ಕಾಂಗ್ರೆಸ್ ಪಕ್ಷವನ್ನು ಟೀಕೆ ಮಾಡಿಲ್ಲ, ಅವರ ನಾಯಕರ ಬಗ್ಗೆ ಹೇಳಿದ್ದೇನಷ್ಟೇ: ಈಶ್ವರಪ್ಪ


Team Udayavani, Aug 13, 2021, 1:37 PM IST

ಈಶ್ವರಪ್ಪ

ಶಿವಮೊಗ್ಗ: ಇಡೀ ಪ್ರಪಂಚದ ಜನಪ್ರಿಯ ನಾಯಕರಲ್ಲಿ ಮೋದಿ ಕೂಡ ಒಬ್ಬರಾಗಿದ್ದಾರೆ. ಅವರೆಂದರೆ ನಮಗೆ ಪೂಜ್ಯ ಭಾವನೆ, ಗೌರವವಿದೆ. ದೇಶದಲ್ಲಿ ಭಾರತೀಯರಿಗೆ ಸಿಗುವಂತ ಗೌರವ ಇಂದು ಬದಲಾಗಿದೆ. ವಿಶ್ವದ ಎಲ್ಲಾ ದೇಶಗಳು ಇಂದು ಭಾರತದ ಜೊತೆಗಿದ್ದು, ಪಾಕಿಸ್ತಾನ ಒಬ್ಬಂಟಿಯಾಗಿದೆ. ಅಂತಹ ಮೋದಿಯವರ ಹೆಸರನ್ನು ಸುಲಭ್ ಶೌಚಾಲಯಕ್ಕೆ ಇಡಿ ಎಂದು ಹರಿಪ್ರಸಾದ್ ಹೇಳ್ತಾರೆ. ಕಾಂಗ್ರೆಸ್ ನಾಯಕರ ಈ ರೀತಿಯ ಹೇಳಿಕೆಗೆ ಯಾರಿಗೆ ಸಿಟ್ಟು ಬರಲ್ಲ? ಅದೇ ಕಾರಣಕ್ಕೆ ನಾನು ಹಾಗೇ ಮಾತನಾಡಿದ್ದೆ. ಅದೇ ಕಾರಣಕ್ಕೆ ಬೈದೆ ಕೂಡ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊನೆಗೆ ತಪ್ಪಿನ ಅರಿವಾಗಿ ವಿತ್ ಡ್ರಾ ಮಾಡಿಕೊಂಡೆ. ಜೊತೆಗೆ ಪದಬಳಕೆಗೆ ಕ್ಷಮೆ ಕೂಡ ಕೇಳಿದೆ. ನನ್ನ ವಿರುದ್ದ ಪ್ರತಿಭಟನೆ ಮಾಡುತ್ತೇನೆ, ಹೋರಾಟ ಮಾಡುತ್ತೇನೆ ಎನ್ನುವವರು ಬೇಕಾದರೆ ಮಾಡಲಿ, ನಾನು ಬೇಡ ಎನ್ನುವುದಿಲ್ಲ ಎಂದರು.

ನಾನು ಕಾಂಗ್ರೆಸ್ ಪಕ್ಷವನ್ನು ಟೀಕೆ ಮಾಡಿಲ್ಲ. ಅವರ ನಾಯಕರ ಬಗ್ಗೆ ಹೇಳಿದ್ದೇನೆ ಅಷ್ಟೇ. ಡಿ.ಕೆ.ಶಿವಕುಮಾರ್ ಆ ನಾಯಕರ ಬಗ್ಗೆ ಏನು ಕ್ರಮ ಕೈಗೊಳ್ಳುತ್ತಾರೆ ಎಂದು ಈಶ್ವರಪ್ಪ ಪ್ರಶ್ನಿಸಿದರು.

ಇದನ್ನೂ ಓದಿ:ಆಟೋ ರಿಕ್ಷಾ, ಟ್ರಕ್, ಬಸ್ ಚಾಲಕರು, ಸಿಬ್ಬಂದಿಗೆ ನೆರವಾಗುವ ಹೊಸ ಬಿಲ್ ಜಾರಿ: ಸಚಿವ ಹೆಬ್ಬಾರ್

ನರೇಗಾ ಯೋಜನೆಯಡಿ ಜಲಶಕ್ತಿ ಯೋಜನೆಗೆ ಪ್ರಧಾನಿ ಮೋದಿ ಚಾಲನೆ ನೀಡಿದ್ದರು. ಕಳೆದ ಮಾರ್ಚ್ ನಲ್ಲಿ ಕ್ಯಾಚ್ ದ ರೇನ್ ಅಭಿಯಾನ ಸಹ ಆರಂಭಿಸಲಾಗಿತ್ತು. ಕೆರೆ ನಿರ್ಮಾಣ, ಕಲ್ಯಾಣಿ ಪುನಶ್ಚೇತನ, ಬದು, ಕೃಷಿ ಹೊಂಡ, ತೆರದ ಬಾವಿ ನಿರ್ಮಾಣದಂತ ಕಾಮಗಾರಿ ಮಾಡಲಾಗಿದೆ. ಈ ಅಭಿಯಾನದಲ್ಲಿ ಕರ್ನಾಟಕ ರಾಜ್ಯ ಮೊದಲ ಸ್ಥಾನವನ್ನು ಗಳಿಸಿದೆ. ರಾಜ್ಯದಲ್ಲಿ ಜಲಶಕ್ತಿ ಯೋಜನೆಯಡಿ 4, 87,655 ಕಾಮಗಾರಿ ಕೈಗೊಳ್ಳಲಾಗಿತ್ತು ಇದರಲ್ಲಿ 2,38,082 ಕಾಮಗಾರಿ ಪೂರ್ಣಗೊಂಡಿದ್ದು, 2,49,573 ಕಾಮಗಾರಿ ಪ್ರಗತಿಯಲ್ಲಿವೆ. ನರೇಗಾ ಯೋಜನೆಯಡಿ ಅಭಿಯಾನಕ್ಕಾಗಿ ಕೆಲಸ ಮಾಡಿದ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ. ಮುಂದಿನ ವರ್ಷ ಕೂಡ ರಾಜ್ಯ ಮೊದಲ ಸ್ಥಾನದಲ್ಲೇ ಇರುವಂತಹ ಕೆಲಸ ಮಾಡುತ್ತೇವೆ ಎಂದು ಸಚಿವ ಈಶ್ವರಪ್ಪ ಹೇಳಿದರು.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.