ಪ್ರವಾಹದ ಹೊಡೆತಕ್ಕೆ ಮಕಾಡೆ ಮಲಗಿದ ಬೆಳೆ


Team Udayavani, Aug 15, 2021, 2:47 PM IST

rayachur news

ದೇವದುರ್ಗ: ನಾರಾಯಣಪುರ ಜಲಾಶಯದಿಂದಕೃಷ್ಣಾನದಿಗೆ 4.17 ಲಕ್ಷ ಕ್ಯೂಸೆಕ್‌ ನೀರು ಹರಿಬಿಟ್ಟಹಿನ್ನೆಲೆಯಲ್ಲಿ ಕೃಷ್ಣಾ ನದಿ ತೀರದ 30ಕ್ಕೂ ಅ ಧಿಕಗ್ರಾಮಗಳಲ್ಲಿ ಬೆಳೆದಿದ್ದ 1280.5 ಹೆಕ್ಟೇರ್‌ ಭತ್ತ, 876.5ಹೆಕ್ಟೇರ್‌ ಹತ್ತಿ, 154 ಹೆಕ್ಟೇರ್‌ ತೊಗರಿ, 34.5 ಹೆಕ್ಟೇರ್‌ಸಜ್ಜೆ, 5 ಹೆಕ್ಟೇರ್‌ ಸೂರ್ಯಕಾಂತಿ, 2 ಹೆಕ್ಟೇರ್‌ ಎಳ್ಳು ಸೇರಿಒಟ್ಟು 2352.5 ಹೆಕ್ಟೇರ್‌ ಹಾನಿಯಾಗಿದೆ.

ಯಾವ ಹಳ್ಳಿಗಳಲ್ಲಿ ನಷ್ಟ?: ಕೃಷ್ಣಾ ನದಿ ಪ್ರವಾಹಕ್ಕೆಕೊಪ್ಪರು, ಕುರ್ಕಿಹಳ್ಳಿ, ಪರ್ತಾಪುರು, ಯಾಟಗಲ್‌,ಅರಿಷಣಿಗಿ, ಹೂನ್ನೂರು, ಹೇರೂರು, ಅಂಜಳ,ಅಂಚೆಸುಗೂರು, ಗೋಪಾಳಪುರು, ನಿಲವಂಜಿ,ಹಿರೇರಾಯಕುಂಪಿ, ಮದರಕಲ್‌, ಹೇರುಂಡಿ,ಬಾಗೂರು, ಚಿಂಚೋಡಿ, ವೀರಗೋಟ, ಲಿಂಗದಹಳ್ಳಿ,ಅಪ್ರಾಳ, ಬಸವಂತಪೂರು, ಗಲಗ ಸೇರಿದಂತೆ ಇತರೆನದಿ ತೀರದ ಗ್ರಾಮಗಳಲ್ಲಿ ಬೆಳೆದ ಬೆಳೆ ನಷ್ಟವಾಗಿದೆ.

ಜೆಸ್ಕಾಂಗೂ ಲಕ್ಷಾಂತರ ನಷ್ಟ: ಕೃಷ್ಣಾ ನದಿ ತೀರದಕಂಬಗಳು ಬಿದ್ದಿವೆ. ವಿದ್ಯುತ್‌ ಪರಿವರ್ತಕಗಳಿಗೆ ನೀರುನುಗ್ಗಿದೆ. ಇದರಿಂದ ಮೂರು ಟಿಸಿಗಳಿಗೂ ಹೆಚ್ಚುಹಾನಿಯಾಗಿವೆ. 12ಕ್ಕೂ ಅಧಿ ಕ ವಿದ್ಯುತ್‌ ಕಂಬಗಳುನೆಲಕ್ಕುರುಳಿವೆ.
ಪರಿಹಾರ ಘೋಷಣೆ: ಕಂದಾಯ-ಕೃಷಿ ಅಧಿ ಕಾರಿಗಳುಜಂಟಿ ಸಮೀಕ್ಷೆ ನಡೆಸಿದ್ದು,ಎನ್‌ಡಿಆರ್‌ಎಫ್‌ಮಾರ್ಗಸೂಚಿಯಂತೆ ಮಳೆಯಾಶ್ರಿತ ಪ್ರದೇಶದಲ್ಲಿ ಪತ್ರಿಹೆಕ್ಟೇರ್‌ಗೆ 6,800 ರೂ. ಪರಿಹಾರ ನಿಗದಿಪಡಿಸಲಾಗಿದೆ.ನೀರಾವರಿ ಪ್ರದೇಶದಲ್ಲಿ ಪ್ರತಿ ಹೆಕ್ಟೇರ್‌ಗೆ 13,500 ರೂ.ಪರಿಹಾರ ಘೋಷಿಸಲಾಗಿದೆ.

ವಿಳಂಬ ಬೇಡ: ಕೊರೊನಾ ಆರ್ಥಿಕ ಸಂಕಷ್ಟದಮಧ್ಯೆ ಹೈರಾಣಾದ ರೈತರಿಗೆ ಇದೀಗ ಬೆಳೆ ನಷ್ಟ ಜೀವಹಿಂಡಿದೆ. ಬೆಳೆನಷ್ಟ ಪರಿಹಾರಕ್ಕೆ ಸಂಬಂಧಿಸಿದಂತೆ ತಾಲೂಕು ಕಚೇರಿಗೆ ಅಲೆಯುವುದನ್ನು ಜಿಲ್ಲಾಡಳಿತಮತ್ತು ತಾಲೂಕಾಡಳಿತ ತಪ್ಪಿಸಬೇಕಿದೆ.
ನಾಗರಾಜ ತೇಲ್ಕರ್‌

ಟಾಪ್ ನ್ಯೂಸ್

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಶ್ರೀ ಬಸವೇಶ್ವರ ಜಯಂತಿ ಆಚರಣೆ

Raichur; ಶ್ರೀ ಬಸವೇಶ್ವರ ಜಯಂತಿ ಆಚರಣೆ

Raichur; ಚುನಾವಣೆ ನಿರತ ಬಿಎಲ್‌ಒ ಸಾವು

Raichur; ಚುನಾವಣೆ ಕರ್ತವ್ಯನಿರತ ಬಿಎಲ್‌ಒ ಸಾವು

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

Sullia ಬೇಂಗಮಲೆ: ಚರಂಡಿಗೆ ಬಿದ್ದ ಕಾರು

Sullia ಬೇಂಗಮಲೆ: ಚರಂಡಿಗೆ ಬಿದ್ದ ಕಾರು

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.