ಸಚಿವರಿಗೆ 2,000ಕ್ಕೂ ಹೆಚ್ಚು ಪುಸ್ತಕ ಗಿಫ್ಟ್
Team Udayavani, Aug 12, 2021, 7:35 AM IST
ಕಾರ್ಕಳ: ಅಭಿನಂದಿಸಲು ಹಾರ ತುರಾಯಿ ತರಬೇಡಿ. ಕೊಡಲೇಬೇಕು ಅಂತಿದ್ದರೆ ಒಂದು ಕನ್ನಡ ಪುಸ್ತಕ ತನ್ನಿ. ಅದನ್ನು ಗ್ರಂಥಾಲಯಕ್ಕೆ ಕೊಡುವೆ. ಹೀಗೆಂದು ಸಚಿವರಾಗುತ್ತಲೇ ಮನವಿ ಮಾಡಿದ್ದ ವಿ. ಸುನಿಲ್ ಕುಮಾರ್ ಅವರ ಮನವಿಗೆ ನಿರೀಕ್ಷೆಗೂ ಮೀರಿ ಸ್ಪಂದನೆ ದೊರಕಿದೆ.
ಸಚಿವರಾದ ಬೆನ್ನಲ್ಲೇ ಅವರ ನಿವಾಸ, ಕಚೇರಿ, ಬೆಂಗಳೂರು ಮುಂತಾದ ಕಡೆಗಳಲ್ಲಿ ಅಭಿನಂದಿಸಲು ಬಂದವರು ನೀಡಿದ ಒಟ್ಟು ಪುಸ್ತಕಗಳದ ಸಂಖ್ಯೆ 2 ಸಾವಿರ ದಾಟಿವೆೆ. ಭಗವದ್ಗೀತೆ ಸಹಿತ ಹೆಚ್ಚು ಮೌಲ್ಯದ ಪುಸ್ತಕಗಳು ಇದರಲ್ಲಿ ಸೇರಿದೆ. ಇನ್ನು ಕೂಡ ಪುಸ್ತಕ ರೂಪದಲ್ಲಿ ಶುಭಾಶಯಗಳು ಹರಿದು ಬರುತ್ತಲೇ ಇವೆ. ಸಂಗ್ರಹಗೊಂಡ ಈ ಎಲ್ಲ ಪುಸ್ತಕಗಳನ್ನು ಸ್ಥಳೀಯ ಗ್ರಂಥಾಲಯಗಳಿಗೆ ನೀಡಲು ಸಚಿವರು ನಿರ್ಧರಿಸಿದ್ದಾರೆ. ಇದರಿಂದ ತನ್ನ ಕ್ಷೇತ್ರದ ವಿದ್ಯಾರ್ಥಿಗಳಿಗೆ, ಜ್ಞಾನದಾಹಿಗಳಿಗೆ ಅನುಕೂಲವಾಗುತ್ತದೆ ಎನ್ನುವುದು ಅವರ ಆಶಯವಾಗಿದೆ.
ಸರಕಾರವೂ ಕೂಡ ಇದೀಗ ಸಾರ್ವಜನಿಕ ಸರಕಾರಿ ಕಾರ್ಯಕ್ರಮಗಳಲ್ಲಿ ಹೂಗುಚ್ಚ ನಿಷೇಧಿಸುವಂತೆ ಆದೇಶ ಹೊರಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು