಯೋದಕ್ಕೆ ನಮಗೆ ಶಕ್ತಿ ಇರಲಿಲ್ಲ. ಆದರೆ ಇವತ್ತು ಲಕ್ಷ ಲಕ್ಷ ಜನರು ನಮ್ಮ ಪಕ್ಷದ ಪರವಾಗಿ ಇದ್ದಾರೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ನಗರದಲ್ಲಿ‌ ನಡೆದ ಬಿಜೆಪಿ ನಗರ ಕಾರ್ಯಕಾರಿಣಿ ಸಭೆಯಲ್ಲಿ‌ ಮಾತನಾಡಿದ ಅವರು, ಹಿಂದುತ್ವದ ಮೆರವಣಿಗೆ ಎಂದರೆ ಅದನ್ನು ಊಹೆ ಮಾಡಲೂ ಆಗುತ್ತಿರಲಿಲ್ಲ. ನಮ್ಮ ಕಾರ್ಯಕರ್ತರನ್ನು ಕೊಲೆ ಮಾಡುತ್ತಿದ್ದರು. ಆಗ ನಮ್ಮ ಹಿರಿಯರು ಬಿ ಕಾಮ್ ಎಟ್ ಆಲ್ ಕಾಸ್ಟ್ ಎಂದು ಹೇಳುತ್ತಿದ್ದರು. ಅಂದರೆ ಎಂತಹ ಸಂದರ್ಭದ ಬಂದರೂ ಸಹ ಶಾಂತವಾಗಿರಿ. ಹೊಡಿಲಿ, ಬಡಿಲಿ, ಕೊಲೆ ಮಾಡಲಿ. ಯಾಕೆ ಅಂದ್ರೆ ನಮ್ಮ ಬಳಿ ಶಕ್ತಿ ಇರಲಿಲ್ಲ ಎಂದು ಈಶ್ವರಪ್ಪ ಹೇಳಿದರು.

ಇದನ್ನೂ ಓದಿ:ಗೊಂದಲವಿಲ್ಲ, ಆನಂದ್ ಸಿಂಗ್-ಎಂಟಿಬಿ ಅವರ ಭಾವನೆಗಳನ್ನು ಹೇಳಿದ್ದಾರಷ್ಟೇ: ಈಶ್ವರಪ್ಪ

ಇವತ್ತು ಇಡೀ ಪ್ರಪಂಚದಲ್ಲಿ ಬಿಜಿಪಿ ಪಾರ್ಟಿ ಹೇಗೆ ಬೆಳೆದಿದೆ ಅಂತ ಎಲ್ಲರಿಗೂ ಗೊತ್ತಿದೆ. ಇವತ್ತು ಯಾರು ಯಾವುದೇ ಮೂಲೆಯಲ್ಲಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತನ ಮೈ ಮುಟ್ಟಿದರೆ ಅವತ್ತು ಬಿ ಕಾಮ್ ಎಟ್ ಆಲ್ ಕಾಸ್ಟ್ ಅಂತ ಇತ್ತು ಆದರೆ ಈಗ ಫೇಸ್ ವಿದ್ ದಿ ಸೇಮ್ ಸ್ಟಿಕ್. ಯಾವುದರಲ್ಲಿ ಹೊಡಿತಾರೋ ಅದರಲ್ಲಿಯೇ ಹೊಡೆದು ಒಂದಕ್ಕೆ ಎರಡು ತೆಗೆದು ಬಿಡಿ. ಹೇಳುವುದು ಬೇಡ ಯಾಕಂದರೆ ಪಕ್ಷ ಅಷ್ಟು ಬೆಳೆದು‌ ಬಿಟ್ಟಿದೆ. ಈಗ ನಮ್ಮ ಸುದ್ದಿಗೆ ಯಾರು ಬರುವುದಿಲ್ಲ ಎಂದು ಹೇಳಿದರು.

ಟಾಪ್ ನ್ಯೂಸ್

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ರಾಜ್ಯ ದಿವಾಳಿ ಮಾಡಿ ಚೊಂಬು ತೋರಿಸುತ್ತಿದಾರೆ: ಬಸವರಾಜ ಬೊಮ್ಮಾಯಿ

ರಾಜ್ಯ ದಿವಾಳಿ ಮಾಡಿ ಚೊಂಬು ತೋರಿಸುತ್ತಿದ್ದಾರೆ: ಬಸವರಾಜ ಬೊಮ್ಮಾಯಿ

Uddav-2

Shiv sena ಪಕ್ಷದ ಗೀತೆಯಿಂದ ‘ಹಿಂದೂ’, ‘ಜೈ ಭವಾನಿ’ ಪದ ಕೈಬಿಡಲ್ಲ: ಉದ್ಧವ್‌

1-aaaaa

Protest; ಕೇಜ್ರಿವಾಲ್ ಸಕ್ಕರೆ ಮಟ್ಟ 300 ದಾಟಿದೆ.. ; ಆಮ್ ಆದ್ಮಿ ಪಕ್ಷ ಆಕ್ರೋಶ

Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!

Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.