ಕಾಲು ಜಾರಿ ಬಿದ್ದ ಜಲಪಾತ ವೀಕ್ಷಣೆಗೆ ಬಂದಿದ್ದ ಮಗು : ತಲೆ-ಮುಖಕ್ಕೆ ಪೆಟ್ಟು


Team Udayavani, Aug 14, 2021, 6:45 PM IST

gewtret

ಬೆಳ್ತಂಗಡಿ : ಅಬ್ಬಿ ಜಲಪಾತ ವೀಕ್ಷಣೆಗಾಗಿ ಬೆಂಗಳೂರಿನಿಂದ ಆಗಮಿಸಿದ್ದ 17 ಮಂದಿ ಇದ್ದ ಕುಟುಂಬವೊಂದರ ಐದು ವರ್ಷದ ಮಗುವೊಂದು ಕಾಲು ಜಾರಿ ಬಿದ್ದು ಮುಖ ಮತ್ತು ತಲೆಗೆ ಗಂಭೀರ ಗಾಯಗೊಂಡ ಘಟನೆ ಇಂದು (ಆ.14) ಮಧ್ಯಾಹ್ನ ನಡೆದಿದೆ.

ಐದು ವರ್ಷ ವಯಸ್ಸಿನ ಬಾಲಕಿ ಶ್ರೇಯಾ ಬಾಲಕಿಯೇ ಗಾಯಗೊಂಡಿದ್ದಾಳೆ. ಚಾರಣಿಗರು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕು ಬಾಳೂರು ಬಳ್ಳಾಲರಾಯನದುರ್ಗ ಕಡೆಯಿಂದ ಅಬ್ಬಿ ಜಲಪಾತದ ಕಡೆಗೆ ಬಂದಿದ್ದರು. ಈ ವೇಳೆ ಜೊತೆಯಲ್ಲಿದ್ದ ಐದು ವರ್ಷದ ಮಗು ಶ್ರೇಯಾ ಪಾಚಿಗಟ್ಟಿದ ಕಲ್ಲಿನ ಮೇಲೊಂದರಿಂದ ಅಲ್ಪ ಆಳಕ್ಕೆ ಜಾರಿ ಬಿದ್ದಿದ್ದಾಳೆ. ತಕ್ಷಣ ಅವರನ್ನು ಕುಟುಂಬಿಕರೇ‌ ರಕ್ಷಣೆ ಮಾಡಿ, ಕಾಲ್ನಡಿಗೆ ದಾರಿ ಮೂಲಕ ತೆರಳಿ ಮಗುವನ್ನು ತಮ್ಮ ವಾಹನದ ಮೂಲಕ ಆಸ್ಪತ್ರೆಗೆ ಕರೆದೊಯ್ಯುದಿದ್ದಾರೆ. ಘಟನೆಯಲ್ಲಿ ಮಗುವಿನ  ಮುಖ, ತಲೆಗೆ ಹೆಚ್ಚಿನ ಪೆಟ್ಟು ಬಿದ್ದಿದೆ.

ಇನ್ನು ಮಗು ಬಿದ್ದ ವಿಷಯ ತಿಳಿದು ಬೆಳ್ತಂಗಡಿ ಅಗ್ನಿಶಾಮಕದಳ ಹಾಗೂ ಬೆಳ್ತಂಗಡಿ ಪೊಲೀಸರು ಹಾಗೂ ಇತರ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿದ್ದರು. ಆದರೆ, ಅಷ್ಟರಲ್ಲಾಗಲೆ ಮಗುವನ್ನು ಕುಟುಂಬದವರೆ ಆಸ್ಪತ್ರೆಗೆ ಸೇರಿಸಿದ್ದರಿಂದ, ರಕ್ಷಣಾ ಕಾರ್ಯಕ್ಕೆ ಬಂದಿದ್ದವರು ವಾಪಸ್ ತೆರಳಿದರು.

ಟಾಪ್ ನ್ಯೂಸ್

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

9-uv-fusion-2

Eurasian hoopoe: ಚಂದ್ರ ಮಕುಟದ ಸ್ವಪ್ನ ಸುಂದರಿ…..

8-uv-fusion

Letter to Son: ಪ್ರೀತಿಯ ಕಂದನಿಗೆ

7-uv-fusion

Election: ಮತದಾನ ಮಾಡಿ ಪ್ರಜಾಪ್ರಭುತ್ವ ಹಬ್ಬ ಆಚರಿಸೋಣ

6-uv-fusion

Election: ಚುನಾವಣ ಕ್ಷೇತ್ರದಲ್ಲಿ ಮಾಧ್ಯಮಗಳ ಪಾತ್ರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

5-uv-fusion

Summer Holidays: ರಜಾದಿನ ಹೀಗಿರಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Dharmasthala ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮಗು ಸಾವು

Dharmasthala ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮಗು ಸಾವು

Subramanya: ಸಿಡಿಲು ಬಡಿದು ನವವಿವಾಹಿತ ಸಾವು: ವಿವಿಧೆಡೆ ಸಿಡಿಲು ಸಹಿತ ಮಳೆ

Subramanya: ಸಿಡಿಲು ಬಡಿದು ನವವಿವಾಹಿತ ಸಾವು: ವಿವಿಧೆಡೆ ಸಿಡಿಲು ಸಹಿತ ಮಳೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

9-uv-fusion-2

Eurasian hoopoe: ಚಂದ್ರ ಮಕುಟದ ಸ್ವಪ್ನ ಸುಂದರಿ…..

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

10-uv-fusion

UV Fusion: ಅಹಂಕಾರ ಅಳಿಯಲಿ… ಸ್ವಾಭಿಮಾನ ಉಳಿಯಲಿ..

8-uv-fusion

Letter to Son: ಪ್ರೀತಿಯ ಕಂದನಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.