ಬಿಗ್ ಬಾಸ್ ಟ್ರೋಫಿಗೆ ಮುತ್ತಿಟ್ಟ ತುಮಕೂರಿನ ಪ್ರತಿಭೆ : ಮಂಜು ಪಾವಗಡ ವಿನ್ನರ್
Team Udayavani, Aug 9, 2021, 7:54 AM IST
ಇಷ್ಟು ದಿನ ಎಲ್ಲರ ಗಮನ ಸೆಳೆದು ಕುತೂಹಲ ಮೂಡಿಸಿದ್ದ ಕನ್ನಡದ ಬಿಗ್ ಬಾಸ್ ಗೆ ತೆರೆ ಬಿದ್ದಿದೆ. ಬಿಗ್ ಬಾಸ್ ಕನ್ನಡ ಸೀಸನ್ 8ರ ವಿನ್ನರ್ ಆಗಿ ಮಂಜು ಪಾವಗಡ ಹೊರಹೊಮ್ಮಿದ್ದಾರೆ.
ಕೊನೆಯ ಹಂತದಲ್ಲಿ ದೊಡ್ಮನೆಯಲ್ಲಿ ಉಳಿದಿದ್ದ ಟಾಪ್ 3 ಕಂಟೆಸ್ಟೆಂಟ್ ಗಳಾದ ಮಂಜು, ಅರವಿಂದ್ ಮತ್ತು ದಿವ್ಯಾ ನಡುವೆ ಭಾರೀ ಪೈಪೋಟಿ ನಡೆದಿತ್ತು. ಆದರೆ ಕೊನೆಗೆ ಮಂಜು ಪಾವಗಡ ವಿನ್ನರ್ ಎಂದು ಕಿಚ್ಚ ಸುದೀಪ್ ಘೋಷಿಸಿದರು. ಇದರಿಂದ ಅರವಿಂದ್ ಕೆಪಿ ರನ್ನರ್ ಅಪ್ ಆಗಿದ್ದಾರೆ.
ಬಿಗ್ ಬಾಸ್ ಸೀಸನ್ 8ರ ಫಿನಾಲೆಯಲ್ಲಿ ಅರವಿಂದ್ ಕೆಪಿ, ವೈಷ್ಣವಿ ಗೌಡ, ದಿವ್ಯಾ ಉರುಡುಗ, ಮಂಜು ಪಾವಗಡ ಹಾಗೂ ಪ್ರಶಾಂತ್ ಸಂಬರಗಿ ಇದ್ದರು. ಆದರೆ ಫಿನಾಲೆಗೂ ಮುನ್ನ ವೈಷ್ಣವಿ ಗೌಡ ಮತ್ತು ಪ್ರಶಾಂತ್ ಸಂಬರಗಿ ಹೊರಬಂದಿದ್ದರು.
ಕೊನೆಯದಾಗಿ ಉಳಿದುಕೊಂಡಿದ್ದು ಮಂಜು ಪಾವಗಡ, ಅರವಿಂದ್ ಕೆಪಿ ಮತ್ತು ದಿವ್ಯಾ ಉರುಡುಗ. ಆದರೆ ಫಿನಾಲೆ ದಿನ ದಿವ್ಯಾ ಉರುಡುಗ ಎರಡನೇ ರನ್ನರ್ ಅಪ್ ಆಗಿ ಹೊರಹೊಮ್ಮಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..
Sandalwood: ಬಿಸಿಲ ಧಗೆ ಎಫೆಕ್ಟ್; ಔಟ್ಡೋರ್ ಶೂಟಿಂಗ್ನಿಂದ ಸಿನಿಮಂದಿ ದೂರ
Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
MUST WATCH
ಹೊಸ ಸೇರ್ಪಡೆ
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್
BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ