ರಾಜ್ಯದ ನೀರು ಉಪಯೋಗಿಸಲು ಯಾರ ಅಪ್ಪಣೆಯೂ ಬೇಕಿಲ್ಲ : ಸಚಿವ ಕಾರಜೋಳ
Team Udayavani, Aug 17, 2021, 12:09 PM IST
ಹೊಸಪೇಟೆ : ರಾಜ್ಯದ ನೀರು ಉಪಯೋಗಿಸಲು ಯಾರ ಅಪ್ಪಣೆಯೂ ಬೇಕಿಲ್ಲ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದರು.
ಇಲ್ಲಿನ ತುಂಗಭದ್ರಾ ಜಲಾಶಯಕ್ಕೆ ಮಂಗಳವಾರ ಬಾಗಿನಾ ಅರ್ಪಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಮೇಕೆದಾಟು ಯೋಜನೆ ವಿಚಾರವಾಗಿ ಅಣ್ಣಾ ಮಲೈ ಹೇಳಿಕೆ ಪ್ರತಿಕ್ರಿಯಿಸಿದ ಅವರು, ರಾಜ್ಯದ ನೀರು ಉಪಯೋಗಿಸಲು ಯಾರ ಅಪ್ಪಣೆ ಯೂ ಅಗತ್ಯವಿಲ್ಲ.
ತಮಿಳುನಾಡು ಬಿಜೆಪಿ ಘಟಕದ ಅದ್ಯಕ್ಷ ಅಣ್ಣಾ ಮಲೈ ಅವರು ತಮ್ಮ ರಾಜ್ಯ ಹಿತದೃಷ್ಟಿಯಿಂದ ಮಾತನಾಡಿದ್ದಾರೆ. ಸದ್ಯ ಪ್ರಕರಣ ನ್ಯಾಯಾಲಯದ ಅಂಗಳದಲ್ಲಿ ಇರುವುದರಿಂದ ಈ ಕುರಿತು ಹೆಚ್ಚು ಹೇಳಲಾರೆ ಎಂದರು.
ಇದನ್ನೂ ಓದಿ :ಪುತ್ತೂರು : ತಡರಾತ್ರಿ ಜಾತಿ ನಿಂದನೆ ಮಾಡಿ ಹಲ್ಲೆ : ಮಹಿಳೆಯ ಆರೋಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ
Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ
“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್. ಅಶೋಕ್