ಯೋಗರಾಜ್ ಭಟ್ ನಿರ್ಮಾಣದ ‘ಪದವಿ ಪೂರ್ವ’ಕ್ಕೆ ಚಂದನವನದ ಹೊಸ ಕ್ರಶ್ ಸೋನಲ್ ಮೊಂಥೆರೋ ಗೆಸ್ಟ್


Team Udayavani, Aug 12, 2021, 12:56 PM IST

Sonal Monteiro bags a cameo in kannada film Padavi Poorva Directed By Hariprasad Jayanna

ಮುಂಗಾರುಮಳೆ ಸಿನೆಮಾ ಖ್ಯಾತಿಯ ನಿರ್ದೇಶಕ ಯೋಗರಾಜ್ ಭಟ್  ಮತ್ತು ರವಿ ಶಾಮನೂರ್ ಜೊತೆಗೂಡಿ ನಿರ್ಮಾಣ ಮಾಡುತ್ತಿರುವ  ‘ಪದವಿ ಪೂರ್ವ’ ಚಿತ್ರದಲ್ಲಿ ‘ರಾಬರ್ಟ್’ಸಿನೆಮಾ ಖ್ಯಾತಿಯ ಸೋನಲ್ ಮೊಂಥೆರೋ ಗೆಸ್ಟ್ ಅಪಿಯರೆನ್ಸ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ವಿನೋದ್ ಪ್ರಭಾಕರ್ ಜೊತೆ ‘ರಾಬರ್ಟ್’ ಸಿನಿಮಾದಲ್ಲಿ ಸಖತ್ ಡಸ್ಟೆಪ್ ಹಾಕುವ ಮೂಲಕ ಚಂದನವನದ ಬ್ಯೂಟಿ ಸ್ಟಾರ್, ಹೊಸ ಕ್ರಶ್  ಮೊಂಥೆರೋ  ಅವರಿಗೆ ‘ಪದವಿ ಪೂರ್ವ’ ಪಾಲಿಗೊದಗಿದೆ.

ನಿರ್ದೇಶಕ ಯೋಗರಾಜ್ ಭಟ್ ರೊಂದಿಗೆ ಅನೇಕ  ಸಿನೆಮಾಗಳೊಂದಿಗೆ ಹಲವು ವರ್ಷಗಳಿಂದ ಕೆಲಸ ಮಾಡಿರುವ ಅನುಭವ ಹೊಂದಿರುವ ಹರಿಪ್ರಸಾದ್ ಜಯಣ್ಣ ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದು ಪೃಥ್ವಿ ಶಾಮನೂರ್ ಈ ಸಿನಿಮಾಗೆ ನಾಯಕರಾಗಿದ್ದು, ಅಂಜಲಿ ಅನೀಶ್ ಮತ್ತು ಯಶಾ ಶಿವಕುಮಾರ್ ಮುಖ್ಯ ಭೂಮಿಕೆಯಲ್ಲಿ ಮಿಂಚಲಿದ್ದಾರೆ.

ಈಗಾಗಲೇ ‘ಪದವಿ ಪೂರ್ವ’ ಚಿತ್ರತಂಡ 4ನೇ ಹಂತದ ಚಿತ್ರೀಕರಣ ಮುಗಿಸಿದ್ದು, ಬಾಕಿ ಉಳಿದಿರುವ ಶೂಟಿಂಗ್ ಹಾಗೂ ಇತರೆ ಕೆಲಸಗಳಲ್ಲಿ ಬ್ಯುಸಿಯಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಚಿತ್ರದ ನಿರ್ದೇಶಕ ಹರಿಪ್ರಸಾದ್ ಜಯಣ್ಣ, ಈ ಸಿನಿಮಾವು 90ರ ದಶಕದ ಕಥೆಯನ್ನು ಹೊಂದಿದೆ. ಇದೊಂದು ಚೆಂದದ ಪ್ರೇಮಕಥೆಯಾಗಿದ್ದು, ಪ್ರೇಕ್ಷಕರಿಗೆ ಇಷ್ಟವಾಗುವಂತೆ ನಿರ್ಮಾಣ ಮಾಡಲಾಗುತ್ತಿದೆ. ಸೋನಲ್ ಈ ಸಿನಿಮಾದಲ್ಲಿ ಗೆಸ್ಟ್ ಅಪಿಯರೆನ್ಸ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇಡೀ ಚಿತ್ರಕಥೆಯು ಅವರ ಪಾತ್ರದೊಂದಿಗೆ ಪ್ರಾರಂಭವಾಗಿ ಕೊನೆಯಾಗುತ್ತದೆ. ಅವರ ಪಾತ್ರವು ಪಸ್ತುತ ಸನ್ನಿವೇಶದಲ್ಲಿ ನಡೆಯುತ್ತದೆ. ಕಣ್ಣಿನ ತಜ್ಞ ವೈದ್ಯರಾಗಿ ಅವರು ಅಭಿನಯಿಸಲಿದ್ದಾರೆ ಎಂದಿದ್ದಾರೆ.

ಸೆಪ್ಟೆಂಬರ್‌ ನಲ್ಲಿ ನಾವು ಸೋನಲ್‌ ಪಾತ್ರದ ಚಿತ್ರೀಕರಣವನ್ನು ಪ್ರಾರಂಭಿಸುತ್ತೇವೆ. ಬೆಂಗಳೂರು ಮತ್ತು ಮಂಗಳೂರಿನಲ್ಲಿ ಶೂಟಿಂಗ್ ನಡೆಯಲಿದೆ. ಗೆಸ್ಟ್ ಅಪಿಯರೆನ್ಸ್ ನಲ್ಲಿ ಸೋನಲ್ ಕಾಣಿಸಿಕೊಂಡರೂ ಅವರು ನಮ್ಮ ಚಿತ್ರದ ಭಾಗವಾಗಿರುವುದಕ್ಕೆ ನಮಗೆ ಸಂತಸ ತಂದಿದೆ ಎಂದು ಹೇಳಿದ್ದಾರೆ.

 

ಟಾಪ್ ನ್ಯೂಸ್

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.