ಕನ್ನಡ ರಸಪ್ರಶ್ನೆಯಲ್ಲಿ ಮಲಯಾಳಂ ಶಬ್ದ !


Team Udayavani, Aug 9, 2021, 6:59 AM IST

ಕನ್ನಡ ರಸಪ್ರಶ್ನೆಯಲ್ಲಿ ಮಲಯಾಳಂ ಶಬ್ದ !

ಕಾಸರಗೋಡು: ಸ್ವಾತಂತ್ರ್ಯ ದಿನದ 75ನೇ ವರ್ಷವನ್ನು ಆಚರಿಸುವ ಸಂದರ್ಭದಲ್ಲಿ ಕಾಸರಗೋಡು  ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆ ಕಿರಿಯ ಪ್ರಾಥಮಿಕ ತರಗತಿಯ ಮಕ್ಕಳಿಗೆ ರಸಪ್ರಶ್ನೆ ಸ್ಪರ್ಧೆ ಏರ್ಪಡಿಸಿದೆ. ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಸ್ಪರ್ಧೆ ಆಯೋಜಿಸಿದ್ದರೂ ಪ್ರಶ್ನೆಗಳಲ್ಲಿ ಬಹುತೇಕ ಮಲಯಾಳದ ಶಬ್ದಗಳನ್ನು ಬಳಸಿರುವುದು ಕನ್ನಡಿಗರ ಆಕ್ಷೇಪಕ್ಕೆ ಕಾರಣವಾಗಿದೆ.

ಪ್ರಶ್ನೆ ಪತ್ರಿಕೆಯಲ್ಲಿರುವ ಕುಸಿರಕೂಡ್‌ (ಪ್ರಶ್ನೆ 7), ಪಯಸ್ವಿನಿಯುಡೆ ತೀರಲ್‌ (ಪ್ರ. 9), ಕಾಟಿಲ್‌ ಮೊಳಯ್ಯುಂ ಪಚ್ಚಿಲೆಯೆಲ್ಲಾಂ ಕೂಟ್ಟತ್ತೋಡೆಯೆಡುಕ್ಕುಂ ಞಙ`ಳ್‌ (ಪ್ರ. 12), ಖನಿಜಂ (ಪ್ರ. 16), ಪಾಡುನ್ನ ಪಡವಾಳ್‌ (ಪ್ರ. 19), ತೋಲ್‌ ವಿರಕ್‌ (ಪ್ರ. 20) ಮೊದಲಾದ ಶಬ್ದಗಳು ಮಲಯಾಳದ್ದೇ ಆಗಿವೆ.

ಈ ಶಬ್ದಗಳನ್ನು ಕನ್ನಡ ಮಾಧ್ಯಮದ ವಿದ್ಯಾರ್ಥಿಗಳು ಕೇಳಿರುವುದೇ ಸಂಶಯ. ಹೀಗಿರುವಾಗ ಇಂತಹ ಪ್ರಶ್ನೆಗಳನ್ನು ನೀಡಿ ಕನ್ನಡ ಮಾಧ್ಯಮ ವಿದ್ಯಾರ್ಥಿಗಳನ್ನು ಗೊಂದಲಕ್ಕೆ ಸಿಲುಕಿಸುವ ಹುನ್ನಾರವೇ ? ಎಂಬ ಪ್ರಶ್ನೆ ಸಹಜವಾಗಿ ಬಂದಿದ್ದರೆ ಅಚ್ಚರಿ ಪಡುವಂತದ್ದೇನಿಲ್ಲ.

ಮಲಯಾಳ ಹೇರಿಕೆ ಯತ್ನ?:

ಕಾಸರಗೋಡಿನ ಕನ್ನಡ ಮಾಧ್ಯಮದ ಕಿರಿಯ ಪ್ರಾಥಮಿಕ ತರಗತಿಯ ಮಕ್ಕಳಿಗೆ ಮಲಯಾಳ ಭಾಷೆಯ ಪ್ರಶ್ನೆಗಳನ್ನು ನೀಡಿ ಉತ್ತರಿಸದಂತಾಗಿದೆ. ಕನ್ನಡ ವಿದ್ಯಾರ್ಥಿಗಳ ಮೇಲೆ ಮಲಯಾಳವನ್ನು ಹೇರುವ ಪ್ರಯತ್ನವೇ ಇದು? ಒಂದೆಡೆ ಭಾಷಾ ದ್ವೇಷವಿಲ್ಲ ಎಂದು ತೋರಿಕೆಗೆ ಪ್ರದರ್ಶಿಸಿ ಇನ್ನೊಂದೆಡೆ ಕನ್ನಡ ಭಾಷೆಯನ್ನು ಕೊಲ್ಲುವ ಪ್ರಯತ್ನವೂ ಈ ಮೂಲಕ ನಡೆಯುತ್ತಿದೆ; ಇದು ಯಾವ ಸೀಮೆಯ ನ್ಯಾಯ? ಪ್ರತಿ ಸಂದರ್ಭವೂ ಸರಕಾರ ಕನ್ನಡವನ್ನು ಅವಗಣಿಸುತ್ತಿದೆ ಎಂದು ಕನ್ನಡಿಗರು ಆಕ್ಷೇಪಿಸಿದ್ದಾರೆ.

ಟಾಪ್ ನ್ಯೂಸ್

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

9-uv-fusion

Pens: ಬಹುರೂಪದಲ್ಲಿ ಲಭ್ಯವಿರುವ ಬಹುಪಯೋಗಿ ಲೇಖನಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

8-uv-fusion

UV Fusion: ಬಾಯಾರಿ ಬರುವ ಬಾನಾಡಿಗಳ ರಕ್ಷಿಸೋಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Brahmavara-ಉಡುಪಿ ಟ್ರಾಫಿಕ್‌ ಜಾಮ್‌ ಸಮಸ್ಯೆ: ಸವಾರರು ಸುಸ್ತೋ ಸುಸ್ತು

Brahmavara-ಉಡುಪಿ ಟ್ರಾಫಿಕ್‌ ಜಾಮ್‌ ಸಮಸ್ಯೆ: ಸವಾರರು ಸುಸ್ತೋ ಸುಸ್ತು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

9-uv-fusion

Pens: ಬಹುರೂಪದಲ್ಲಿ ಲಭ್ಯವಿರುವ ಬಹುಪಯೋಗಿ ಲೇಖನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.