ನನ್ನ ಕ್ಷೇತ್ರದ ಜನರ ನೆರವಿಗೆ ನಾನು ಸದಾ ಸಿದ್ಧ: ಆರ್ ಅಶೋಕ


Team Udayavani, Aug 20, 2021, 6:24 PM IST

Always Ready for My Own People : R AShok

ಬೆಂಗಳೂರು  : ಕೋವಿಡ್ ಎಲ್ಲರಿಗೂ ಅದೆಷ್ಟು ತೊಂದರೆ ನೀಡಿದೆ ಎಂಬುದನ್ನ ತುಂಬಾ ಹತ್ತಿರದಿಂದ ಕಂಡಿದ್ದೇನೆ. ಹಲವರು ಹಲವು ರೀತಿಯಲ್ಲಿ ಕಷ್ಟ ಅನುಭವಿಸುತ್ತಿದ್ದಾರೆ. ಹೀಗಾಗಿ ನನ್ನ ಕ್ಷೇತ್ರದ ಎಲ್ಲಾ ವರ್ಗದ ಜನರಿಗೆ ಸಾಧ್ಯವಾದಷ್ಟು ನೆರವು ನೀಡಬೇಕೆಂದು ನಿರ್ಧರಿಸಿದ್ದೇನೆ. ಹೀಗಾಗಿ ಅವರ ಸಂಕಷ್ಟದಲ್ಲಿ ನಾನು ಪಾಲುದಾರ. ಅವರ ನೆರವಿಗೆ ನಾನು ಸದಾ ಸಿದ್ಧ” ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ.

ತಮ್ಮ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಶಾಸಕರ ಕಚೇರಿಯಲ್ಲಿ 1500ಕ್ಕೂ ಹೆಚ್ಚು ಆಟೋ ಚಾಲಕರಿಗೆ ದಿನಸಿ ಕಿಟ್ ವಿತರಿಸಿ ಮಾತನಾಡಿದ ಸಚಿವರು,”ಕೋವಿಡ್ ಬಗ್ಗೆ ತುಂಬಾ ನಿರ್ಲಕ್ಷ್ಯ ಬೇಡ. ಎಲ್ಲರೂ ಜಾಗರೂಕರಾಗಿರಬೇಕಿದೆ. ಹಲವು ವರ್ಗದ ಜನರು ಕೋವಿಡ್ ನಿಂದ ತತ್ತರಿಸಿದ್ದಾರೆ. ಹೀಗಾಗಿ ಪೌರಕಾರ್ಮಿಕರು, ಅರ್ಚಕರು, ಸವಿತಾ ಸಮಾಜದವರು, ಆಟೋ ಡ್ರೈವರ್ ಗಳು, ಖಾಸಗಿ ಶಾಲಾ ಸಿಬ್ಬಂದಿ, ನ್ಯೂಸ್ ಪೇಪರ್, ಹಾಲು ಹಾಕುವವರು, ಬೀದಿ ಬದಿ ವ್ಯಾಪಾರಿಗಳು, ಮೆಕ್ಯಾನಿಕ್ ಗಳು, ಎಲೆಕ್ಟ್ರೀಷಿಯನ್ಸ್ ಹೀಗೆ ವಿವಿಧ ವರ್ಗದ ಜನರಿಗೆ ನೆರವು ನೀಡಲಾಗಿದೆ,” ಎಂದು ಹೇಳಿದ್ದಾರೆ.

ಇದನ್ನೂ ಓದಿ : ಜಬಲ್ ಪುರ ವಿಮಾನ ನಿಲ್ದಾಣವನ್ನು ರಾಣಿ ದುರ್ಗಾವತಿ ವಿಮಾನ ನಿಲ್ದಾಣವೆಂದು ಮರುನಾಮಕರಣ..?!

“ಕೋವಿಡ್ ನ ಹಾವಳಿ ತಾರಕ್ಕೇರಿದಾಗ ಹಲವರಿಗೆ ನಮ್ಮ ಕಡೆಯಿಂದ ಆಕ್ಸಿಜನ್ ಕಾನ್ಸಂಟ್ರೇಟರ್ ವ್ಯವಸ್ಥೆ ಕೂಡಾ ಮಾಡಲಾಯಿತು. ಕೋವಿಡ್ ನಿಂದ ಮೃತರಾದ 1200ಕ್ಕೂ ಅಧಿಕ ಜನರ ಅಸ್ಥಿ ವಿಸರ್ಜನೆ ಮಾಡಿದೆ. ಈ ಎಲ್ಲಾ ಕಾರ್ಯಗಳನ್ನ ಮಾಡಿದ್ದೇ ಸರ್ಕಾರ ಸದಾ ನಿಮ್ಮ ಜೊತೆಗೆ ನಿಲ್ಲುತ್ತದೆ. ನಾವೆಲ್ಲಾ ನಿಮ್ಮ ಕಷ್ಟಗಳಿಗೆ ಸ್ಪಂದಿಸುತ್ತೇವೆ ಎಂಬ ಆತ್ಮವಿಶ್ವಾಸ ತುಂಬುವುದಾಗಿದೆ”, ಎಂದಿದ್ದಾರೆ.

“ಕೋವಿಡ್ ನ ಮೂರನೇ ಅಲೆ ಕಾಣಿಸಿಕೊಂಡಿದ್ದೇ ಆದರೆ ಅದಕ್ಕೆ ಬೇಕಾದ ಅಗತ್ಯ ತಯಾರಿಗಳನ್ನು ಕೂಡಾ ಸರ್ಕಾರ ಈಗಾಗಲೇ ಮಾಡಿಕೊಳ್ಳುತ್ತಿದೆ. ಪದ್ಮನಾಭನಗರ ಕ್ಷೇತ್ರದಲ್ಲಿ ಮಕ್ಕಳಿಗಾಗಿಯೇ ಸುಸಜ್ಜಿತ ಎರಡು ಕೋವಿಡ್ ಆರೈಕೆ ಕೇಂದ್ರಗಳನ್ನ ಸಿದ್ಧಪಡಿಸಲಾಗಿದೆ. ಅಲ್ಲಿ ಮಕ್ಕಳ ಜೊತೆಗೆ ಪಾಲಕರು ಉಳಿದುಕೊಳ್ಳಲು ಕೂಡಾ ವ್ಯವಸ್ಥೆ ಮಾಡಲಾಗಿದೆ. ಈ ಆಸ್ಪತ್ರೆಗಳಲ್ಲಿ ಸಂಪೂರ್ಣವಾಗಿ ಉಚಿತ ಚಿಕಿತ್ಸೆ ನೀಡಲಾಗುತ್ತದೆ. ನಿರಂತರವಾಗಿ ನಿತ್ಯ ಸಾವಿರಾರು ಜನರಿಗೆ ಆಹಾರ ವಿತರಣೆ ಕೆಲಸ ಆಗುತ್ತಿದೆ. ಜನ ಭರವಸೆ ಕಳೆದುಕೊಳ್ಳುವುದು ಬೇಡ. ನಾನು ಸದಾ ನಿಮ್ಮೊಂದಿಗಿದ್ದೇನೆ” ಎಂದು ಪುನರುಚ್ಛರಿಸಿದ್ದಾರೆ.

ಇದನ್ನೂ ಓದಿ : ಗೋವಾ : ಶೇ. 70 ರಷ್ಟು ಮೀನುಗಾರಿಕಾ ಬೋಟ್‍ ಗಳು ದಡದಲ್ಲಿಯೇ ಸ್ತಬ್ಧ.!

ಟಾಪ್ ನ್ಯೂಸ್

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqe-wewq

Cryptocurrency ವೆಬ್‌ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ

ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

Election; ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Rain ಮೇ 11ರ ವರೆಗೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

Rain ಮೇ 11ರ ವರೆಗೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

“ದೇವರಾಜೇಗೌಡ ಬಾಯಿ ಮುಚ್ಚಿಸಲು 15 ಕೋ.ರೂ.’: ಹಾಸನ ಕಾಂಗ್ರೆಸ್‌ ನಾಯಕ ಮಂಜೇಗೌಡ ಆರೋಪ

“ದೇವರಾಜೇಗೌಡ ಬಾಯಿ ಮುಚ್ಚಿಸಲು 15 ಕೋ.ರೂ.’: ಹಾಸನ ಕಾಂಗ್ರೆಸ್‌ ನಾಯಕ ಮಂಜೇಗೌಡ ಆರೋಪ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

1-wqe-wewq

Cryptocurrency ವೆಬ್‌ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ

1——wqwqe

IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.