ಅನುದಾನ ಕೊಟ್ಟಿಲ್ಲಅಂದ್ರೆ ರಾಜೀನಾಮೆಗೆ ನಾನು ಸಿದ್ಧ, ಅವರು?: ಕುಮಾರಸ್ವಾಮಿಗೆ ಸವಾಲೆಸೆದ ರವಿ


Team Udayavani, Aug 13, 2021, 5:33 PM IST

C T Ravi V/s M P Kumaraswami

ಚಿಕ್ಕಮಗಳೂರು : ನಾನು ಸಚಿವನಾಗಿದ್ದಾಗ ಅತೀ ಹೆಚ್ಚು ಅನುದಾನ ಕೊಟ್ಟಿರುವುದು ಮೂಡಿಗೆರೆಗೆ. ಅತಿ ಹೆಚ್ಚು ಅನುದಾನ ಹೋಗದಿದ್ದರೇ ನಾನು ರಾಜೀನಾಮೆ ಕೊಡ್ತೀನಿ… ಅವರು. ಕೊಡುತ್ತಾರೆಯೇ..? ಎಂದು ಎಂ.ಪಿ. ಕುಮಾರಸ್ವಾಮಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸವಾಲು ಹಾಕಿದ್ದಾರೆ.

ಇದನ್ನೂ ಓದಿ : ಚೀನಾ ಟು ಟರ್ಕಿ, ಜಪಾನ್…ಭಾರೀ ಮಳೆ, ಪ್ರವಾಹಕ್ಕೆ ತತ್ತರ, ಜನಜೀವನ ಅಸ್ತವ್ಯಸ್ತ

ಸುದ್ದಿಗಾರರೊಂದಿಗೆ ಮಾತನಾಡಿದ ರವಿ, ಕುಮಾರಸ್ವಾಮಿ ಮನಸ್ಸಲ್ಲಿ ಏನೋ ಇಟ್ಕೊಂಡು, ಏನೋ ಮಾತನಾಡ್ತಿದ್ದಾರೆ. ಕುಮಾರಸ್ವಾಮಿ ಮೊದಲು ತಮ್ಮ ಕ್ಷೇತ್ರದ ವ್ಯಾಪ್ತಿಯನ್ನ ತಿಳಿದುಕೊಳ್ಳಲಿ. ನಾನು ಸಚಿವನಾಗಿದ್ದ ವೇಳೆ ಮೂಡಿಗೆರೆ ಕ್ಷೇತ್ರಕ್ಕೆ ಸಾಕಷ್ಟು ಅನುದಾನ ನೀಡಿದ್ದೇನೆ.  ಅನುಮಾನವಿದ್ದರೇ, ಜಿಲ್ಲಾಧಿಕಾರಿಗಳ‌ ಬಳಿ ದಾಖಲೆ ತೆಗೆಸಿ ನೋಡಲಿ ಎಂದಿದ್ದಾರೆ.

ಕುಮಾರಸ್ವಾಮಿ ಅವರು ಉದ್ದೇಶವೇ ಬೇರೆ ಇದೆ. ಅವರಿಗೆ ಶಕ್ತಿ ಮೀರಿ ಅನುದಾನವನ್ನು ಕೊಟ್ಟಿದ್ದೇನೆ. ಅನುದಾನ ಕೊಟ್ಟಿಲ್ಲ ಅಂದರೇ, ನಾನು ರಾಜೀನಾಮೆಗೆ ಸಿದ್ದ. ಅವರು ಸಿದ್ದನಾ ಎಂದು ಕುಮಾರಸ್ವಾಮಿಗೆ ಸಿ.ಟಿ. ರವಿ ಸವಾಲೆಸೆದಿದ್ದಾರೆ.

ಇದನ್ನೂ ಓದಿ : 55 ಸಾವಿರ ಅಂಕ ದಾಟಿದ ಮುಂಬಯಿ ಷೇರುಪೇಟೆ ಸೆನ್ಸೆಕ್ಸ್; ಸಾರ್ವಕಾಲಿಕ ಗರಿಷ್ಠ ದಾಖಲೆ

ಟಾಪ್ ನ್ಯೂಸ್

T20 World Cup: ಭಾರತ-ಪಾಕ್‌ ಪಂದ್ಯದ ಟಿಕೆಟ್‌ ಬೆಲೆ 16 ಲಕ್ಷ ರೂ.!

T20 World Cup: ಭಾರತ-ಪಾಕ್‌ ಪಂದ್ಯದ ಟಿಕೆಟ್‌ ಬೆಲೆ 16 ಲಕ್ಷ ರೂ.!

Horoscope: ಈ ರಾಶಿಯವರ ಉದ್ಯೋಗ ಸ್ಥಾನದಲ್ಲಿ ಸ್ವಲ್ಪ ಸುಧಾರಣೆ ಕಾಣಲಿದೆ

Horoscope: ಈ ರಾಶಿಯವರ ಉದ್ಯೋಗ ಸ್ಥಾನದಲ್ಲಿ ಸ್ವಲ್ಪ ಸುಧಾರಣೆ ಕಾಣಲಿದೆ

IPL: ಆರ್‌ಸಿಬಿಯ “ಕಪ್‌’ ಕನಸು ಕೈಜಾರಿದ್ದೆಲ್ಲಿ?

IPL: ಆರ್‌ಸಿಬಿಯ “ಕಪ್‌’ ಕನಸು ಕೈಜಾರಿದ್ದೆಲ್ಲಿ?

1-rrewrwe

Pakistan ತಾಕತ್ತೇನೆಂದು ಖುದ್ದು ಪರೀಕ್ಷಿಸಿ ಬಂದಿರುವೆ:ಮೋದಿ!

1-ewewqewq

Israel ವನಿತಾ ಸೈನಿಕರಿಗೆ ಹಮಾಸ್‌ನಿಂದ ಚಿತ್ರಹಿಂಸೆ: ಇವರೆಲ್ಲರೂ ಗರ್ಭಿಣಿಯಾಗಬಲ್ಲರು…

37

Prajwal Revanna: ಶೀಘ್ರದಲ್ಲೇ ಪ್ರಜ್ವಲ್‌ ರೇವಣ್ಣ ಪಾಸ್‌ಪೋರ್ಟ್‌ ರದ್ದು ?

love birds

WHO ಕಳವಳ; ಲೈಂಗಿಕತೆ ಮೂಲಕ ಹರಡುವ ರೋಗಕ್ಕೆ ವರ್ಷಕ್ಕೆ 25 ಲಕ್ಷ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

40

Prajwal Revanna: ಪ್ರಜ್ವಲ್‌ ಪಾಸ್‌ಪೋರ್ಟ್‌ ರದ್ದತಿಗೆ  ಕೇಂದ್ರ ಪ್ರಕ್ರಿಯೆ ಆರಂಭ; ಜೋಷಿ

37

Prajwal Revanna: ಶೀಘ್ರದಲ್ಲೇ ಪ್ರಜ್ವಲ್‌ ರೇವಣ್ಣ ಪಾಸ್‌ಪೋರ್ಟ್‌ ರದ್ದು ?

1-wqeq-ewq

Sasya Shyamala; ಘೋಷಿಸಿದ್ದು 50 ಲಕ್ಷ, ಕೊಟ್ಟಿದ್ದು 4.39 ಲಕ್ಷ, ನೆಟ್ಟಿದ್ದು 3.79 ಲಕ್ಷ

DKShi

Contaminated water cases; ರಾಜ್ಯದೆಲ್ಲೆಡೆ ಕುಡಿಯುವ ನೀರಿನ ಪರೀಕ್ಷೆ: ಡಿಕೆಶಿ

siddanna

HDK ಆರೋಪಕ್ಕೆ ಸಿಎಂ ತಿರುಗೇಟು; ಯಾವತ್ತೂ ದೂರವಾಣಿ ಕದ್ದಾಲಿಸಿಲ್ಲ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

T20 World Cup: ಭಾರತ-ಪಾಕ್‌ ಪಂದ್ಯದ ಟಿಕೆಟ್‌ ಬೆಲೆ 16 ಲಕ್ಷ ರೂ.!

T20 World Cup: ಭಾರತ-ಪಾಕ್‌ ಪಂದ್ಯದ ಟಿಕೆಟ್‌ ಬೆಲೆ 16 ಲಕ್ಷ ರೂ.!

40

Prajwal Revanna: ಪ್ರಜ್ವಲ್‌ ಪಾಸ್‌ಪೋರ್ಟ್‌ ರದ್ದತಿಗೆ  ಕೇಂದ್ರ ಪ್ರಕ್ರಿಯೆ ಆರಂಭ; ಜೋಷಿ

Horoscope: ಈ ರಾಶಿಯವರ ಉದ್ಯೋಗ ಸ್ಥಾನದಲ್ಲಿ ಸ್ವಲ್ಪ ಸುಧಾರಣೆ ಕಾಣಲಿದೆ

Horoscope: ಈ ರಾಶಿಯವರ ಉದ್ಯೋಗ ಸ್ಥಾನದಲ್ಲಿ ಸ್ವಲ್ಪ ಸುಧಾರಣೆ ಕಾಣಲಿದೆ

IPL: ಆರ್‌ಸಿಬಿಯ “ಕಪ್‌’ ಕನಸು ಕೈಜಾರಿದ್ದೆಲ್ಲಿ?

IPL: ಆರ್‌ಸಿಬಿಯ “ಕಪ್‌’ ಕನಸು ಕೈಜಾರಿದ್ದೆಲ್ಲಿ?

32

RCB: ದಿನೇಕ್‌ ಕಾರ್ತಿಕ್‌ ಐಪಿಎಲ್‌ ನಿವೃತ್ತಿ ಅಧಿಕೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.