ಪ್ರವಾಹದಲ್ಲೇ ಶವ ಹೊತ್ತೂಯ್ದು ಅಂತ್ಯಸಂಸ್ಕಾರ
Team Udayavani, Aug 8, 2021, 9:41 PM IST
ಭೋಪಾಲ್: ದೇಶದ ಹಲವು ರಾಜ್ಯಗಳಲ್ಲಿ ಮಳೆಯಿಂದಾಗಿ ಪ್ರವಾಹ ಸ್ಥಿತಿ ಉಂಟಾಗಿದೆ. ಇಂತಹ ಕಠಿಣ ಸಮಯದಲ್ಲಿ ಮೃತ ವ್ಯಕ್ತಿಯೊಬ್ಬರನ್ನು ಎದೆ ಮಟ್ಟದ ನೀರಿನಲ್ಲೇ ಹೊತ್ತೂಯ್ದು ಅಂತ್ಯಸಂಸ್ಕಾರ ಮಾಡಿರುವ ಘಟನೆ ಮಧ್ಯಪ್ರದೇಶದ ಗುಣ ಜಿಲ್ಲೆಯಲ್ಲಿನಡೆದಿದೆ.
ಭಾರೀ ಮಳೆಯಿಂದಾಗಿ ಇಲ್ಲಿನ ಭದೌರಾ ಗ್ರಾಮದ ರಸ್ತೆಯಲ್ಲಿ 2-3 ಅಡಿಯಷ್ಟು ನೀರು ನಿಂತಿತ್ತು. ಗ್ರಾಮದ ಕಮರ್ಲಾಲ್ ಶಾಕ್ಯಾವಾರ್ ಹೆಸ ರಿನ ವ್ಯಕ್ತಿ ಶುಕ್ರವಾರ ಅಸುನೀಗಿದ್ದು, ಅವರ ಅಂತ್ಯಸಂಸ್ಕಾರ ಮಾಡಲು ರಸ್ತೆಯಲ್ಲಿ ಶವ ತೆಗೆದುಕೊಂಡು ಹೋಗಬೇಕಿತ್ತು.
ನಾಲ್ಕೈದು ತಾಸುಗಳ ಕಾಲ ಕಾದರೂ ನೀರು ಇಳಿಯದ ಹಿನ್ನೆಲೆಯಲ್ಲಿ ಈಜು ಬರುವವರು ಮಾತ್ರ ನೀರಿನಲ್ಲಿ ಶವ ಹೊತ್ತೂಯ್ದು ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ.
ಇದನ್ನೂ ಓದಿ:ಬಾರ್ಸಿಲೋನಾಗೆ ಮೆಸ್ಸಿ ಭಾವುಕ ವಿದಾಯ
ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್ ಭಾಗವತ್
MUST WATCH
ಹೊಸ ಸೇರ್ಪಡೆ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ