ಐಎಸ್ ಐ ರಣತಂತ್ರ: ತಾಲಿಬಾನ್ ನಾಯಕ ಹೈಬತುಲ್ಲಾ ಪಾಕ್ ಸೇನಾ ವಶದಲ್ಲಿ? ಗುಪ್ತಚರ ಇಲಾಖೆ

2016ರ ಮೇ ತಿಂಗಳಿನಲ್ಲಿ ಹೈಬತುಲ್ಲಾ ನನ್ನು ತಾಲಿಬಾನ್ ಮುಖ್ಯಸ್ಥನನ್ನಾಗಿ ನೇಮಕ ಮಾಡಲಾಗಿತ್ತು.

Team Udayavani, Aug 20, 2021, 4:30 PM IST

ಐಎಸ್ ಐ ರಣತಂತ್ರ: ತಾಲಿಬಾನ್ ನಾಯಕ ಹೈಬತುಲ್ಲಾ ಪಾಕ್ ಸೇನಾ ವಶದಲ್ಲಿ? ಗುಪ್ತಚರ ಇಲಾಖೆ

ಇಸ್ಲಾಮಾಬಾದ್/ಕಾಬೂಲ್: ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರು ಅಧಿಕಾರವನ್ನು ತಮ್ಮ ವಶಕ್ಕೆ ಪಡೆದುಕೊಂಡ ನಂತರ ತಾಲಿಬಾನ್ ಪರಮೋಚ್ಛ ನಾಯಕ ಹೈಬತುಲ್ಲಾ ಅಕುಂಡ್ಜಾದ ಇನ್ನೂ ಯಾಕೆ ಬಹಿರಂಗವಾಗಿ ಕಾಣಿಸಿಕೊಂಡಿಲ್ಲ ಎಂಬ ಬಗ್ಗೆ ಚರ್ಚೆ ನಡೆಯುತ್ತಿರುವುದಾಗಿ ವರದಿಯೊಂದು ತಿಳಿಸಿದೆ.

ಇದನ್ನೂ ಓದಿ:ಅಫ್ಘಾನ್: ಭಾರತದ ಎರಡು ರಾಯಭಾರ ಕಚೇರಿಗೆ ನುಗ್ಗಿ ಕಾರನ್ನು ಕೊಂಡೊಯ್ದ ತಾಲಿಬಾನ್!

ರಹಸ್ಯವಾಗಿ ಬಂಧನದಲ್ಲಿರುವ ಹೈಬತುಲ್ಲಾ ಕುರಿತು ವಿದೇಶಿ ಗುಪ್ತಚರ ಇಲಾಖೆ ನೀಡಿರುವ ಮಾಹಿತಿಯನ್ನು ಪರಿಶೀಲಿಸುತ್ತಿರುವ ಭಾರತದ ಸರ್ಕಾರ ಮಾಹಿತಿಯೊಂದನ್ನು ಹೊರಹಾಕಿದೆ. ತಾಲಿಬಾನ್ ವರಿಷ್ಠ ನಾಯಕ ಹೈಬತುಲ್ಲಾ ಪಾಕಿಸ್ತಾನದ ಸೇನೆಯ ಹಿಡಿತದಲ್ಲಿರುವ ಸಾಧ್ಯತೆ ಹೆಚ್ಚಿದೆ ಎಂಬುದಾಗಿ ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ಹೇಳಿದೆ.

ಕಳೆದ ಆರು ತಿಂಗಳಿನಿಂದ ತಾಲಿಬಾನ್ ಬಂಡುಕೋರ, ಭಯೋತ್ಪಾದಕ ಹೈಬತುಲ್ಲಾ ಎಲ್ಲಿಯೂ ಬಹಿರಂಗವಾಗಿ ಕಾಣಿಸಿಕೊಂಡಿಲ್ಲ. ಮೇ ತಿಂಗಳಿನಲ್ಲಿ ನಡೆದ ಈದ್ ಉಲ್ ಫಿತರ್ ಸಂದರ್ಭದಲ್ಲಿ ಮಾತ್ರ ಹೈಬತುಲ್ಲಾ ಕೊನೆಯದಾಗಿ ಬಹಿರಂಗ ಹೇಳಿಕೆ ನೀಡಿರುವುದಾಗಿ ವರದಿ ವಿವರಿಸಿದೆ.

ಈ ಪರಿಸ್ಥಿತಿಯನ್ನು ಪಾಕಿಸ್ತಾನ ಹೇಗೆ ನಿಭಾಯಿಸಲಿದೆ ಎಂಬ ಕುತೂಹಲ ಭಾರತಕ್ಕೂ ಇದ್ದಿರುವುದಾಗಿ ಮೂಲಗಳು ಹೇಳಿವೆ. ತಾಲಿಬಾನ್ ನಾಯಕ ಅಖ್ತರ್ ಮನ್ಸೂರ್ ನನ್ನು ಅಮೆರಿಕ ಡ್ರೋನ್ ದಾಳಿ ನಡೆಸಿ ಹತ್ಯೆಗೈದ ಬಳಿಕ 2016ರ ಮೇ ತಿಂಗಳಿನಲ್ಲಿ ಹೈಬತುಲ್ಲಾ ನನ್ನು ತಾಲಿಬಾನ್ ಮುಖ್ಯಸ್ಥನನ್ನಾಗಿ ನೇಮಕ ಮಾಡಲಾಗಿತ್ತು.

ಎಎಫ್ ಪಿ ವರದಿಯಲ್ಲಿ ವಿಶ್ಲೀಷಿಸಿದಂತೆ, ಹೈಬತುಲ್ಲಾ(50ವರ್ಷ) ತಾಲಿಬಾನ್ ಬಂಡುಕೋರ ಎಂಬುದಕ್ಕಿಂತ ಹೆಚ್ಚಾಗಿ ಕಾನೂನು ತಜ್ಞ ಎಂದೇ ಗುರುತಿಸಿಕೊಂಡಿದ್ದಾರೆ. ಈತನನ್ನು ನಂಬಿಕಸ್ಠ ಕಮಾಂಡರ್ ಎಂದು ಕೂಡಾ ಕರೆಯಲಾಗುತ್ತದೆ. ಲಷ್ಕರ್ ಎ ತೊಯ್ಬಾ ಹಾಗೂ ಜೈಶ್ ಎ ಮೊಹಮ್ಮದ್ ನಂತಹ ಉಗ್ರಗಾಮಿ ಸಂಘಟನೆಗಳು ತಾಲಿಬಾನ್ ಜತೆ ಕೈಜೋಡಿಸುತ್ತಿರುವ ಕುರಿತು ಭಾರತಕ್ಕೆ ಮಾಹಿತಿ ಲಭ್ಯವಾಗಿದೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.