ಈ ಸಂಪತ್ತನ್ನು ಪರಲೋಕಕ್ಕೆ ಕೊಂಡೊಯ್ಯಬೇಕು
UV Podcast, Aug 9, 2021, 5:14 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್ಕಾಸ್ಟ್ ಕೇಳಿ.
ಒಬ್ಬ ಅತ್ಯಂತ ಶ್ರೀಮಂತನಿದ್ದ.ತಾನು ಸಂಪಾದಿಸಿದ ಸಿರಿ ಸಾವಿನ ನಂತರ ತನ್ನೊಂದಿಗಿರಬೇಕೆನ್ನುವ ಇಚ್ಛೆಯಿಂದ ಭಗವಂತನಲ್ಲಿ ಈ ವರವನ್ನು ಬೇಡಿ ದೇವರು ಅದನ್ನು ಕರುಣಿಸಿ ತನ್ನ ಸಾವಿನ ನಂತ್ರ ಸಿರಿಯನ್ನು ಚಿನ್ನದ ಇಟ್ಟಿಗೆ ರೂಪದಲ್ಲಿಟ್ಟು ಬೃಹತ್ ಚೀಲವೊಂದನ್ನು ತಂದಾಗ ಹೊರಬಾಗಿಲಿನಲ್ಲಿ ದ್ವಾರಪಾಲಕರು ಅವನನ್ನು ತಡೆಯುತ್ತಾರೆ. ನಂತ್ರ ನಡೆದ ಕುತೂಹಲಕಾರಿ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ ಕೇಳಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್ಗಳು ಗೂಗಲ್ ಪ್ಲೇ ಸ್ಟೋರ್ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ