ಧರ್ಮಸ್ಥಳದ ಬೀದಿಬದಿ ರಾತ್ರಿ ಕಳೆದ ಯಾತ್ರಿಕರು


Team Udayavani, Aug 10, 2021, 6:45 AM IST

ಧರ್ಮಸ್ಥಳದ ಬೀದಿಬದಿ ರಾತ್ರಿ ಕಳೆದ ಯಾತ್ರಿಕರು

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸಂಖ್ಯೆ ಏರುಗತಿಯಲ್ಲಿರುವ ಹಿನ್ನೆಲೆಯಲ್ಲಿ ಸರಕಾರದ ನಿರ್ದೇಶನದಂತೆ ಜಿಲ್ಲಾಡಳಿತ ದೇವಸ್ಥಾನಗಳಲ್ಲಿ ದೇವರ ದರ್ಶನ ಹೊರತುಪಡಿಸಿ ಸೇವೆಗಳು ಹಾಗೂ ಅನ್ನಪ್ರಸಾದ, ವಸತಿ ನಿಷೇಧಿಸಿದ್ದರಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದರ್ಶನಕ್ಕೆ ಬಂದ ಭಕ್ತರು ರವಿವಾರ ರಾತ್ರಿ ರಸ್ತೆ ಬದಿಯಲ್ಲಿ, ಅಂಗಡಿ ಮುಂಗಟ್ಟುಗಳ ಜಗಲಿಯಲ್ಲಿ ನಿದ್ರಿಸಿ ರಾತ್ರಿ ಕಳೆದರು.

ರಾಜ್ಯದ 8 ಜಿಲ್ಲೆಗಳಲ್ಲಿ ಕೋವಿಡ್‌ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕ್ಕೆ ಸರಕಾರದ ಸೂಚನೆಯ ಬೆನ್ನಲ್ಲೇ ದ.ಕ. ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ವಿಧಿಸಿದೆ. ಜಿಲ್ಲೆಯ ಮೂರು ಪ್ರಸಿದ್ಧ ದೇವಸ್ಥಾನಗಳಾದ ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ ಮತ್ತು ಕಟೀಲು ಕ್ಷೇತ್ರಗಳಲ್ಲಿ ಭಕ್ತರಿಗೆ ನಿರ್ಬಂಧ ವಿಧಿಸಲಾಗಿದೆ. ಆದರೆ ದೇವರ ದರ್ಶನಕ್ಕೆ ಅವಕಾಶ ಇರುವುದು ಮತ್ತು ಬಸ್‌ ವ್ಯವಸ್ಥೆಯೂ ಇರುವುದರಿಂದ ಭಕ್ತರು ಮಾಮೂಲಾಗಿ ಬರುವಂತೆ ವಾರಾಂತ್ಯ ಮತ್ತು ಸೋಮವಾರದಂದು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.

ಕ್ಷೇತ್ರದ ವತಿಯಿಂದ ಭಕ್ತರಿಗೆ ಯಾವುದನ್ನೂ ನಿರಾಕರಿಸುವ ಪ್ರಶ್ನೆಯಿಲ್ಲ. ಆದರೆ ಜಿಲ್ಲಾಡಳಿತದ ಕ್ರಮ ಅನುಸರಿಸಲೇ ಬೇಕಾಗಿದ್ದರಿಂದ ಕೇವಲ ದರ್ಶನಕ್ಕಷ್ಟೆ ಅವಕಾಶ ಕಲ್ಪಿಸಿದೆ. ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮವಾಗಿ ಚೆಕ್‌ಪೋಸ್ಟ್‌ಗಳಲ್ಲೇ ಪ್ರವಾಸಿಗರನ್ನು ತಡೆಯುವುದೇ ಮೊದಲಾದ ಪರ್ಯಾಯ ಕ್ರಮಗಳನ್ನು ಅನುಸರಿಸದ ಕಾರಣ ಭಕ್ತರು ಬೀದಿ ಬದಿ ರಾತ್ರಿ ಕಳೆಯುವಂತಾಗಿದೆ.

ಉಜಿರೆಯಲ್ಲೆ ಹರಕೆ ಮಂಡೆ ಸಮರ್ಪಣೆ! :

ಕೋವಿಡ್‌ ನಿಯಮನುಸಾರ ಕ್ಷೇತ್ರದಲ್ಲಿ ಹರಕೆ ಮಂಡೆ ನೀಡಲು ನಿರ್ಬಂಧವಿದೆ. ಕ್ಷೇತ್ರದವರೆಗೆ ಬಂದು ಸಂಪ್ರದಾಯ ಪಾಲಿಸುವ ಮಂದಿ ಉಜಿರೆ ಪೇಟೆಯ ಸೆಲೂನ್‌ಗಳಲ್ಲೆ ಹರಕೆ ಮಂಡೆ ಒಪ್ಪಿಸಿ ಹೋಗಿದ್ದರಿಂದ ಉಜಿರೆ ಪೇಟೆಯಲ್ಲಿ ಬಹಳಷ್ಟು ಜನಸಂದಣಿ ಕಂಡುಬಂತು.

ಟಾಪ್ ನ್ಯೂಸ್

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

8-kvasantha-bangera

K. Vasantha Bangera: ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ಅಸ್ತಂಗತ

6-bantwala

Bantwala: ನೀರಿನ ಅಭಾವದಿಂದ ಕೃಷಿ ಹಾನಿ; ಮನನೊಂದು ಕೃಷಿಕ ಆತ್ಮಹತ್ಯೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.