ಉಜ್ವಲ ಯೋಜನೆ 2.0 ಗೆ ನಾಳೆ ಉ. ಪ್ರದೇಶದ ಮಹೋಬಾ ಜಿಲ್ಲೆಯಲ್ಲಿ ಮೋದಿ ಚಾಲನೆ


Team Udayavani, Aug 9, 2021, 12:19 PM IST

Ujwala yojna relaunch pm Narendra Modi to launch ujjwala free gas connection with a refill and a gas stove

ಪ್ರಾತಿನಿಧಿಕ ಚಿತ್ರ

ನವ ದೆಹಲಿ : ಪ್ರಧಾನಿ ಮೋದಿ ನೇತೃತ್ವದ  ಕೇಂದ್ರದ  ಸರ್ಕಾರವು ಉಜ್ವಲ ಯೋಜನೆಯನ್ನು ಹೊಸ ಪ್ಯಾಕೇಜಿಂಗ್‌ ನೊಂದಿಗೆ ಆರಂಭಿಸಲಿದ್ದು, ಮಂಗಳವಾರ( ಆಗಸ್ಟ್ 10) ಉಜ್ವಲ ಯೋಜನೆ 2.0ಕ್ಕೆ ಉತ್ತರ ಪ್ರದೇಶದ ಮಹೋಬಾ ಜಿಲ್ಲೆಯಿಂದ ಚಾಲನೆ ನೀಡಲಿದ್ದಾರೆ.

ಉಜ್ವಲ 2.0 ಅಡಿಯಲ್ಲಿ, ಫಲಾನುಭವಿಗೆ ಉಚಿತ ಗ್ಯಾಸ್ ಸಂಪರ್ಕ, ಗ್ಯಾಸ್ ಸ್ಟೋವ್ ಜೊತೆಗೆ ಮೊದಲ ಬಾರಿಗೆ ತುಂಬಿದ ಸಿಲಿಂಡರ್ ಸಿಗಲಿದೆ.

ಇದನ್ನೂ ಓದಿ : ಹೊಡೆದ್ರೆ ವಾಪಸ್ ಅದರಲ್ಲಿ ಹೊಡಿರಿ ಎಂದಿದ್ದು ತಪ್ಪಾ?: ಹೇಳಿಕೆ ಸಮರ್ಥಿಸಿಕೊಂಡ ಈಶ್ವರಪ್ಪ

ಉಜ್ವಲ ಯೋಜನೆಯ  ಮೊದಲ ಆವೃತ್ತಿಯಲ್ಲಿ, ಸರ್ಕಾರವು ಎಲ್ ಪಿ ಜಿ ಸಂಪರ್ಕಗಳಿಗೆ ರೂ 1600 (ಠೇವಣಿ ಹಣ) ದ ಆರ್ಥಿಕ ಸಹಾಯವನ್ನು ಮಾತ್ರ ನೀಡುತ್ತಿತ್ತು. ಈ ಯೋಜನೆಯಡಿ, ಗ್ಯಾಸ್ ಸಂಪರ್ಕಗಳನ್ನು ಪಡೆಯುವ ಕುಟುಂಬಗಳು ಯಾವುದೇ ಬಡ್ಡಿ ಇಲ್ಲದೆ ಸ್ಟೌವ್ ಮತ್ತು ಸಿಲಿಂಡರ್‌ ಗಳಿಗಾಗಿ ಸಾಲ ತೆಗೆದುಕೊಳ್ಳಬಹುದಾಗಿತ್ತು.

ಉಜ್ವಲ 2.0 ಯೋಜನೆಯ ಅಡಿ ಕೇಂದ್ರ ಸರ್ಕಾರ ಈ ಆರ್ಥಿಕ ವರ್ಷದಲ್ಲಿ ಸುಮಾರು ಒಂದು ಕೋಟಿ ಗ್ಯಾಸ್ ಸಂಪರ್ಕ ಬಡವರಿಗೆ ಉಚಿತವಾಗಿ ಕಲ್ಪಿಸುವ ಗುರಿ ಹೊಂದಿದೆ.

ಸುಮಾರು ಐದು ವರ್ಷಗಳ ಹಿಂದೆ ಉತ್ತರ ಪ್ರದೇಶ ಚುನಾವಣೆಗಳಿಗೂ ಮುನ್ನ ಪ್ರಧಾನಿ ಮೋದಿ ಮೇ 1, 2016ರಲ್ಲಿ ರಾಜ್ಯದ ಬಲಿಯಾ ಜಿಲ್ಲೆಯ ಮೂಲಕ ಈ ಯೋಜನೆಯ ಮೊದಲ ಆವೃತ್ತಿಗೆ ಚಾಲನೆ ನೀಡಿದ್ದರು.

ಇನ್ನು ಉಜ್ವಲ 2. 0 ಬಗ್ಗೆ ಮಾಹಿತಿ  ನಿಡಿದ ಅಧಿಕಾರಿಯೊಬ್ಬರು, ರೂ. 800 ಕ್ಕಿಂತ ಅಧಿಕ ಬೆಲೆಯ ಸಿಲಿಂಡರ್ ಹಾಗೂ ಒಂದು ಗ್ಯಾಸ್ ಸ್ಟೋವ್ ಉಚಿತವಾಗಿ ಸಿಗುವ ನಿರೀಕ್ಷೆ ಇದೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ಬಿಗಿ ಉಡುಪು ಧರಿಸಿದ್ದಾರೆಂಬ ಕಾರಣಕ್ಕೆ ಯುವತಿಯನ್ನು ಗುಂಡಿಕ್ಕಿ ಕೊಂದ ತಾಲಿಬಾನ್!

ಟಾಪ್ ನ್ಯೂಸ್

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.