ದೊರೆಸ್ವಾಮಿ ಸ್ವಾವಲಂಬಿ ಹಾಗೂ ತ್ಯಾಗದ ಜೀವನ ನಡೆಸಿದವರು: ಸಿದ್ದರಾಮಯ್ಯ


Team Udayavani, Aug 8, 2021, 10:00 PM IST

ದೊರೆಸ್ವಾಮಿ ಸ್ವಾವಲಂಬಿ ಹಾಗೂ ತ್ಯಾಗದ ಜೀವನ ನಡೆಸಿದವರು: ಸಿದ್ದರಾಮಯ್ಯ

ಬೆಂಗಳೂರು: “ನಾವೆಲ್ಲ ಅಧಿಕಾರದಲ್ಲಿ ಇದ್ದವರು, ಮುಂದೆಯೂ ಮತ್ತೆ ಅಧಿಕಾರ ಬೇಕು ಎನ್ನುವವರು. ಆದರೆ, ದೊರೆಸ್ವಾಮಿ ಸ್ವಾವಲಂಬಿ ಹಾಗೂ ತ್ಯಾಗದ ಜೀವನ ನಡೆಸಿದವರು’ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಗಾಂಧಿ ಭವನದಲ್ಲಿ ಭಾನುವಾರ ಏರ್ಪಡಿಸಿದ್ದ ದಿವಂಗತ ಎಚ್‌.ಎಸ್‌. ದೊರೆಸ್ವಾಮಿ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ದೊರೆಸ್ವಾಮಿ ಚುನಾವಣೆಗೆ ನಿಂತು ರಾಜಕಾರಣ ಮಾಡಬಹುದಿತ್ತು. ಅಧಿಕಾರದ ಗದ್ದುಗೆಯನ್ನೂ ಏರಬಹುದಿತ್ತು. ಆದರೆ, ಯಾವತ್ತೂ ಅದರಿಂದ ಅಂತರ ಕಾಯ್ದುಕೊಂಡು ಬಂದರು. ಎಂದಿಗೂ ಸ್ವಾರ್ಥಕ್ಕಾಗಿ, ಅಧಿಕಾರಕ್ಕಾಗಿ ಹೋರಾಟ ಮಾಡಿದವರಲ್ಲ. ಜನರಿಗೆ ಅನ್ಯಾಯವಾದಾಗಲೆಲ್ಲಾ ದನಿ ಎತ್ತುತ್ತಿದ್ದರು. ಸಾಮಾನ್ಯವಾಗಿ ಗಾಂಧಿವಾದದ ಬಗ್ಗೆ ಮಾತನಾಡುವುದು ಸುಲಭ. ಆದರೆ, ಅನುಸರಣೆ ಕಷ್ಟ. ಇವೆರಡನ್ನೂ ನಿರ್ವಹಿಸಿದವರು ದೊರೆಸ್ವಾಮಿ ಎಂದು ಹೇಳಿದರು.

“ನಾವು ಅಧಿಕಾರದಲ್ಲಿದ್ದಾಗ ಅನೇಕ ಬಾರಿ ಬಂದು ಅವರು ಭೇಟಿ ಮಾಡಿದ್ದರು. ಸ್ವಾರ್ಥಕ್ಕಾಗಿ ಎಂದೂ ಬಂದವರಲ್ಲ. ಜನರ ಸಮಸ್ಯೆಗಳು ಇದ್ದಾಗ ಮಾತ್ರ ಬಂದು ಮಾತನಾಡುತ್ತಿದ್ದರು. ತಪ್ಪು ಮಾಡಿದಾಗ ಕಿವಿಹಿಂಡಿದ್ದೂ ಉಂಟು’ ಎಂದು ಮೆಲುಕು ಹಾಕಿದರು.

ಇದನ್ನೂ ಓದಿ:ಪ್ರಧಾನಿಗೆ ಪ್ರತಿಪಕ್ಷಗಳ ವಿಡಿಯೋ ಸಂದೇಶ

ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ದೊರೆಸ್ವಾಮಿ, ಸ್ವಾತಂತ್ರ್ಯ ನಂತರ  ಅಧಿಕಾರಕ್ಕೆ ಬಂದ ನಮ್ಮವರದ್ದೇ ಸರ್ಕಾರಗಳು ತಪ್ಪು ಮಾಡಿದಾಗ‌, ಭ್ರಷ್ಟಾಚಾರ ನಡೆಸಿದಾಗ ಹೋರಾಟ ಮಾಡಿದರು. ಅಷ್ಟೇ ಅಲ್ಲ ಅವರು ಸಾಕಷ್ಟು ನಕ್ಸಲ್‌ ಹೋರಾಟಗಾರರ ಮನಸ್ಸು ಬದಲಾಯಿಸಿದವರು. ದೊರೆಸ್ವಾಮಿ ಮತ್ತು ಗೌರಿ ಲಂಕೇಶ್‌ ಮುಂತಾದವರು ಸಾಕಷ್ಟು ಜನರನ್ನು ಕರೆತಂದು ಉತ್ತಮ ಜೀವನ ರೂಪಿಸಿಕೊಳ್ಳಲು ಕಾರಣಕರ್ತರಾಗಿದ್ದಾರೆ ಎಂದು ಸ್ಮರಿಸಿದರು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕ ವೈಎಸ್‌ವಿ ದತ್ತ, ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರಬೂರು ಶಾಂತಕುಮಾರ್‌, ಲೇಖಕಿ ಡಾ.ವಸುಂಧರಾ ಭೂಪತಿ, ಎಂ.ಪಿ. ನಾಡಗೌಡ, ದೊರೆಸ್ವಾಮಿ ಅವರ ಮಗ ರಾಜು ದೊರೆಸ್ವಾಮಿ ಮತ್ತಿತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

3

ಹೆಚ್ಚು ಟೀ, ಕಾಫಿ ಕುಡಿದರೆ ರಕ್ತಹೀನತೆ ಬಾಧೆ ಗ್ಯಾರಂಟಿ!

Mumbai: ಹೋರ್ಡಿಂಗ್‌ ಕುಸಿತು ಬಿದ್ದ ಪ್ರಕರಣ; ಮೃತರ ಸಂಖ್ಯೆ 14ಕ್ಕೆ ಏರಿಕೆ, 74 ಮಂದಿಗೆ ಗಾಯ

Mumbai: ಹೋರ್ಡಿಂಗ್‌ ಕುಸಿತು ಬಿದ್ದ ಪ್ರಕರಣ; ಮೃತರ ಸಂಖ್ಯೆ 14ಕ್ಕೆ ಏರಿಕೆ, 74 ಮಂದಿಗೆ ಗಾಯ

Ramayana: 100, 200.. ಕೋಟಿಯಲ್ಲ ʼರಾಮಾಯಣʼ ಮೊದಲ ಪಾರ್ಟ್‌ನ ಬಜೆಟ್ಟೇ 835 ಕೋಟಿ ರೂ.

Ramayana: 100, 200.. ಕೋಟಿಯಲ್ಲ ʼರಾಮಾಯಣʼ ಮೊದಲ ಪಾರ್ಟ್‌ನ ಬಜೆಟ್ಟೇ 835 ಕೋಟಿ ರೂ.

Ramanagara: ಬಿರುಗಾಳಿ ಮಳೆಯ ಅವಾಂತರ… ನೂರಾರು ಮರಗಳು ಧರೆಗೆ, ಹಾರಿ ಹೋದ ಮನೆಯ ಮೇಲ್ಛಾವಣಿ

Ramanagara: ಬಿರುಗಾಳಿ ಮಳೆಯ ಅವಾಂತರ… ನೂರಾರು ಮರಗಳು ಧರೆಗೆ, ಹಾರಿ ಹೋದ ಮನೆಯ ಮೇಲ್ಛಾವಣಿ

Madikeri ಮೇಲುಸೇತುವೆ ಕಾಮಗಾರಿ ಪೂರ್ಣ; ಇನ್ನು ಪ್ರವಾಹದ ಭೀತಿ ಇಲ್ಲ

Madikeri ಮೇಲುಸೇತುವೆ ಕಾಮಗಾರಿ ಪೂರ್ಣ; ಇನ್ನು ಪ್ರವಾಹದ ಭೀತಿ ಇಲ್ಲ

Horoscope: ಈ ರಾಶಿಯವರ ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆಯಾಗಲಿದೆ

Horoscope: ಈ ರಾಶಿಯವರ ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆಯಾಗಲಿದೆ

ಸಕ್ಕರೆ ಕಾರ್ಖಾನೆಗಳಿಗೆ ಈಗ ಕಬ್ಬು “ಬರ’! ನೀರಿನ ಕೊರತೆಯಿಂದ ಬೆಳೆಯದ ಕಬ್ಬು

Sugar ಕಾರ್ಖಾನೆಗಳಿಗೆ ಈಗ ಕಬ್ಬು “ಬರ’! ನೀರಿನ ಕೊರತೆಯಿಂದ ಬೆಳೆಯದ ಕಬ್ಬು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagara: ಬಿರುಗಾಳಿ ಮಳೆಯ ಅವಾಂತರ… ನೂರಾರು ಮರಗಳು ಧರೆಗೆ, ಹಾರಿ ಹೋದ ಮನೆಯ ಮೇಲ್ಛಾವಣಿ

Ramanagara: ಬಿರುಗಾಳಿ ಮಳೆಯ ಅವಾಂತರ… ನೂರಾರು ಮರಗಳು ಧರೆಗೆ, ಹಾರಿ ಹೋದ ಮನೆಯ ಮೇಲ್ಛಾವಣಿ

SSLC Results ಕುಸಿತಕ್ಕೆ ಸಿಸಿಕೆಮರಾ ಕಾರಣವಲ್ಲ: ಕೆಪಿಎಂಟಿಸಿಸಿ ಅಭಿಪ್ರಾಯ

SSLC Results ಕುಸಿತಕ್ಕೆ ಸಿಸಿಕೆಮರಾ ಕಾರಣವಲ್ಲ: ಕೆಪಿಎಂಟಿಸಿಸಿ ಅಭಿಪ್ರಾಯ

Prajwal Revanna

Prajwal Revanna ಪಾಸ್‌ಪೋರ್ಟ್‌ ರದ್ದತಿಗೆ ಕೋರ್ಟ್‌ಗೆ ಎಸ್‌ಐಟಿ ಮೊರೆ?

Rain Alert: ಇಂದು ಬಿರುಗಾಳಿ ಸಹಿತ ಮಳೆ ಸಾಧ್ಯತೆ

Rain Alert: ಇಂದು ಬಿರುಗಾಳಿ ಸಹಿತ ಮಳೆ ಸಾಧ್ಯತೆ

Karnataka ರಾಜ್ಯ ಸರಕಾರ ಪತನವಾದರೆ ನಾವು ಹೊಣೆ ಅಲ್ಲ: ಬಿಜೆಪಿ

Karnataka ರಾಜ್ಯ ಸರಕಾರ ಪತನವಾದರೆ ನಾವು ಹೊಣೆ ಅಲ್ಲ: ಬಿಜೆಪಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

3

ಹೆಚ್ಚು ಟೀ, ಕಾಫಿ ಕುಡಿದರೆ ರಕ್ತಹೀನತೆ ಬಾಧೆ ಗ್ಯಾರಂಟಿ!

Mumbai: ಹೋರ್ಡಿಂಗ್‌ ಕುಸಿತು ಬಿದ್ದ ಪ್ರಕರಣ; ಮೃತರ ಸಂಖ್ಯೆ 14ಕ್ಕೆ ಏರಿಕೆ, 74 ಮಂದಿಗೆ ಗಾಯ

Mumbai: ಹೋರ್ಡಿಂಗ್‌ ಕುಸಿತು ಬಿದ್ದ ಪ್ರಕರಣ; ಮೃತರ ಸಂಖ್ಯೆ 14ಕ್ಕೆ ಏರಿಕೆ, 74 ಮಂದಿಗೆ ಗಾಯ

Ramayana: 100, 200.. ಕೋಟಿಯಲ್ಲ ʼರಾಮಾಯಣʼ ಮೊದಲ ಪಾರ್ಟ್‌ನ ಬಜೆಟ್ಟೇ 835 ಕೋಟಿ ರೂ.

Ramayana: 100, 200.. ಕೋಟಿಯಲ್ಲ ʼರಾಮಾಯಣʼ ಮೊದಲ ಪಾರ್ಟ್‌ನ ಬಜೆಟ್ಟೇ 835 ಕೋಟಿ ರೂ.

Ramanagara: ಬಿರುಗಾಳಿ ಮಳೆಯ ಅವಾಂತರ… ನೂರಾರು ಮರಗಳು ಧರೆಗೆ, ಹಾರಿ ಹೋದ ಮನೆಯ ಮೇಲ್ಛಾವಣಿ

Ramanagara: ಬಿರುಗಾಳಿ ಮಳೆಯ ಅವಾಂತರ… ನೂರಾರು ಮರಗಳು ಧರೆಗೆ, ಹಾರಿ ಹೋದ ಮನೆಯ ಮೇಲ್ಛಾವಣಿ

Madikeri ಮೇಲುಸೇತುವೆ ಕಾಮಗಾರಿ ಪೂರ್ಣ; ಇನ್ನು ಪ್ರವಾಹದ ಭೀತಿ ಇಲ್ಲ

Madikeri ಮೇಲುಸೇತುವೆ ಕಾಮಗಾರಿ ಪೂರ್ಣ; ಇನ್ನು ಪ್ರವಾಹದ ಭೀತಿ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.