ಹಸುವಿನ ಜೀವ ಉಳಿಸಿದ ಜಾನುವಾರು ಅಧಿಕಾರಿ


Team Udayavani, Aug 14, 2021, 5:51 PM IST

ಹಸುವಿನ ಜೀವ ಉಳಿಸಿದ ಜಾನುವಾರು ಅಧಿಕಾರಿ

ಕೊಟ್ಟಿಗೆಹಾರ: ಮಾಸ್ತಿಕಟ್ಟೆಯ ಬಿ.ಎಂ. ರಮೇಶ್‌ ಎಂಬುವವರು ಸಾಕಿದ್ದ ಹಸುವಿನ ಹೊಟ್ಟೆಯಲ್ಲಿ ಕರು ತಿರುಗಿಕೊಂಡಿದ್ದ ಪರಿಣಾಮ
ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದ ಹಸುವಿನ ಹೊಟ್ಟೆಯಿಂದ ಕರುವನ್ನು ಹೊರ ತೆಗೆಯುವ ಮೂಲಕ ಜಾನುವಾರು ಅಧಿಕಾರಿ
ಅಜೀಜ್‌ ಅಹಮ್ಮದ್‌ ಹಸುವಿನ ಜೀವ ಉಳಿಸಿದ್ದಾರೆ.

ಮಾಸ್ತಿಕಟ್ಟೆಯ ಬಿ.ಎಂ. ರಮೇಶ್‌ ಅವರ ಹಸುವೊಂದು ಹೊಟ್ಟೆಯಲ್ಲಿ ಕರು ತಿರುಗಿ ಕೊಂಡಿದ್ದ ಪರಿಣಾಮ ಕರು ಹಾಕಲಾರದೇ ಪರದಾಡಿದ್ದು ಕೂಡಲೇ ರಮೇಶ್‌ ಅವರು ಪಶುವೈದ್ಯ ಆಸ್ಪತ್ರೆಯ ಜಾನುವಾರು ಅಧಿಕಾರಿ ಅಜೀಜ್‌ ಅಹಮ್ಮದ್‌ ಅವರಿಗೆ ಮಾಹಿತಿ ನೀಡಿದ್ದಾರೆ. ಅಜೀಜ್‌ ಅಹಮದ್‌ ಅವರು ಹಿರಿಯ ಪಶು ವೈದ್ಯಕೀಯ ಪರೀಕ್ಷಕರಾದ ಬಸವರಾಜ ಕೋಟಿ ಅವರೊಂದಿಗೆ ಸ್ಥಳಕ್ಕೆ ಆಗಮಿಸಿದ್ದು ಸ್ಥಳೀಯರ ಸಹಕಾರದಿಂದ ಹಸುವಿನ ಹೊಟ್ಟೆಯಲ್ಲಿದ್ದ ಕರುವನ್ನು ಹೊರ ತೆಗೆದು ಹಸುವಿನ ಪ್ರಾಣ ಉಳಿಸಿದ್ದಾರೆ.

ಇದನ್ನೂ ಓದಿ:ಫಲಿತಾಂಶ ತಿರಸ್ಕರಿಸಿದವರಿಗೆ ಮತ್ತೆ ಪರೀಕ್ಷೆ

ಕರು ಹೊಟ್ಟೆಯ ಒಳಗೆ ಅಸುನೀಗಿದೆ. ಇಂತಹ ಪ್ರಕರಣಗಳಿಗೆ ವೈದ್ಯಕೀಯ ಭಾಷೆಯಲ್ಲಿ ಡಿಸ್ಟೋಕಿಯಾ ಎನ್ನಲಾಗುತ್ತದೆ. ಹೊಟ್ಟೆಯಲ್ಲಿ
ಕರು ತಿರುಗಿ ಕೊಂಡಿರುವುದರಿಂದ ಸ್ವಾಭಾವಿಕವಾಗಿ ಹಸುವಿಗೆ ಕರು ಹಾಕಲು ಸಾಧ್ಯವಾಗಿಲ್ಲ. ಕರುವನ್ನು ಹೊರ ತೆಗೆಯದೇ ಇದ್ದರೆ ಹೊಟ್ಟೆ
ಬಿಗಿಯಾಗಿ ಹಸು ಸಾವನ್ನಪ್ಪುವ ಸಾಧ್ಯತೆ ಇತ್ತು ಎಂದು ಜಾನುವಾರು ಅಧಿಕಾರಿ ಅಜೀಜ್‌ ಅಹಮ್ಮದ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

7-Panaji

Panaji: ಬಿಚೋಲಿಯಲ್ಲಿ ಮತಯಂತ್ರದಲ್ಲಿ ತಾಂತ್ರಿಕ ತೊಂದರೆ…

Gadag; Vinay came from England and voted

Gadag; ಇಂಗ್ಲೆಂಡ್‌ನಿಂದ ಆಗಮಿಸಿ ಮತದಾನ ಮಾಡಿದ ಗದಗದ ವಿನಯ್

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.