ತಾಂತ್ರಿಕ ದೋಷದಿಂದ ವಿಫಲವಾಯ್ತು ಜಿಎಸ್​ಎಲ್​ವಿ-ಎಫ್ ​10 ಮಿಷನ್ !


Team Udayavani, Aug 12, 2021, 9:22 AM IST

GSLV-F10

ಬೆಂಗಳೂರು: ಆಂಧ್ರ ಪ್ರದೇಶದ ಶ್ರೀಹರಿಕೋಟಾದಲ್ಲಿರುವ ಬಾಹ್ಯಾಕಾಶ ಕೇಂದ್ರದಿಂದ ಇಂದು ಬೆಳಗ್ಗೆ ಉಡಾವಣೆಗೊಂಡ ಜಿಎಸ್​ಎಲ್​ವಿ- ಎಫ್ 10 ರಾಕೆಟ್ ತಾಂತ್ರಿಕ ಕಾರಣದಿಂದ ತನ್ನೊಳಗಿದ್ದ ಉಪಗ್ರಹವನ್ನು ನಿಗದಿತ ಜಾಗಕ್ಕೆ ಸೇರಿಸಲು ವಿಫಲವಾಗಿದೆ. EOS-3 ಎಂಬ ಭೂ ವೀಕ್ಷಣಾ ಸೆಟಲೈಟನ್ನು ಹೊತ್ತೊಯ್ದಿದ್ದ ರಾಕೆಟ್ ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ.

EOS-3 ಸೆಟಲೈಟ್ ನ್ನು ಜಿಯೋಸಿಂಕ್ರೋನಸ್ ಟ್ರಾನ್ಸ್‌ಫರ್ ಆರ್ಬಿಟ್‌ನಲ್ಲಿ ಇರಿಸಲು 51.70 ಮೀಟರ್​ ಎತ್ತರದ ಜಿಎಸ್​ಎಲ್​ವಿ-ಎಫ್​10 ರಾಕೆಟ್​ನಲ್ಲಿ ಯಶಸ್ವಿಯಾಗಿ ಮುಂಜಾನೆ 5.43ಕ್ಕೆ ಉಡಾವಣೆ ಮಾಡಲಾಗಿತ್ತು. ಲಿಫ್ಟ್-ಆಫ್‌ಗೆ ಮುಂಚಿತವಾಗಿ, ಲಾಂಚ್ ಆಥರೈಸೇಶನ್ ಬೋರ್ಡ್ ಯೋಜಿಸಿದಂತೆ ಸಾಮಾನ್ಯ ಲಿಫ್ಟ್-ಆಫ್‌ಗಾಗಿ ಡೆಕ್‌ಗಳನ್ನು ತೆರವುಗೊಳಿಸಿತು. ಮೊದಲ ಮತ್ತು ಎರಡನೇ ಹಂತಗಳಲ್ಲಿ ರಾಕೆಟ್​ನ ಕಾರ್ಯಕ್ಷಮತೆ ಸಾಮಾನ್ಯವಾಗಿತ್ತು. ಆದರೆ ಕೆಲವು ನಿಮಿಷಗಳ ನಂತರ ರಾಕೆಟ್​ನಲ್ಲಿ ತಾಂತ್ರಿಕ ಅಡಚಣೆ ಉಂಟಾಗಿದ್ದು ಕಂಡು ಬಂದಿತು ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಶಾಸಕ ಸತೀಶ್ ರೆಡ್ಡಿ ಮನೆಯಂಗಳದಲ್ಲಿ ನಿಲ್ಲಿಸಿದ್ದ ಕಾರುಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು!

ಕ್ರಯೋಜೆನಿಕ್ ಹಂತದ ವೇಳೆ ಉಂಟಾದ ತಾಂತ್ರಿಕ ಅಡಚಣೆಯಿಂದಾಗಿ ಮಿಷನ್​ ಅಪೂರ್ಣವಾಗಿದೆ ಎಂದು ಇಸ್ರೋ ತಿಳಿಸಿದೆ.

ನೈಸರ್ಗಿಕ ವಿಕೋಪ ದುರಂತಗಳು ಸಂಭವಿಸಿದಾಗ ಬಹಳ ತ್ವರಿತವಾಗಿ ಪರಿಸ್ಥಿತಿಯನ್ನು ಅವಲೋಕಿಸಲು ನೆರವಾಗಬಲ್ಲ ಸೆಟಲೈಟ್ ಇದಾಗಿತ್ತು. ದುರಂತದ ಪ್ರದೇಶಗಳ ಚಿತ್ರಗಳನ್ನ ಇದು ಆಗಾಗ್ಗೆ ಒದಗಿಸುವ ಕಾರ್ಯಕ್ಕೆ ಸಿದ್ದ ಮಾಡಲಾಗಿತ್ತು. ಪ್ರಕೃತಿ ವಿಕೋಪ ಘಟನೆಗಳ ಮುನ್ಸೂಚನೆ, ಚಂಡಮಾರುತದ ಪರಿಶೀಲನೆ, ಮೇಘ ಸ್ಫೋಟ, ಸಿಡಿಲು ಇತ್ಯಾದಿ ದುರಂತಗಳನ್ನ ಸಮರ್ಕಪವಾಗಿ ಪರಿಶೀಲನೆ ನಡೆಸಲು ಇದು ನೆರವಾಗುತ್ತದೆ.

ಟಾಪ್ ನ್ಯೂಸ್

H. D. Kumaraswamy ಸದ್ಯದಲ್ಲೇ ರಾಜ್ಯಪಾಲರ ಭೇಟಿ

Prajwal Revanna Case ಸದ್ಯದಲ್ಲೇ ರಾಜ್ಯಪಾಲರ ಭೇಟಿ: ಕುಮಾರಸ್ವಾಮಿ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

Bad weather: KKR team landed in Varanasi

Bad weather: ವಾರಾಣಸಿಯಲ್ಲಿ ಉಳಿದ ಕೆಕೆಆರ್‌ ತಂಡ

18

Benjana Padavu: ನೇಣು ಬಿಗಿದು ಆತ್ಮಹತ್ಯೆ

Encounter in Kashmir:

ಕಾಶ್ಮೀರದಲ್ಲಿ ಎನ್‌ಕೌಂಟರ್‌: ಇಬ್ಬರು ಉಗ್ರರ ಹತ್ಯೆ

17-

Bantwala: ರಾಂಗ್‌ಸೈಡಿನಲ್ಲಿ ಬಂದು ಎರಡು ಬೈಕ್‌ಗಳಿಗೆ  ಢಿಕ್ಕಿ ಹೊಡೆದ ಲಾರಿ

Man shot a Cow on head twice

Manipur; ಹಸುವಿಗೆ ಗುಂಡಿಟ್ಟು ಕೊಂದ ಕ್ರೂರಿ!: ವ್ಯಾಪಕ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Encounter in Kashmir:

ಕಾಶ್ಮೀರದಲ್ಲಿ ಎನ್‌ಕೌಂಟರ್‌: ಇಬ್ಬರು ಉಗ್ರರ ಹತ್ಯೆ

Man shot a Cow on head twice

Manipur; ಹಸುವಿಗೆ ಗುಂಡಿಟ್ಟು ಕೊಂದ ಕ್ರೂರಿ!: ವ್ಯಾಪಕ ಆಕ್ರೋಶ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

7-Panaji

Panaji: ಬಿಚೋಲಿಯಲ್ಲಿ ಮತಯಂತ್ರದಲ್ಲಿ ತಾಂತ್ರಿಕ ತೊಂದರೆ…

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

H. D. Kumaraswamy ಸದ್ಯದಲ್ಲೇ ರಾಜ್ಯಪಾಲರ ಭೇಟಿ

Prajwal Revanna Case ಸದ್ಯದಲ್ಲೇ ರಾಜ್ಯಪಾಲರ ಭೇಟಿ: ಕುಮಾರಸ್ವಾಮಿ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

Bad weather: KKR team landed in Varanasi

Bad weather: ವಾರಾಣಸಿಯಲ್ಲಿ ಉಳಿದ ಕೆಕೆಆರ್‌ ತಂಡ

18

Benjana Padavu: ನೇಣು ಬಿಗಿದು ಆತ್ಮಹತ್ಯೆ

Encounter in Kashmir:

ಕಾಶ್ಮೀರದಲ್ಲಿ ಎನ್‌ಕೌಂಟರ್‌: ಇಬ್ಬರು ಉಗ್ರರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.