ಡಾ.ರಾಜ್‌ಕುಮಾರ್‌ ಕಲಿಕಾ ಆ್ಯಪ್‌ಗೆ ಸಿಎಂ ಚಾಲನೆ


Team Udayavani, Aug 17, 2021, 2:40 PM IST

ಡಾ.ರಾಜ್‌ಕುಮಾರ್‌ ಕಲಿಕಾ ಆ್ಯಪ್‌ಗೆ ಸಿಎಂ ಚಾಲನೆ

ಜ್ಞಾನವಿರುವವರೇ ಜಗತ್ತನ್ನು ಆಳುವರು ವಿದ್ಯಾರ್ಥಿಗಳಿಗೆ ಸಾತ್ವಿಕ ಜ್ಞಾನ ತುಂಬಿ: ಬೊಮ್ಮಾಯಿ

ಬೆಂಗಳೂರು: ಇದು ಜ್ಞಾನದ ಯುಗ. ಯಾರಲ್ಲಿ ಜ್ಞಾನವಿರುತ್ತದೆಯೋ ಅವರು ಜಗತ್ತನ್ನು ಆಳುತ್ತಾರೆ. ಹೀಗಾಗಿ ಬೋಧಕರು ವಿದ್ಯಾರ್ಥಿಗಳಿಗೆ ಸಾತ್ವಿಕ ಜ್ಞಾನದ ಬೆಳಕು ತುಂಬುವ ಕಾರ್ಯ ಮಾಡಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ಸಲಹೆ ನೀಡಿದರು.

ವಿದ್ಯಾರ್ಥಿಗಳ ಕಲಿಕೆಯ ಅನುಕೂಲಕ್ಕಾಗಿ ಡಾ.ರಾಜ್‌ಕುಮಾರ್‌ ಕುಟುಂಬದಿಂದ ಹೊರತಂದಿರುವ ಡಾ.ರಾಜ್‌ ಕುಮಾರ್‌ ಲರ್ನಿಂಗ್‌ ಆ್ಯಪ್‌ಗೆ(
ಕಲಿಕೆ ಆ್ಯಪ್‌) ಚಾಲನೆ ನೀಡಿ ಮಾತನಾಡಿದರು.

ಹಿಂದೆ ಭೂಮಿ ಇದ್ದರು ಜಗತ್ತು ಆಳುತ್ತಿದ್ದರು. ನಂತರ ದುಡ್ಡಿದ್ದವರು ಜಗತ್ತು ಆಳುವ ಕಾಲ ಬಂತು. ಈಗ ಜ್ಞಾನವಿದ್ದವರದ್ದೇ ಜಗತ್ತು. 21ನೇ ಶತಮಾನ ಜ್ಞಾನವಂತರಿಗೆ ಸೇರಿದ್ದು. ಜ್ಞಾನಕ್ಕೆ ಬೆಲೆ ಹಾಗೂ ಬಲ ಬಂದಿದೆ. ಜ್ಞಾನದ ಕ್ಷೇತ್ರಕ್ಕೆ ಡಾ.ರಾಜ್‌ ಕುಮಾರ್‌ ಅವರ ಆ್ಯಪ್‌ ದೊಡ್ಡ ಕೊಡುಗೆ ನೀಡಲಿದೆ. ಈ ಅಕಾಡೆಮಿಮೂಲಕ ಮಕ್ಕಳಿಗೆ ತರ್ಕಬದ್ಧವಾಗಿ ಚಿಂತನೆ ಮಾಡಲು ಪ್ರೇರೇಪಿಸಬೇಕು. ಇದರಿಂದ ಎಲ್ಲ ವಿಷಯವು ಸಹಜವಾಗಿ ಅವರ ಸ್ಮತಿ ಪಟಲದಲ್ಲಿ ಉಳಿಯುತ್ತದೆ ಎಂದರು.

ಇದನ್ನೂ ಓದಿ:ಟಿ20 ವಿಶ್ವಕಪ್ ವೇಳಾಪಟ್ಟಿ ಬಿಡುಗಡೆ: ಅ.24ರಂದು ಭಾರತ-ಪಾಕ್ ಮುಖಾಮುಖಿ

ಮುಗ್ಧತೆ, ಆತ್ಮಶುದ್ಧತೆ: ರಾಜ್‌ ಕುಮಾರ್‌ ಎಂದರೆ,ಒಬ್ಬ ಸಾಧಕ. ಸಾಧಕನಿಗೆ ಸಾವು ಅಂತ್ಯವಲ್ಲ. ಸಾಧಕ ಸಾವಿನ ನಂತರವೂ ಬದುಕಬಲ್ಲ ಎಂದು ಸ್ವಾಮಿ ವಿವೇಕಾನಂದರು ಹೇಳಿದ್ದಾರೆ. ಎಂತಹ ಶ್ರೀಮಂತ, ಮೌಲಿಕ ಬದುಕನ್ನು ಬದುಕಿದರೆ ಸಾವಿನ ನಂತರವೂ ಜನ ನಮ್ಮನ್ನು ನೆನಪಿಸಿಕೊಳ್ಳಬೇಕು. ಅಂತಹ ಸಾಧನೆ ಮಾಡಿದ ಕರ್ನಾಟಕದ ಅಂಥ ಏಕಮೇವ ತಾರೆ ಅಂದರೆ ಡಾ.ರಾಜ್‌ ಕುಮಾರ್‌. ಅವರ ಸರಳತೆ, ನಡೆ,ನುಡಿ, ಜೀವನ ಮೌಲ್ಯಗಳನ್ನು ವಿಶೇಷವಾಗಿ ಅಧಿಕಾರದಲ್ಲಿದ್ದವರು, ಜನಪ್ರಿಯ ವ್ಯಕ್ತಿಗಳು ಸರಳವಾಗಿ ಇರಬೇಕು ಎಂಬುದನ್ನು ಅವರಿಂದ ಕಲಿಯಬೇಕು.

ಡಾ.ರಾಜ್‌ಕುಮಾರ್‌ ಕಲಿಕಾ ಆ್ಯಪ್‌ನ ರಾಯ ಬಾರಿಯೂ ಆಗಿರುವ ನಟ ಪುನೀತ್‌ ರಾಜ್‌ ಕುಮಾರ್‌, ಹಿರಿಯ ನಟ ಡಾ.ರಾಘವೇಂದ್ರ ರಾಜ್‌
ಕುಮಾರ್‌ ಇತರರು ಉಪಸ್ಥಿತರಿದ್ದರು.

ಪ್ಲೇ ಸ್ಟೋರ್‌ ನಲ್ಲಿಲಭ್ಯ
ಡಾ.ರಾಜ್‌ ಕುಮಾರ್‌ ಲರ್ನಿಂಗ್‌ ಆ್ಯಪ್‌ ಅನ್ನುವಿದ್ಯಾರ್ಥಿಗಳು ತಮ್ಮ ಆ್ಯಂಡ್ರಾಯ್ಡ ಫೋನ್‌ ಮೂಲಕ ಪ್ಲೇಸ್ಟೋರ್‌ನಿಂದ ಪಡೆಯಬಹುದಾಗಿದೆ. ಸದ್ಯ ಈ ಆ್ಯಪ್‌ನಲ್ಲಿ ದ್ವಿತೀಯ ಪಿಯುಸಿವಿದ್ಯಾರ್ಥಿಗಳ ಕಲಿಕೆಗೆ ಪೂರಕವಾದ ಪೂರ್ವ ಮುದ್ರಿತ ವಿಡಿಯೊಗಳುಲಭ್ಯವಿದೆ. ವಿದ್ಯಾರ್ಥಿಗಳು
ತಮ್ಮ ಪಠ್ಯಕ್ಕೆ ಸಂಬಂಧಿಸಿದ ಯಾವುದೇ ಸಂಶಯ, ಗೊಂದಲಗಳಿದ್ದರೂ, ಈ ಪೂರ್ವ ಮುದ್ರಿತ ವಿಡಿಯೊಮೂಲಕ ಬಗೆಹರಿಸಿಕೊಳ್ಳಲು ಸಾಧ್ಯವಿದೆ.

ಡಾ.ರಾಜ್‌ಕುಮಾರ್‌ ಸಿನಿಮಾದ ಸೂಪರ್‌ ಸ್ಟಾರ್‌ ಮಾತ್ರವಲ್ಲ. ಆಕಾಶದಲ್ಲಿನ ಹೊಳೆಯುವ ನಕ್ಷತ್ರ. ಡಾ. ರಾಜ್‌ಕುಮಾರ್‌ ಅವರು ಶಿಕ್ಷಣದ ಬಗ್ಗೆ ಹೊಂದಿದ್ದಕನಸನ್ನು ಅವರಕುಟುಂಬ ಸಾಕಾರ ಮಾಡುತ್ತಿರುವುದು ಶ್ಲಾಘನೀಯ.
-ಬಸವರಾಜ ಬೊಮ್ಮಾಯಿ, ಸಿಎಂ

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.