ಕೊರೊನಾ ವಾರಿಯರ್ಸ್‌ಗೆ ಪಾಲಿಕೆಯಿಂದ ಸನ್ಮಾನ


Team Udayavani, Aug 16, 2021, 1:44 PM IST

Corona Warriors

ಬೆಂಗಳೂರು: 75ನೇ ಸ್ವಾತಂತ್ರ  ದಿನಾಚರಣೆಯ ಅಂಗವಾಗಿ ಕೋವಿಡ್‌ ಸಂಕಷ್ಟ ಕಾಲದಲ್ಲಿ ಪಾಲಿಕೆವ್ಯಾಪ್ತಿಯ ವಿವಿಧ ಆಸ್ಪತ್ರೆಯಲ್ಲಿ ಹಗಲು ರಾತ್ರಿ ಎನ್ನದೆಕಾರ್ಯನಿರ್ವಹಿಸಿದ ವೈದ್ಯರು ಹಾಗೂ ಪಾಲಿಕೆಯಲ್ಲಿಕಾರ್ಯನಿರ್ವಹಿಸುತ್ತಿರುವ ವೈದ್ಯಾಧಿಕಾರಿಗಳಿಗೆಸನ್ಮಾನಿಸಲಾಯಿತು.

ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿಭಾನುವಾರ ಹಮ್ಮಿಕೊಂಡಿದ್ದ 75ನೇ ಸ್ವಾತಂತ್ರ  ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲಿಕೆಆಡಳಿತಾಧಿಕಾರಿ ರಾಕೇಶ್‌ ಸಿಂಗ್‌ ಹಾಗೂ ಮುಖ್ಯಆಯುಕ್ತರು ಗೌರವ್‌ ಗುಪ್ತ ಧ್ವಜಾರೋಹಣನೆರವೇರಿಸಿದರು.

ಬಳಿಕ, ಪಾಲಿಕೆ ಅಧಿಕಾರಿ ಮತ್ತು ನೌಕರರಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಕೊರೊನಾಸಂಕಷ್ಟ ಕಾಲದಲ್ಲಿ ತಮ್ಮ ಪ್ರಾಣದ ಹಂಗು ತೊರೆದುಕಾರ್ಯನಿರ್ವಹಿಸಿದ ವೈದ್ಯರು ಹಾಗೂ ಬಿಬಿಎಂಪಿವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯಾಧಿಕಾರಿಗಳಿಗೆ ಸನ್ಮಾನಿಸಲಾಯಿತು. ಪಾಲಿಕೆಆಡಳಿತಾಧಿಕಾರಿರಾಕೇಶ್‌ ಸಿಂಗ್‌ ಹಾಗೂ ಮುಖ್ಯ ಆಯುಕ್ತ ಗೌರವ್‌ಗುಪ್ತ ಅವರು ವೈದ್ಯರ ಕಾರ್ಯಕ್ಕೆ ಶ್ಲಾಘನೆವ್ಯಕ್ತಪಡಿಸಿದರು.

ಆರೋಗ್ಯ ಮತ್ತುಕುಟುಂಬ ಕಲ್ಯಾಣಸೇವೆಗಳ ನಿರ್ದೇಶನಾಲಯದ ಉಪ ನಿರ್ದೇಶಕಡಾ.ಎನ್‌. ರಾಜ್‌ ಕುಮಾರ್‌ ಹಾಗೂ ಉಪನಿರ್ದೇಶಕಿ(ಲಸಿಕೆ ಅಧಿಕಾರಿ) ಡಾ.ಬಿ.ಎನ್‌. ರಜನಿ,ವಿಕ್ಟೋರಿಯಾ ಆಸ್ಪತ್ರೆಯ ಪ್ಲಾಸ್ಟಿಕ್‌ ಸರ್ಜರಿ ವಿಭಾಗದಮುಖ್ಯಸ್ಥ ಡಾ.ಸ್ಮಿತ್‌ ಎಸ್‌. ಸೇಗು ಮತ್ತು ವಿಧಿ ವೈದ್ಯವಿಭಾಗದ ಪ್ರಾಧ್ಯಪಕ ಡಾ.ವೆಂಕಟ ರಾಘವ, ಕೆ.ಸಿ.ಜನರಲ್‌ ಆಸ್ಪತ್ರೆಯಹಿರಿಯ ತಜ್ಞವೈದ್ಯಡಾ.ಜಗದೀಶ್‌ಸಿದ್ದಪ್ಪ ಗಣಗಿ ಸೇರಿದಂತೆ ವಿವಿಧ ಖಾಸಗಿ ಆಸ್ಪತ್ರೆಯಲ್ಲಿಕಾರ್ಯನಿರ್ವಹಿಸುತ್ತಿರುವ ವೈದ್ಯರನ್ನುಗೌರವಿಸಲಾಯಿತು.

ಬಿಬಿಎಂಪಿ ವ್ಯಾಪ್ತಿಯ ದಕ್ಷಿಣ ವಲಯದ ಆರೋಗ್ಯಾಧಿಕಾರಿ ಡಾ.ಎಂ.ಶಿವಕುಮಾರ,ಯಲಹಂಕವಲಯದ ಆರೋಗ್ಯಾಧಿಕಾರಿ ಡಾ.ಎನ್‌. ಭಾಗ್ಯಲಕ್ಷಿ ¾,ಹೆಬ್ಟಾಳದ ಆರೋಗ್ಯ ವೈದ್ಯಾಧಿಕಾರಿ ಡಾ.ಆರ್‌.ಎಲ್‌.ವೇದಾವತಿ,ಆರ್‌.ಆರ್‌.ನಗರಆರೋಗ್ಯವೈದ್ಯಾಧಿಕಾರಿಡಾ.ಕೆ.ಆರ್‌. ಕೋಮಲಾ, ರಾಜಾಜಿನಗರ ಆರೋಗ್ಯವೈದ್ಯಾಧಿಕಾರಿ ಡಾ.ಎ.ಎಲ್‌. ಕಲಾವತಿದೇವಿ,ಮಹಾಲಕ್ಷಿ ¾à ಲೇಔಟ್‌ ಆರೋಗ್ಯ ವೈದ್ಯಾಧಿಕಾರಿಡಾ.ಡಿ. ಮಂಜುಳ, ಪಾಲಿಕೆ ಜಿಲ್ಲಾ ಮತ್ತು ಕುಟುಂಬಕಲ್ಯಾಣ ಆರೋಗ್ಯ ವೈದ್ಯಾಧಿಕಾರಿ ಡಾ. ಶೋಭಾಸುದರ್ಶನ್‌ ಅವರಿಗೆ ಸನ್ಮಾನಿಸಲಾಯಿತು.

ಪಾಲಿಕೆ ವಿಶೇಷ ಆಯುಕ್ತರಾದ ತುಳಸಿ ಮದ್ದಿನೇನಿ,ಮನೋಜ್‌ ಜೈನ್‌, ಬಸವರಾಜ್‌, ಡಿ.ರಂದೀಪ್‌,ದಯಾನಂದ್‌, ರೆಡ್ಡಿ ಶಂಕರಬಾಬು, ರವೀಂದ್ರ ಹಾಗೂ ಮತ್ತಿತರ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ

Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.